• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಕ್ಯಾಂಟೀನು ತಿನಿಸಿಗೆ ಬೆಲೆ ನಿಗದಿ ಇಲ್ಲ: ಇಚ್ಛಾನುಸಾರ ಪಾವತಿ!
ಕುಟ್ಯಣ್ಣ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿ. ಹತ್ತು ವರ್ಷಗಳ ಹಿಂದೆ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರು ಈ ಮಾದರಿಯ ಕ್ಯಾಂಟೀನ್‌ ನಡೆಸುತ್ತಿದ್ದು, ಅವರ ಕ್ಯಾಂಟೀನಿಗೂ ಈಗ ಹತ್ತರ ಹರೆಯ.
ಜೆರೋಸಾ ಶಾಲಾ ಹಿಂದು ನಿಂದೆ ಪ್ರಕರಣ: ಪ್ರಮುಖರ ವಿಚಾರಣೆ ದಾಖಲಿಸಿದ ತನಿಖಾ ತಂಡ
ಪ್ರಕರಣದ ತನಿಖಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ಎದುರು ಹಾಜರಾಗಿ ವಿವರಣೆ ನೀಡಿದ್ದಾರೆ. ಕೊಟ್ಟಾರ ಬಳಿಯ ದ.ಕ. ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ದಿನಪೂರ್ತಿ ತನಿಖೆ ನಡೆಸಲಾಗಿದೆ. ತನಿಖೆ ವೇಳೆ ಲಿಖಿತ ಹಾಗೂ ವಿಡಿಯೋ ಮೂಲಕ ಹೇಳಿಕೆ ದಾಖಲಿಸಲಾಗಿದೆ.
ಭರವಸೆ ನೀಡಿದಂತೆ ಬಂಟರ ನಿಗಮ ಸ್ಥಾಪಿಸಿ: ಐಕಳ ಹರೀಶ್ ಶೆಟ್ಟಿ
ನಮಗೆ ಬಿಜೆಪಿ, ಕಾಂಗ್ರೆಸ್ ಎಲ್ಲವೂ ಸಮಾನ. ಬಂಟ ಜನಪ್ರತಿನಿಧಿಗಳು ರಾಜಕೀಯವಾಗಿ ಹೇಳಿಕೆ ನೀಡುವ ಬದಲು ನಿಮಗೂ ಜವಾಬ್ದಾರಿ ಇದೆ. ನಮ್ಮ ಬೇಡಿಕೆ ಈಡೇರಿಸಲು ಯಾವ ರೀತಿ ಸ್ಪಂದಿಸಿದ್ದಾರೆ ಎನ್ನುವ ಮಾಹಿತಿಯಿಲ್ಲ. ಎಲ್ಲ ಪಕ್ಷಗಳ ಬಂಟ ಮುಖಂಡರನ್ನು ಭೇಟಿಯಾಗಿ ಮಾಡಿ ಮನವಿ ಮಾಡಿದ್ದೇವೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು.
ಅನಿವಾಸಿ ಭಾರತೀಯ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸಚಿವಾವಲಯ ಚಿಂತನೆ: ಡಾ.ಆರತಿ ಕೃಷ್ಣ
ಮಂಗಳೂರು ಗಂಜಿಮಠದ ಝಾರಾ ಕನ್ವೆಂಶನ್ ಸೆಂಟರ್‌ನಲ್ಲಿ ಶನಿವಾರ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 11 ಜೋಡಿಗಳ ಸರಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅತಿಥಿಗಳಾಗಿ ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು.
