• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ
ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
ರಾಜ್ಯ ಸರ್ಕಾರ ವಿರುದ್ಧ ದ.ಕ., ಉಡುಪಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ., ಉಡುಪಿ ಜಿಲ್ಲೆಗಳ ಜನರ ಸಮಸ್ಯೆಗಳ ಕುರಿತು ನಿರ್ಲಕ್ಷ್ಯ ಹಾಗೂ ಯೋಜನೆಗಳ ವಿಳಂಬ ಆರೋಪಿಸಿ ಬಿಜೆಪಿ ವತಿಯಿಂದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಸ್ಥಳೀಯ ಸಂಸ್ಥೆಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.
ಕುಮಾರ್ ಪೆರ್ನಾಜೆ- ಸೌಮ್ಯ ದಂಪತಿಗೆ ಕೃಷಿ ರತ್ನ ಪ್ರಶಸ್ತಿ
ಆರ್‌ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ವತಿಯಿಂದ ಅಂತಾರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 4 ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15ರಂದು ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭಾರೀ ಅವ್ಯವಹಾರ ಬಯಲು!
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಮಧ್ಯವರ್ತಿಗಳ ಹಾವಳಿಯ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅನೇಕ ಅವ್ಯವಹಾರಗಳು ಬಯಲಾಗಿವೆ.
ಬಹುಸಂಖ್ಯಾತರ ನಂಬಿಕೆ ಧಿಕ್ಕರಿಸಿದ ರಾಜ್ಯ ಸರ್ಕಾರ: ಕ್ಯಾ. ಗಣೇಶ್ ಕಾರ್ಣಿಕ್
ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಸೋಮವಾರ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.
ದ್ವೇಷ ಹರಡುವವರು ಯಾರೇ ಆದರೂ ಬಿಡುವುದಿಲ್ಲ: ಸುಧೀರ್‌ ರೆಡ್ಡಿ
ಜಿಲ್ಲೆಯಲ್ಲಿ ನಡೆದ ಕೊಲೆಗಳು, ಅಹಿತಕರ ಘಟನೆಗಳ ಕುರಿತು ವೈಜ್ಞಾನಿಕ ಸಾಕ್ಷ್ಯಗಳು, ಪಾರದರ್ಶಕತೆಯಿಂದ ಪ್ರತಿ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದೇವೆ. ಯಾವುದೇ ಆರೋಪಿ ತಪ್ಪಿಸಿಕೊಳ್ಳಲು ಬಿಡಲ್ಲ. ಅಮಾಯಕರಿಗೆ ಅನ್ಯಾಯವಾಗಲೂ ಬಿಡಲ್ಲ. ಈ ಕುರಿತು ಯಾರಿಗಾದರೂ ಅಸಮಾಧಾನ ಇದ್ದರೆ ನೇರವಾಗಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ. ಆದರೆ ಇಂಥದ್ದೇ ವಿಚಾರಗಳನ್ನಿಟ್ಟುಕೊಂಡು ಅನಗತ್ಯವಾಗಿ ದ್ವೇಷ ಹರಡುವುದಕ್ಕೆ ಅವಕಾಶ ಕೊಡಲ್ಲ. ದ್ವೇಷ ಹರಡುವವರಿಗೆ ನೋಟಿಸ್‌ ಕೊಡುವುದೋ, ಬಂಧನ ಮಾಡುವುದೋ- ಕಾನೂನಿನಲ್ಲಿ ಸ್ಪಷ್ಟವಾಗಿದೆ. ಅದರ ಪ್ರಕಾರ ಕ್ರಮ ಆಗಲಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ರೆಡ್ಡಿ ಅವರ ಖಡಕ್‌ ವಾರ್ನಿಂಗ್‌ ನೀಡಿದರು.
ಸಂವಿಧಾನ ವಿರೋಧಿ ಸರ್ಕಾರ: ಪ್ರತಾಪ್ ಸಿಂಹ ನಾಯಕ್
ಮೂಡುಬಿದಿರೆಪುರಸಭೆಯ ಮುಂಭಾಗದಲ್ಲಿ ಬಿಜೆಪಿ ಬೆಂಬಲಿತ ಪುರಸಭಾ ಸದಸ್ಯರು ಮತ್ತು ಪಕ್ಷದ ಪ್ರಮುಖರು ಒಗ್ಗೂಡಿ ರಾಜ್ಯ ಸರ್ಕಾರದ ಆಡಳಿತವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು
ಮಂಗಳೂರು ಸ್ಮಾರ್ಟ್‌ಸಿಟಿ ಲೋಕವೆಲ್ಲ ‘ನಾತ’ಮಯ!
ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ರಾಜಕಾಲುವೆಗಳಿಂದ ಕೃತಕ ಪ್ರವಾಹ ಒಂದೆಡೆಯಾದರೆ, ರಾಜಕಾಲುವೆಗಳಿಲ್ಲದ ಕಡೆಯೂ ನದಿಗಳೇ ನಾಚುವಂತೆ ಸ್ಮಾರ್ಟ್‌ ಸಿಟಿಯ ರಸ್ತೆಗಳಲ್ಲಿ ಪ್ರವಾಹೋಪಾದಿಯಲ್ಲಿ ನೀರು ಹರಿಯುತ್ತದೆ. ಜೂ.14ರಂದು ಸುರಿದ ಮಹಾಮಳೆಯ ಸಂದರ್ಭ ಮಹಾನಗರದ ಒಂದೇ ಒಂದು ರಸ್ತೆಯೂ ಕೃತಕ ಪ್ರವಾಹದಿಂದ ಹೊರತಾಗಿರಲಿಲ್ಲ. ಜತೆಗೆ ನಗರದೆಲ್ಲೆಡೆ ಮಲಮೂತ್ರ ಮಿಶ್ರಿತ ಒಳಚರಂಡಿಗಳು ಬಾಯ್ದೆರೆದು ಉಕ್ಕಿ ಸ್ಮಾರ್ಟ್‌ಸಿಟಿಯನ್ನು ‘ನಾತ’ಮಯಗೊಳಿಸಿವೆ!
ಸ್ವಪಕ್ಷದ ಶಾಸಕರಿಂದಲೇ ಮುಖ್ಯಮಂತ್ರಿ ಕುರ್ಚಿಗೆ ಬಾಂಬ್: ಹರಿಕೃಷ್ಣ ಬಂಟ್ವಾಳ್
ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಗಬೆಟ್ಟು ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಪ್ರತಿಭಟನಾ ಸಭೆ ನಡೆಯಿತು.
ಸಿಬ್ಬಂದಿಗೆ ವಿಮಾನ ಯಾನ ಮಾಡಿಸಿದ ಸುಳ್ಯದ ಐಸ್‌ಕ್ರೀಂ ಸಂಸ್ಥೆ
ಸುಳ್ಯದ ಕುರುಂಜಿಭಾಗ್‌ನಲ್ಲಿ ಕಳೆದ ೨೭ ವರ್ಷಗಳಿಂದ ಕಾರ್ಯಾಚರಿಸುತ್ತಿರುವ, ಐಸ್‌ಕ್ರೀಂ ಉದ್ಯಮದಲ್ಲಿ ಪ್ರಸಿದ್ಧವಾಗಿರುವ ಕೆ. ಪ್ರಭಾಕರನ್ ನಾಯರ್ ಮಾಲಕತ್ವದ ಸ್ವಾಗತ್‌ ಸಂಸ್ಥೆ ತನ್ನ ಸಿಬ್ಬಂದಿಯನ್ನು ವರ್ಷಕ್ಕೊಂದು ಬಾರಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ಕರೆದೊಯ್ಯುವ ವ್ಯವಸ್ಥೆ ಮಾಡುತ್ತಿದೆ. ಆದರೆ ಈ ಬಾರಿ ಅವರಿಗೆ ವಿಮಾನ ಯಾನದ ವಿಶೇಷ ಅವಕಾಶವೂ ದೊರೆಯಿತು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved