ಕುಕ್ಕೆ: ನಂದಿ ರಥಯಾತ್ರೆ ಸುಬ್ರಹ್ಮಣ್ಯ ಪುರಪ್ರವೇಶಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಹೊರಟಿರುವ ನಂದಿ ರಥಯಾತ್ರೆ ಶುಕ್ರವಾರ ಸುಬ್ರಹ್ಮಣ್ಯ ಪುರಪ್ರವೇಶ ಮಾಡಿದ್ದು, ಈ ವೇಳೆ ಸುಬ್ರಹ್ಮಣ್ಯ ಶ್ರೀಗಳು ರಥಯಾತ್ರೆಯನ್ನು ಸ್ವಾಗತಿಸಿ ಆಶೀರ್ವಚನ ನೀಡಿದರು.