ಹಿರಿಯ ಸಾಹಿತಿ, ಭಾಷಾತಜ್ಞ ಕೆ.ಟಿ. ಗಟ್ಟಿ ನಿಧನ
ಸಾಹಿತಿ, ಭಾಷಾತಜ್ಞ, ಪ್ರಾಧ್ಯಾಪಕರೂ ಆಗಿ ಜನಪ್ರಿಯತೆ ಪಡೆದಿದ್ದ ಕೆ.ಟಿ. ಗಟ್ಟಿ (85) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮಂಗಳೂರನಲ್ಲಿ ನಿಧನರಾದರು. ಕೆ.ಟಿ. ಗಟ್ಟಿ ಅವರ ದೇಹವನ್ನು ಅವರ ಇಚ್ಛೆಯಂತೆ ಕೆಎಂಸಿ ಆಸ್ಪತ್ರೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ದಾನ ಮಾಡುವ ಪ್ರಕ್ರಿಯೆ ನಡೆಯಿತು
ಮಕ್ಕಳ ಮಾನಸಿಕ ಖಿನ್ನತೆಗೆ ಮೊಬೈಲ್, ಡ್ರಗ್ಸ್ ಕಾರಣ: ಡಾ.ದೇವದಾಸ ರೈ
ಪೋಷಕರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಶಿಕ್ಷಣದ ನಿರೀಕ್ಷೆಯಲ್ಲಿ ಗುಣಮಟ್ಟದ ಶಾಲೆಗೆ ಸೇರಿಸಿದ್ದರೂ ಮಕ್ಕಳಿಗೆ ಮೊಬೈಲ್ ಫೋನ್ ನೀಡಿ ತಮ್ಮ ಪಾಡಿಗೆ ಇದ್ದು ಬಿಡುತ್ತಾರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮೊಬೈಲ್ ಸಹವಾಸದಿಂದ ಮಕ್ಕಳು ಹಾಳಾಗುತ್ತಿರುವುದು ಕಳವಳಕಾರಿ ಎಂದು ಖ್ಯಾತ ವೈದ್ಯ ಪ್ರೊ. ಬಿ. ದೇವದಾಸ್ ರೈ ಹೇಳಿದ್ದಾರೆ. ಮಂಗಳೂರಿನ ಕೂಳೂರು ಶ್ರೀ ಅಮೃತ ನರ್ಸರಿ ಸ್ಕೂಲ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆ ವಿವಾದ: ಮೆರವಣಿಗೆಗೆ ಯತ್ನಿಸಿದ ಸಂಘಟನೆ ಕಾರ್ಯಕರ್ತರು ವಶಕ್ಕೆ
ಖಾಸಗಿ ಶಾಲೆಯಲ್ಲಿ ಧರ್ಮ ಅವಹೇಲನ ಆರೋಪ ಪ್ರಕರಣದಲ್ಲಿ ಶಾಸಕರ ವಿರುದ್ಧ ಕೇಸು ದಾಖಲಿಸಿದ್ದನ್ನು ವಿರೋಧಿಸಿ ವಿವಿಧ ಠಾಣೆಗಳ ಮುಂಭಾಗ ವಿಎಚ್‌ಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ಆದರೆ ಅದಕ್ಕೆ ಅನುಮತಿ ಸಿಗದೆ ಇದ್ದುದರಿಂದ ಮಂಗಳೂರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಆಯೋಜಿಸಿದ್ದರು.
ಆಳ್ವಾಸ್ ಎಂಜಿನಿಯರಿಂಗ್, ತಂತ್ರಜ್ಞಾನ ಕಾಲೇಜಿನಲ್ಲಿ ಸೈಬರ್ ತರಬೇತಿ
ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ (ಸಿಎಸ್‌ಎಫ್‌ಎಸ್)’ ತರಬೇತಿ ಉದ್ಘಾಟನೆಯಾಗಿದೆ. ಕರ್ನಾಟಕದ ೧೫ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ ೫೦ ಜನ ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದು, ಸೈಬರ್ ಸೆಕ್ಯುರಿಟಿಗೆ ಸಂಬಂಧಿ ೨೦೦ ಗಂಟೆಗಳ ತರಬೇತಿ ಪಡೆಯಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್‌ ಉಪ್ಪಿನಂಗಡಿ ಹೋಬಳಿ ಘಟಕದ ಪದಗ್ರಹಣ
ಉಪ್ಪಿನಂಗಡಿ ಹೋಬಳಿ ಘಟಕದ ಪದಗ್ರಹಣ ಸಮಾರಂಭ ಹಾಗೂ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಉಪ್ಪಿನಂಗಡಿಯ ಪಂಜಳದ ಮಣಿಮಂಟಪದಲ್ಲಿ ಭಾನುವಾರ ನಡೆಯಿತು. ಮಹಾಭಾರತ ಅನುಸಂಧಾನ ಎಂಬ ವಿಚಾರದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ದತ್ತಿ ನಿಧಿ ಉಪನ್ಯಾಸ ನೀಡಿದರು.
ಸಕಲವನ್ನೂ ಸ್ವೀಕರಿಸುವ ಮನೋಭಾವದಿಂದ ಮನಃಶಾಂತಿ: ರವಿಶಂಕರ ಗುರೂಜಿ
ಮಂಗಳೂರಿನ ಟಿ.ಎಂ.ಎ.ಪೈ ಸಭಾಂಗಣದಲ್ಲಿ ಸೋಮವಾರ ಹ್ಯಾಪಿನೆಸ್ ಮಹೋತ್ಸವ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಮಾತನಾಡಿದರು. ನಮ್ಮ ಕುರಿತು ಬೇರೆಯವರು ಏನು ಮಾಡುತ್ತಾರೆ ಎಂಬುದನ್ನು ಬಿಟ್ಟುಬಿಡಿ. ಜತೆಗೆ ತಪ್ಪನ್ನು ತಿದ್ದಿಕೊಳ್ಳುವಂತಹ ವಿಶಾಲ ಮನೋಭಾವ ಬೆಳೆಸಿಕೊಂಡರೆ ಬದುಕು ಸುಂದರವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
  • < previous
  • 1
  • ...
  • 561
  • 562
  • 563
  • 564
  • 565
  • 566
  • 567
  • 568
  • 569
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved