ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಷ್ಯನ ಗೆಲುವು ಕಣ್ಣಾರೆ ನೋಡಬೇಕು: ಜನಾರ್ದನ ಪೂಜಾರಿ
ಯುವ ಸಮುದಾಯಕ್ಕೆ ಕೆಲಸ ನೀಡಿ ಮುನ್ನಡೆಸುವ ಕೆಲಸ ಮಾಡಬೇಕು. ನಾರಾಯಣ ಗುರುಗಳು, ವಿವೇಕಾನಂದರ ತತ್ವ ಚಿಂತನೆಯನ್ನು ಇಂದಿನ ಯುವ ಸಮಾಜ ಅರ್ಥೈಸಿಕೊಳ್ಳಬೇಕು ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿಯ ‘ನವಯುಗ ನವಪಥ’ 9 ಅಂಶಗಳ ಪ್ರಣಾಳಿಕೆ ಬಿಡುಗಡೆ
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ದ.ಕ. ಲೋಕಸಭಾ ಕ್ಷೇತ್ರದ ‘ನವಯುಗ ನವಪಥ’ 9 ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಚೌಟ ಪರ ಅಣ್ಣಾಮಲೈ ರೋಡ್ ಶೋ
ಲೋಕಸಭಾ ಚುನಾವಣೆಯಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಅಣ್ಣಾಮಲೈ ಅವರು ದ.ಕ. ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಮಂಗಳವಾರ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
ಪ್ರತಿ ಬಾರಿ ಇವರ ಸ್ಪರ್ಧೆ ಪಕ್ಕಾ, 16 ವರುಷಗಳ ಲೆಕ್ಕ!
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 9 ಅಭ್ಯರ್ಥಿಗಳು ಇದ್ದಾರೆ. ಅವರಲ್ಲೊಬ್ಬರು ಸುಪ್ರೀತ್ ಕುಮಾರ್ ಪೂಜಾರಿ. ಇವರ ವಿಶೇಷತೆ ಎಂದರೆ ಕಳೆದ ಒಂದೂವರೆ ದಶಕದಿಂದ ನಿರಂತರವಾಗಿ ಎಂಪಿ, ಎಂಎಲ್ಎ ಎಲೆಕ್ಷನ್ ಸ್ಪರ್ಧೆ ಮಾಡುತ್ತಿದ್ದಾರೆ.
ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರಿಗೆ ಶಕ್ತಿ: ಅನಿತಾ ಹೇಮನಾಥ ಶೆಟ್ಟಿ
ದ. ಕ. ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಉತ್ತಮ ಸ್ಪಂದನೆ ಇದೆ. ಜಿಲ್ಲೆಯಲ್ಲಿ ಈ ಬಾರಿ ಜನ ಬದಲಾವಣೆ ಬಯಸಿ ಪದ್ಮರಾಜ್ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾರಥೋತ್ಸವ, ವಿಷು ಜಾತ್ರೆ ಸಂಪನ್ನ
ಕ್ಷೇತ್ರದ ವಸಂತ ಮಂಟಪದಲ್ಲಿ ಶ್ರೀ ದೇವರಿಗೆ ವಸಂತ ಪೂಜೆ ನಡೆದು, ಅಷ್ಟಾವಧಾನ ಸೇವೆಯೊಂದಿಗೆ ಮಹೋತ್ಸವ ಸಂಪನ್ನಗೊಂಡಿತು.
ಇಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯ
ಮತದಾನದ ದಿನ ಸರ್ಕಾರಿ/ ಖಾಸಗಿ ವಲಯದಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಏ.24ರ ಸಂಜೆ 6ರಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಇದು ಚುನಾವಣೆ ಮುಗಿಯುವ ತನಕ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ತ ಇಳಿಸಿದರು.
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶತಕಲಶಾಭಿಶೇಕ
ದೇವರಿಗೆ ಪಂಚಾಮೃತ ಸೀಯಾಳ ಅಭಿಶೇಕ ಬಳಿಕ ಶತಕಲಶಗಳ ಅಭಿಶೇಕ, ಕನಕಾಭಿಶೇಕ, ಗಂಗಾ ಭಾಗೀರಥಿ ಅಭಿಶೇಕ, ಮಂಗಳಾರತಿ ಸಿಂಹಾಸನದಲ್ಲಿ ಮಹಾ ಮಂಗಳಾರತಿ ನಡೆಯಿತು.
ಮೂಡುಬಿದಿರೆ ಎಕ್ಸಲೆ೦ಟ್ನಲ್ಲಿ ಮಹಾವೀರ ಜಯ೦ತಿ
ಎಕ್ಸಲೆ೦ಟ್ ಸಮೂಹ ವಿದ್ಯಾಸ೦ಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಮಾತನಾಡಿ ಒಳಿತಾದುದನ್ನು ಎತ್ತಿ ಹಿಡಿಯುವ೦ಥದ್ದು ಧರ್ಮ ಎ೦ದೆನಿಸಿಕೊಳ್ಳುತ್ತದೆ ಎಂದರು.
ರಾಜ್ಯಕ್ಕೆ ಕೇಂದ್ರ ಅನುದಾನ ನೀಡಿಲ್ಲ ಎಂಬುದು ರಾಜಕೀಯ ದುರುದ್ದೇಶದ ಆರೋಪ: ಅಣ್ಣಾ ಮಲೈ
ಕೇಂದ್ರ ಸರ್ಕಾರದ ಮಾರ್ಗದರ್ಶಿ ನಿಯಮದ ಪ್ರಕಾರವೇ ನೆರವು ನೀಡುತ್ತಿದ್ದು, ವಿನಾ ಕಾರಣ ಇದನ್ನೇ ರಾಜಕೀಯ ಆರೋಪದ ಉದ್ದೇಶಕ್ಕೆ ಹೇಳಲಾಗುತ್ತಿದೆ ಎಂದು ಅಣ್ಣಾಮಲೈ ಹೇಳಿದರು.
< previous
1
...
559
560
561
562
563
564
565
566
567
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್