• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಉಳ್ಳಾಲದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ-2024
ಪ್ರಸಿದ್ಧ ಲೇಖಕಿ ಡಾ. ಪ್ರಮೀಳಾ ಮಾಧವ್‌ ಮತ್ತು ಖ್ಯಾತ ಕ್ರೀಡಾಪಟು ಡಾ. ಕೆ. ಮಾಲತಿ ಹೊಳ್ಳ ಅವರಿಗೆ ಪ್ರತಿಷ್ಠಿತ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಕಡಲ ಗಡಿ ರಕ್ಷಣೆಯಲ್ಲಿ ಕೋಸ್ಟ್‌ಗಾರ್ಡ್‌ ಪಾತ್ರ ಮಹತ್ತರ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌
ಮಂಗಳೂರಿನ ಎನ್‌ಎಂಪಿಎಯಲ್ಲಿ 48ನೇ ಭಾರತೀಯ ಕೋಸ್ಟ್‌ ಗಾರ್ಡ್‌ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಜೈನ ಸಿದ್ಧಾಂತದ ದಶಧರ್ಮಗಳ ಆಚರಣೆ ಕರ್ತವ್ಯವಾಗಬೇಕು: ಡಾ. ಮೋಹನ್‌ ಆಳ್ವ
ಮಹಾಮಸ್ತಕಾಭಿಷೇಕದ ಎರಡನೇ ದಿನವಾದ ಶುಕ್ರವಾರ ನಿತ್ಯ ವಿಧಿ ಸಹಿತ ಮೃತ್ತಿಕ ಸಂಗ್ರಹಣ, ಅಂಕುರಾರ್ಪಣೆ,ಪಂಚ ಕಲ್ಯಾಣ ಮಂಟಪ ಪ್ರವೇಶ, ಯಕ್ಷರಾಧನಾ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ ಧ್ವಜಾರೋಹಣ ಸಂಜೆ ಬ್ರಹ್ಮಸ್ಥಂಭದ ಬ್ರಹ್ಮ ಯಕ್ಷ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ ಸಹಿತ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ಹಾಗೂ ಇನ್ನಿತರ ವೈದಿಕ ಕಾರ್ಯಕ್ರಮಗಳು ನಡೆದವು.
ದೇಶದೊಳಗೆ ಧರ್ಮಮಯ ವಾತಾವರಣ ಮೂಡಲಿ: 108 ಶ್ರೀ ಅಮೋಘಕೀರ್ತಿ ಮಹಾರಾಜರು
ವೇಣೂರಿನಲ್ಲಿ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ 9 ದಿನಗಳ ಕಾಲ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಮೊದಲನೆ ದಿನವಾದ ಗುರುವಾರ ನಡೆದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವದಿಸಿದರು.
ವೇಣೂರು ಬಾಹುಬಲಿ ಮಹಾಮಜ್ಜನಕ್ಕೆ ವಿದ್ಯುಕ್ತ ಚಾಲನೆ
ಶುದ್ಧ ನಾರೀಕೇಳದ ನೀರಿನ ಅಭಿಷೇಕವಾದಾಗ ಕಲ್ಪವೃಕ್ಷದ ಸುವಾಸನೆ ಪರಿಸರದಲ್ಲಿ ಹರಡಿತು., ಕಬ್ಬಿನ ರಸದ ಧಾರೆ, ಹಾಲಿನ ನೊರೆ ಭುಜಬಲಿಯ ಅಂಗಾಂಗಳನ್ನು ಮೀಯಿಸಿದಾಗ ಶ್ರಾವಕರು ಪುಳಕಿತರಾದರು. ಬಳಿಕ ಕಲ್ಕ ಚೂರ್ಣ, ಅರಸಿನ ಪುಡಿ, ಕೇಸರಿ ಮಿಶ್ರಿತ ಜಲ, ಚಂದನ ಪುಡಿ, ಶ್ರೀಗಂಧ, ಅಷ್ಟ ಗಂಧದ ಅಭಿಷೇಕ ಮಾಡಲಾಯಿತು. ಭಕ್ತ ಜನರು ಆನಂದೋತ್ಸಾಹದಿಂದ ಜಯಘೋಷ ಮಾಡಿದರು.
ತಾಕೋಡೆ ಅರಣ್ಯ ಪ್ರದೇಶದಲ್ಲಿ ತ್ಯಾಜ್ಯ ಸುರಿದು ಅನಾಗರಿಕ ವರ್ತನೆ
ಎಲ್ಲೆಂದರಲ್ಲಿ ಕಸ ಎಸೆಯುವುದು ಇತ್ತೀಚಿನ ಬಹಳ ದೊಡ್ಡ ಸಮಸ್ಯೆ. ಕಾಡಿನ ರಸ್ತೆಯಲ್ಲಿ ಕಸವನ್ನು ಎಸೆಯಲು ಅವಿದ್ಯಾವಂತರು ಬರುವುದಿಲ್ಲ. ವಿದ್ಯಾವಂತರೇ ಇಂತಹ ಸಮಸ್ಯೆಗಳಿಗೆ ಕಾರಣ ಎಂದು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.
ಸಂಘಟನೆಯಿಂದ ಯಶಸ್ಸು ಸಾಧ್ಯ: ರಾಘವೇಶ್ವರ ಶ್ರೀ
ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು ಮಹಾಸಭಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಸಂಘಟನೆಯಿಂದ ಯಶಸ್ಸು ಸಾಧ್ಯ ಎಂದು ಆಶೀರ್ವಾದಪೂರ್ವಕ ಮಂತ್ರಾಕ್ಷತೆಯನ್ನು ನೀಡಿ ಹರಸಿದರು.
ಭಾರತೀಯ ಸಂವಿಧಾನ ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಟಿಪ್ಪರ್- ಸ್ಕೂಟರ್ ಡಿಕ್ಕಿ: ಓರ್ವ ಸಾವು, ಇನ್ನೊಬ್ಬ ಗಂಭೀರ
ಪುತ್ತೂರಿನಿಂದ ಕಬಕ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಹಾಗೂ ಟಿಪ್ಪರ್ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ.ಪುತ್ತೂರು ಸಂಚಾರಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಮೀನುಗಾರರ ಸಂಕಷ್ಟ ನಿಧಿ 8 ಲಕ್ಷ ರು.ಗೆ ಏರಿಕೆ: ಚೇತನ್‌ ಬೆಂಗ್ರೆ
ಈ ಹಿಂದೆ ಸಂಕಷ್ಟನಿಧಿಯಡಿ ತಲಾ 2 ಲಕ್ಷ ರು. ನೀಡಲಾಗುತ್ತಿದ್ದರೆ, ಬಳಿಕ ಅದನ್ನು 6 ಲಕ್ಷ ರು.ಗೆ ಹೆಚ್ಚಿಸಲಾಗಿದ್ದು, ಇದೀಗ ಅದನ್ನು 8 ಲಕ್ಷ ರು.ಗೆ ಏರಿಕೆ ಮಾಡಲು ಬೆಂಗಳೂರಿನ ಸಭೆಯಲ್ಲಿ ನಿರ್ಧರಿಸಿ ಸಂಬಂಧ ಪಟ್ಟ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ ಎಂದು ಚೇತನ್‌ ಬೆಂಗ್ರೆ ತಿಳಿಸಿದ್ದಾರೆ.
  • < previous
  • 1
  • ...
  • 558
  • 559
  • 560
  • 561
  • 562
  • 563
  • 564
  • 565
  • 566
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved