• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಾಲಿಕ ಕಾರ್ಯಾಚರಣೆ: ದಾರಿ ತಪ್ಪಿದ ಚಾರಣಿಗ ಮರಳಿ ಊರಿಗೆ
ಮಂಗಳೂರಿನ ಕೆ.ಎಂ.ಸಿ.ಯ ಎಂ.ಬಿ.ಬಿ.ಎಸ್. ವಿದ್ಯಾಭ್ಯಾಸ ಮಾಡುತ್ತಿದ್ದ 10 ಯುವಕರು ಚಾರಣಕ್ಕೆ ಹಾಗೂ ಬಂಡಾಜೆ ಫಾಲ್ಸ್ ವೀಕ್ಷಿಸಲು ಬೆಳ್ತಂಗಡಿ ತಾಲೂಕಿಗೆ ಬಂದಿದ್ದರು. ಅವರಲ್ಲಿ ಓರ್ವ ನಾಪತ್ತೆಯಾಗಿದ್ದ. ಪೊಲೀಸ್‌ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆ ನಡೆಸಿ ಯುವಕನನ್ನು ತಡರಾತ್ರಿ ರಕ್ಷಿಸಿದರು.
ರವೀಂದ್ರ ಶೆಟ್ಟಿ ಉಳಿದೊಟ್ಟುಗೆ ಒಕ್ಕೂಟ ಅಭಿನಂದನೆ
ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ಬೆಂಗಳೂರಿನ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ವತಿಯಿಂದ ಮಂಗಳೂರಿನಲ್ಲಿ ಸೋಮವಾರ ಅಭಿನಂದಿಸಲಾಯಿತು. ಅವರು ಇತ್ತೀಚೆಗೆ ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದೈವಾರಾಧನೆ ಮೂಲಕ ಜೈನರ ಸಾಮಾಜಿಕ ಏಕತೆ: ನಳಿನ್‌
ವೇಣೂರು ಫಲ್ಗುಣಿ ತಟದಲ್ಲಿ ವಿರಾಜಮಾನನಾಗಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಸ್ತಾಕಾಭೀಷೇಕದ ನಾಲ್ಕನೇ ದಿನವಾದ ಭಾನುವಾರ ಭರತೇಶ ಸಭಾಭವನದಲ್ಲಿ ನಡೆದ ಧಾರ್ಮಿಕ ಸಭೆ ಅಧ್ಯಕ್ಷತೆ ವಹಿಸಿ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿದರು. ದೈವಾರಾಧನೆ ಮೂಲಕ ಸಾಮಾಜಿಕ ಏಕತೆ ಸಾರಿದ ಸಮುದಾಯ ಜೈನರದು. ಎಲ್ಲ ಕ್ಷೇತ್ರಗಳಲ್ಲೂ ಜಿಲ್ಲೆಗೆ ಅತೀ ಹೆಚ್ಚಿನ ಕೊಡುಗೆ ಜೈನ ಸಮುದಾಯ ನೀಡಿದೆ ಎಂದು ಅಭಿಪ್ರಾಯಪಟ್ಟರು.
ವೇಣೂರು ಮಹಾಮಸ್ತಕಾಭಿಷೇಕ: ಬಾಹುಬಲಿ ಸ್ವಾಮಿಯ ಸಚಿತ್ರ ಅಂಚೆ ಕಾರ್ಡ್‌ ಬಿಡುಗಡೆ
ವೇಣೂರಿನಲ್ಲಿ ನಡೆಯುತ್ತಿರುವ ಶ್ರೀ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕದಲ್ಲಿ ಸೋಮವಾರ ಕರ್ನಾಟಕದ ಮುಖ್ಯ ಅಂಚೆ ಮಹಾಪ್ರಬಂಧಕ ಶಿರ್ತಾಡಿ ರಾಜೇಂದ್ರ ಕುಮಾರ್, ಅಂಚೆ ಇಲಾಖೆ ಮೂಲಕ ರೂಪಿಸಿದ ಬಾಹುಬಲಿ ಸ್ವಾಮಿಯ ಸಚಿತ್ರ ಅಂಚೆ ಕಾರ್ಡನ್ನು ಮೈಸೂರು ಮಹಾರಾಜರು ಬಿಡುಗಡೆಗೊಳಿಸಿದರು. ಮೌಲ್ಯ ಅವರ ಬಾಹುಬಲಿ ಗೀತಾಮೃತ ಗಾನಲಹರಿ ಬಿಡುಗಡೆಗೊಳಸಿ ಅವರನ್ನು ಗೌರವಿಸಲಾಯಿತು.
ಪುತ್ತೂರು: ಮಾ.2,3ರಂದು ‘ತುಳುವೆರೆ ಮೇಳೋ’, ತೆನಸ್ ಮೇಲೋ
ಮಾ.೩ರಂದು ಬೆಳಗ್ಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ಶ್ರೀ ಗುರುದೇವಾನಂದ ಸ್ವಾಮೀಜಿ ತುಳುವೆರೆ ಮೇಳೋ ೨೦೨೪ನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಳಸೆಗೆ ಭತ್ತವನ್ನು ಸುರಿದು ಮೇಳಕ್ಕೆ ಚಾಲನೆ ನೀಡಲಿದ್ದಾರೆ. ತುಳುವೆರೆ ಮೇಳೊ ಸಮಿತಿ ಅಧ್ಯಕ್ಷ ರೆ. ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

ರು. 28.49 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ನ ಕಾಮಗಾರಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.

ವೇಣೂರು ಮಹಾ ಮಸ್ತಕಾಭಿಷೇಕ: ಆಕರ್ಷಕ ವಸ್ತುಪ್ರದರ್ಶನ
ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಸುಂದರವಾದ ಅರಣ್ಯ ಮತ್ತು ಪ್ರಾಣಿ ಪಕ್ಷಿಗಳ ಮನೋಹರ ವೈವಿಧ್ಯಮಯ ಸುಂದರ ದೃಶ್ಯಗಳನ್ನು ಹಾಗೂ ಕೃತಕಗುಹೆಯೊಂದನ್ನು ಅರಣ್ಯ ಇಲಾಖೆಯವರು ರಚಿಸಿದ್ದಾರೆ. ಪರಿಸರದಲ್ಲಿ ಶಾಲೆ, ಆಸ್ಪತ್ರೆ ಇತ್ಯಾದಿಗಳೊಂದಿಗೆ ಕೃಷಿ ಚಟುವಟಿಕೆಗಳ ಪ್ರತಿಕೃತಿಗಳನ್ನು, ಕೃತಕ ಜಲಪಾತವೊಂದನ್ನು ನಿರ್ಮಿಸಿ ಆಕರ್ಷಣೀಯವಾಗಿಸಿದ್ದಾರೆ. ವಿವಿಧ ಗಿಡಗಳ ಪ್ರದರ್ಶನವನ್ನೂ ಮಾಡಿದ್ದಾರೆ.
ಅಮೃತ ಭಾರತ್‌ ಯೋಜನೆ-ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ
ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
(ಮೂಲ್ಕಿ ಒಡೆಯರ್‌) ‘ಮೂಲ್ಕಿ ಸೀಮೆಯ ಅರಸು ಪರಂಪರೆ’ ಕಿರು ಸಂಶೋಧನಾ ಪ್ರಬಂಧ ಹಸ್ತಾಂತರ
ಮೂಲ್ಕಿ ಸೀಮೆಯ ಅರಮನೆಯಲ್ಲಿ ಉಪನ್ಯಾಸಕಿ ಅಕ್ಷತಾ ವಿ ಎಡ್ಮೆಮಾರ್ ತಮ್ಮ ಸ್ನಾತಕೋತರ ಪದವಿಗಾಗಿ ನಡೆಸಿದ ‘ಮೂಲ್ಕಿ ಸೀಮೆಯ ಅರಸು ಪರಂಪರೆ’ ಕಿರು ಸಂಶೋಧನಾ ಪ್ರಬಂಧ ಹಸ್ತಾಂತರ ಕಾರ್ಯಕ್ರಮದಲ್ಲಿ ಮೈಸೂರು ಅರಮನೆಯ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಪಾಲ್ಗೊಂಡರು.
ವೇಣೂರು ಬಾಹುಬಲಿಗೆ ಹಗಲು ಮಹಾಮಜ್ಜನ ವೈಭವ
ಯುಗಳ ಮುನಿಶ್ರೀಗಳಾದ 108 ಶ್ರೀ ಅಮೋಘಕೀರ್ತಿ ಮಹಾರಾಜರ ಹಾಗೂ 108 ಶ್ರೀ ಅಮರಕೀರ್ತಿ ಮುನಿಮಹಾರಾಜರ ದೀಕ್ಷಾ ಮಹೋತ್ಸವದ ರಜತ ಸಂಭ್ರಮದ ದಿನವಾಗಿದ್ದುದರಿಂದ ಸ್ವತಃ ಮುನಿಶ್ರೀಗಳೇ ಅಟ್ಟೋಳಿಗೆ ಮೇಲೇರಿ ಬಾಹುಬಲಿಯ ಶಿರಕ್ಕೆ ಅಭಿಷೇಕ ಮಾಡಿದರಲ್ಲದೆ ನೇತೃತ್ವ ವಹಿಸಿದರು. ಮಾತಾಜಿಯವರೂ ಪಾಲ್ಗೊಂಡರು.
  • < previous
  • 1
  • ...
  • 554
  • 555
  • 556
  • 557
  • 558
  • 559
  • 560
  • 561
  • 562
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved