• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಮತ್ತು ಪ್ರಕೃತಿ ಜಗತ್ತಿನ ಎರಡು ಕಣ್ಣು: ಡಾ.ದಿವಾಕರ ಕೊಕ್ಕಡ
ಉಜಿರೆಯ ಶ್ರೀ ಧ. ಮಂ.ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಆಟಿ ಆಚರಣೆ ಹಾಗೂ ತುಳು ಸಂಸ್ಕೃತಿಯಲ್ಲಿ ಬಳಸುವ ಸಸ್ಯಗಳ ಮಹತ್ವ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು.
ಕೊಂಕಣಿ ಸಂಘಟಕ, ಬಹುಮುಖ ಪ್ರತಿಭೆಯ ಎರಿಕ್‌ ಒಝೇರಿಯೊ ನಿಧನ
ಕೊಂಕಣಿಯ ಖ್ಯಾತ ಸಂಗೀತಕಾರ, ಮಾಂಡ್ ಸೊಭಾಣ್ ಸಂಸ್ಥೆಯ ಗುರಿಕಾರ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎರಿಕ್ ಒಝೇರಿಯೊ (76) ಶುಕ್ರವಾರ ನಿಧನರಾದರು.
ಫಾ.ಮುಲ್ಲರ್ ಆಸ್ಪತ್ರೆಯಲ್ಲಿ ವಿನೂತನ ಶೈಲಿಯ ಚಿಕಿತ್ಸೆಯಿಂದ ವೃದ್ಧ ಹೃದ್ರೋಗಿಗೆ ಜೀವದಾನ
ಸಾವು ಬದುಕಿನ ಹೋರಾಟದಲ್ಲಿದ್ದ ಹೃದ್ರೋಗಿಯೊಬ್ಬರಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದಯ ರೋಗಶಾಸ್ತ್ರ ವಿಭಾಗದ ವೈದ್ಯರ ತಂಡವು ಅಪರೂಪದ ಮತ್ತು ವಿನೂತನ ಶೈಲಿಯ ಚಿಕಿತ್ಸೆ ನೀಡಿ ಮರುಜೀವ ನೀಡಿದ್ದಾರೆ.
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!

ದೀಪಾವಳಿಗೂ ಮೊದಲೇ ಪುತ್ತೂರು ತಾಲೂಕಿನ ಕೊಡಿಂಬಾಳ ರೈಲು ನಿಲ್ದಾಣದಲ್ಲಿ ಗುರುವಾರ ರಾತ್ರಿ ಚಿಮಣಿ ದೀಪಗಳನ್ನು ಬೆಳಗಲಾಗಿದೆ!

ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ : ಡಿಕೆಶಿ

ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದ. ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ - ಶಾಲಾ-ಕಾಲೇಜುಗಳಿಗೆ ರಜೆ : 6 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬ್ರೇಕ್‌ ಫೇಲಾದ ಬಸ್‌ ಹಿಮ್ಮುಖ ಚಲಿಸಿದ್ದರಿಂದ 6 ಜನರ ಸಾವು

ಕೆಎಸ್​ಆರ್​ಟಿಸಿ ಬಸ್‌ವೊಂದರ ಬ್ರೇಕ್‌ ಫೇಲಾದ ಕಾರಣ ವೇಗವಾಗಿ ಹಿಮ್ಮುಖ ಚಲಿಸಿ ರಸ್ತೆ ಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಹರಿದು, ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೇರಳ-ಕರ್ನಾಟಕ ಗಡಿಯಲ್ಲಿರುವ ಕಾಸರಗೋಡಿನ ತಲಪ್ಪಾಡಿಯಲ್ಲಿ ಸಂಭವಿಸಿದೆ.

ಕಿಲ್ಲೆ ಮೈದಾನ ಗಣೇಶನಿಗೆ ಸ್ವರ್ಣದ ಸೊಂಡಿಲು, ಕರ್ಣದ್ವಯ ಸಮರ್ಪಣೆ
ಪುತ್ತೂರು ಆಸುಪಾಸಿನ ಸಾರ್ವಜನಿಕ ಶ್ರೀ ಗಣೇಶೋತ್ಸವಗಳಲ್ಲಿ ಕಿಲ್ಲೆ ಮೈದಾನದ ಚೌತಿಗೆ ವಿಶೇಷ ಮಹತ್ವವಿದೆ. ೭ ದಿನ ನಿರಂತರ ಅನ್ನಸಂತರ್ಪಣೆ ನಡೆಯುವ ಗಣೇಶೋತ್ಸವ ಇದಾಗಿದ್ದು, ಇಲ್ಲಿನ ಚೌತಿಯಲ್ಲಿ ದೇವರಿಗೆ ದರ್ಶನ ಬಲಿ, ಮಹಾಗಣಪತಿ ಹೋಮ, ತುಲಾಭಾರ ಸೇವೆ ನಡೆಯುತ್ತದೆ. ಶೋಭಾಯಾತ್ರೆ ಹೊರಡುವ ಮೊದಲು ದೈವಗಳ ನೇಮೋತ್ಸವವೂ ನಡೆಯುವ ಅಪೂರ್ವ ಗಣೇಶೋತ್ಸವ ಇದಾಗಿದೆ.
ಮೂಡುಬಿದಿರೆ: ಜೈನ ವಧೂ-ವರರ ರಾಜ್ಯಮಟ್ಟದ ಸಮಾವೇಶ
ಚಿಗುರು ಆಲ್ ಇಂಡಿಯಾ ವಧು-ವರರ ವೇದಿಕೆಯ ಆಶ್ರಯದಲ್ಲಿ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಸಂಪರ್ಕ-ಪರಿಚಯ ರಾಜ್ಯಮಟ್ಟದ ಜೈನ ವಧು ವರರ ಸಮಾವೇಶ ಸಮಾವೇಶದಲ್ಲಿ ವೆಬ್‌ಸೈಟ್ ಅನಾವರಣಗೊಳಿಸಿಸಲಾಯಿತು.
ಏರ್‌ಪೋರ್ಟ್‌ ವಿಸ್ತರಣೆಗೆ ಶೀಘ್ರ ಭೂಸ್ವಾಧೀನ: ಕ್ಯಾ.ಚೌಟ
ಮಂಗಳೂರು ಸುಸ್ಥಿರ ಅಭಿವೃದ್ಧಿಯ ಉದ್ದೇಶದೊಂದಿಗೆ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಮ್ಮಿಕೊಂಡಿರುವ ಎಲಿವೇಟ್‌ ಬ್ರ್ಯಾಂಡ್‌ ಮಂಗಳೂರು ಯೋಜನೆಯನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅನಾವರಣಗೊಳಿಸಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 717
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved