• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರಸ್ಸ್‌ ಕೇಸಲ್ಲಿ ಕನಿಷ್ಠ 10 ಮಂದಿ ಬಂಧಿಸಿ: ಆಯೋಗ ಸೂಚನೆ
ಕರಾವಳಿಯಲ್ಲಿ ಕೆಲವು ಅಹಿತಕರ ಘಟನೆಗಳಿಗೆ ಮಾದಕ ವಸ್ತುಗಳು ಕಾರಣ‌. ಹಾಗಾಗಿ ಒಂದು ಡ್ರಗ್ಸ್‌ ಪ್ರಕರಣ ನಡೆದರೆ ಕನಿಷ್ಠ 10 ಮಂದಿಯನ್ನಾದರೂ ಬಂಧಿಸಿ ಎಂದು ಪೊಲೀಸ್ ಇಲಾಖೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು ಕಂಬಳದಲ್ಲಿ ಮಲೆಕುಡಿಯರ ಕೋಣಗಳಿಗೆ ರೋಚಕ ವಿಜಯ
ಬೆಳ್ತಂಗಡಿ ತಾಲೂಕಿನ ದಿಡುಪೆಯ ಪರಂಬೇರಿನ ನಾರಾಯಣ ಮಲೆಕುಡಿಯ ಅವರ ಮಾಲೀಕತ್ವದ ‘ಗುಂಡ’ ಮತ್ತು ‘ದಾಸ’ ಕೋಣಗಳು ಈ ಸಾಧನೆ ಮಾಡಿವೆ. ಈ ಮೂಲಕ ಆದಿವಾಸಿ ಜನಾಂಗವು ಕಂಬಳ ಕ್ರೀಡೆಯಲ್ಲೂ ಛಾಪು ಮೂಡಿಸಿದಂತಾಗಿದೆ. ಧನಂಜಯ ಗೌಡ ಸರಪಾಡಿ ಕೋಣಗಳನ್ನು ಓಡಿಸಿ ಗಮನ ಸೆಳೆದರು.
207 ನಕಲಿ ಪೌರ ಕಾರ್ಮಿಕರಿಗೆ 27 ಕೋಟಿ ರು. ಪಾವತಿ!
ಕಳೆದ ಏಳು ವರ್ಷಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 207 ನಕಲಿ ಪೌರ ಕಾರ್ಮಿಕರಿಗೆ ಒಟ್ಟು ಸುಮಾರು 27 ಕೋಟಿ ರು. ವೇತನ ಪಾವತಿಯಾಗಿದೆ. ಇದೊಂದು ಬೃಹತ್‌ ಭ್ರಷ್ಟಾಚಾರ ಪ್ರಕರಣವಾಗಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಪೌರ ಕಾರ್ಮಿಕರ ಹಾಗೂ 4 ನೇ ದರ್ಜೆ ನೌಕರರ ಸಂಘ ಗಂಭೀರ ಆರೋಪ ಮಾಡಿದೆ.
ಬಾಲ್ಯದಲ್ಲಿ ನಾಟಕಗಳಲ್ಲಿ ಭಕ್ತಪ್ರಹ್ಲಾದ, ಕೃಷ್ಣನ ಪಾತ್ರ ಮಾಡುತ್ತಿದ್ದೆ: ಡಾ. ವೀರೇಂದ್ರ ಹೆಗ್ಗಡೆ
ನಾನು ಬಾಲ್ಯದಲ್ಲಿ ಭಕ್ತಪ್ರಹ್ಲಾದ ಮತ್ತು ಕೃಷ್ಣನ ಪಾತ್ರಗಳನ್ನು ಹಾಕಿ ನಾಟಕಗಳಲ್ಲಿ ನಟಿಸುತ್ತಿದೆ: ಜನ್ಮದಿನ ಪ್ರಯುಕ್ತ ನಡೆದ ನೆನಪಿನಂಗಳದಲ್ಲಿ ಕಾರ್ಯಕ್ರಮದಲ್ಲಿ ಢಾ. ವೀರೇಂದ್ರ ಹೆಗ್ಗೆಡೆ
ಮಂಗಳೂರು: ಕರ್ನಾಟಕ ವನ್‌ ಕಚೇರಿ ಅವ್ಯವಸ್ಥೆ ವಿರುದ್ಧ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ವಿಭಿನ್ನ ಪ್ರತಿಭಟನೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಸಾರ್ವಜನಿಕರಿಗೆ ವಿವಿಧ ರೀತಿಯ ರೀತಿಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಕದ್ರಿಯ ಕರ್ನಾಟಕ ವನ್‌ ಕಚೇರಿಯ ಅವ್ಯವಸ್ಥೆ ವಿರೋಧಿಸಿ ಸಾಮಾಜಿಕ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ಅವರು ಶನಿವಾರ ಕಚೇರಿಯಲ್ಲೇ ವಿಭಿನ್ನ ರೀತಿಯ ಪ್ರತಿಭಟನೆಯ ಮೂಲಕ ಗಮನ ಸೆಳೆದರು.
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: ಹೆಚ್ಚುವರಿ ಫ್ಲ್ಯಾಟ್‌ ಫಾರಂನಿಂದ ಪ್ರಾಯೋಗಿಕ ರೈಲು ಓಡಾಟ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಬಹುನಿರೀಕ್ಷಿತ 4 ಮತ್ತು 5 ಫ್ಲ್ಯಾಟ್‌ಫಾರಂ ಕಾಮಗಾರಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಈ ಫ್ಲ್ಯಾಟ್‌ಫಾರಂನಿಂದ ಪ್ರಾಯೋಗಿಕವಾಗಿ ರೈಲು ಸಂಚಾರ ಆರಂಭಿಸಲಾಗಿದೆ.
ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಸಾಮಾಜಿಕ ಒಳಿತಿನ ಸಾಧ್ಯತೆಗಳ ವಿಸ್ತರಣೆ: ಡಾ. ಕುಮಾರ್‌ ಹೆಗ್ಡೆ
ಎಸ್.ಡಿ.ಎಂ. ಪದವಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೬ನೇ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಕರಾವಳಿಯ ಯುವಕನೀಗ ಇಂಡೋನೇಷ್ಯಾ ಕ್ರಿಕೆಟಿಗ!
ಕುಕ್ಕಿಪ್ಪಾಡಿಯ ಕೃಷಿಕ ಮಹಾಬಲ ಶೆಟ್ಟಿ ಪುಷ್ಪಾ ದಂಪತಿಯ ಮೂವರು ಪುತ್ರರ ಪೈಕಿ ಕಿರಿಯವನಾದ ಧನೇಶ್, ಬಾಲ್ಯದಿಂದಲೂ ಕ್ರಿಕೆಟ್ ಆಸಕ್ತಿಯಲ್ಲೇ ಬೆಳೆದವರು. ಹೆತ್ತವರ ಶಿಸ್ತಿನ ಬೇಲಿಯನ್ನೂ ಜಿಗಿದು ಬ್ಯಾಟು ಹಿಡಿದದ್ದೇ ಹೆಚ್ಚು. ಸಿದ್ಧಕಟ್ಟೆಯ ಸಂತ ಬಾರ್ತಲೋಮಿಯ ಪ್ರಾಥಮಿಕ ಶಾಲೆ, ವಾಮದಪದವು ಸರ್ಕಾರಿ ಹೈಸ್ಕೂಲ್, ಎಸ್.ವಿ.ಎಸ್. ಬಂಟ್ವಾಳದಲ್ಲಿ ಪಿಯುಸಿ, ಮೂಡುಬಿದಿರೆಯ ಎಸ್.ಎನ್.ಎಂ. ಪಾಲಿಟೆಕ್ನಿಕ್ನಲ್ಲಿ ಇಸಿ ಡಿಪ್ಲೊಮಾ ಪಡೆದ ಧನೇಶ್ ಬಳಿಕ ದೂರಶಿಕ್ಷಣದಲ್ಲಿ ಎಂಜಿನಿಯರಿಂಗ್ ಪದವೀಧರರಾದರು.
ಮಂಗಳೂರಿನಲ್ಲಿ ಪ್ರವಾಸಿ ತಾಣ ನಿರ್ಮಾಣಕ್ಕೆ 50 ಕೋಟಿ ರು.: ಬೈರತಿ
ಮಂಗಳೂರಿನಲ್ಲಿ ಪ್ರವಾಸಿ ತಾಣಗಳ ನಿರ್ಮಾಣಕ್ಕೆ ೫೦ ಕೋಟಿ ರು. : ಸಚಿವ ಬೈರತಿ ಸುರೇಶ್ಶ್‌, ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಉದ್ಘಾಟನೆ
ರಾತ್ರಿಯಿಡೀ ನಡೆಯಲಿದೆ ಬೆಂಗಳೂರು ಕಂಬಳ
ರಾತ್ರಿಯಿಡೀ ನಡೆಯಲಿರುವ ಬೆಂಗಳೂರು ಕಂಬಳ, ಇಂದು ಬೆಳಗ್ಗೆ ಕೋಣಗಳ ಓಟ ಆರಂಭ, ಕೋಣಗಳ ಓಟಕ್ಕೆ ಅಶ್ವಿನಿ ಪುನೀತ್ತ್‌ ರಾಜ್ಜ್‌ಕುಮಾರ್ರ್‌ ಚಾಲನೆ. ಸಂಜೆ ಮುಖ್ಯಮಂತ್ರಿಗಳಿಂದ ಕಂಬಳ ಉದ್ಘಾಟನೆ
  • < previous
  • 1
  • ...
  • 561
  • 562
  • 563
  • 564
  • 565
  • 566
  • 567
  • 568
  • 569
  • ...
  • 590
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved