• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀನಿನಂತೆ ಬದುಕಾಗಲಿ: ಡಾ. ವೀರಪ್ಪ ಮೊಯ್ಲಿ
ಮೂಡುಬಿದಿರೆ ಪುರಾತನ ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನದಲ್ಲಿ ಸಾನ್ನಿಧ್ಯ ಬ್ರಹ್ಮಕಲಶಾಭಿಷೇಕದ ನಂತರದ ವಾರ್ಷಿಕ ರಾಶಿಪೂಜಾ ಮಹೋತ್ಸದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಮಾತನಾಡಿದರು. ಮೂಡುಬಿದಿರೆ ಪರಿಸರದಲ್ಲಾಗುತ್ತಿದ್ದ ಎಲ್ಲ ಜಾತ್ರೆ, ಕ್ರೀಡೆ, ಸಾಂಸ್ಕೃತಿಕ ಬದುಕನ್ನು ಅನುಭವಿಸಿದ ಕಾರಣ ಮಹಾಕಾವ್ಯಗಳನ್ನು ಬರೆಯಲು ಈ ಊರು ಪ್ರೇರಣೆ ಎಂದರು.
ಕಣ್ಣಿಗೆ ಕಾಣದ ಶಕ್ತಿಯಿಂದ ನಮ್ಮ ರಕ್ಷಣೆ: ಸುಬ್ರಹ್ಮಣ್ಯ ಶ್ರೀ
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಭಾನುವಾರ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀ ವಿದಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ನಮಗೆ ನಮ್ಮ ಜೀವನದ ಮೇಲೆ ನಂಬಿಕೆ ಬೇಕು, ಇನ್ನಿತರರು ನಮ್ಮಂತೆ ಜೀವನ ನಡೆಸುತ್ತಾರೆ ಎನ್ನುವ ಭಾವನೆ ಪ್ರತಿಯೊಬ್ಬರಲ್ಲಿ ಇರಬೇಕು ಎಂದರು.
ಸಮಸ್ಯೆ ಬಗೆಹರಿಸದಿದ್ದರೆ ಆತ್ಮಹತ್ಯೆಯೇ ಗತಿ: ಅತಿಥಿ ಶಿಕ್ಷಕರ ಅಳಲು
ಮೆರಿಟ್‌ ಪದ್ಧತಿ ಕೈಬಿಟ್ಟು ಸೇವಾನುಭವದ ಆಧಾರದಲ್ಲಿ ನೇಮಕಾತಿ ಮಾಡಬೇಕು. ಸೇವಾ ಭದ್ರತೆ ಒದಗಿಸಬೇಕು. ಸೇವಾ ಪ್ರಮಾಣಪತ್ರ ನೀಡಬೇಕು. ಗೌರವಧನ ಹೆಚ್ಚಿಸುವ ಜತೆಗೆ ಅದನ್ನು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಒದಗಿಸಬೇಕು. ವರ್ಷದ 12 ತಿಂಗಳು ವೇತನ ನೀಡಬೇಕು ಎಂದು ಆಗ್ರಹಿಸಿದರು.
ಸ್ತ್ರೀ ಸಬಲೀಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಡಾ. ಮಂಜುನಾಥ್‌
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರಂಭವಾದ ಜ್ಞಾನವಿಕಾಸ ಕಾರ್ಯಕ್ರಮಕ್ಕೆ ಆರಂಭದಲ್ಲಿ ಸೇರಿದವರು ಅದೇ ಅಭಿಮಾನವನ್ನು ಇಂದಿಗೂ ಇಟ್ಟುಕೊಂಡಿದ್ದಾರೆ. ಮನೆಯೊಳಗಿದ್ದ ಮಹಿಳೆಯನ್ನು ಹೊರ ಬರಿಸಿ ಸಮಾಜದ ಜತೆ ಬೆರೆಯುವಂತೆ ಮಾಡಿದ್ದು ಸಾಹಸ. ಆ ಬಳಿಕ ಹೆಣ್ಣಿಗೆ ಸಾಮಾಜಿಕ ಸ್ಥಾನಮಾನ ಮತ್ತು ಆಕೆಯ ಅಭಿಪ್ರಾಯಗಳಿಗೆ ಸಾಮಾಜಿಕ ಮನ್ನಣೆ ಸಿಗುವಂತಾಯಿತು ಎಂದು ಅವರು ಹೇಳಿದರು.
ನಿತ್ಯನೂತನ, ಸನಾತನ ಬದುಕಾಗಬೇಕು: ರಾಘವೇಶ್ವರಶ್ರೀ
ಶ್ರೀ ಶ್ರೀಧರ ಸ್ವಾಮಿಗಳು ಸಂಚರಿಸಿದ ಸ್ಥಳವಿದು. ಶ್ರೀ ಸದಾನಂದ ಸರಸ್ವತಿ ಸ್ವಾಮಿಗಳವರ ಸಾಧನಾ ಕ್ಷೇತ್ರ ಮತ್ತು ಅನೇಕ ರೀತಿಯಲ್ಲಿ ಪಾವಿತ್ರ್ಯವನ್ನು ಹೊಂದಿರುವ ಪುಣ್ಯಭೂಮಿಯಾಗಿದೆ. ಇಲ್ಲಿ ಅನಂತಶ್ರೀ ಗೋಶಾಲೆ ಇರುವುದು ಅರ್ಥಪೂರ್ಣವಾಗಿದೆ. ಶೈಕ್ಷಣಿಕವಾಗಿ ಇನ್ನಷ್ಟು ಸಾಧನೆಗಳು ಸಾಕಾರಗೊಳ್ಳಬೇಕು. ಸಮಾಜಕ್ಕೆ ಬೆಳಕನ್ನು ಕೊಡುವ ನೆಲೆಯಾಗಬೇಕು ಎಂದು ಅವರು ಆಶಿಸಿದರು.
ಮಕ್ಕಳ ಹಕ್ಕುಗಳ ಉಲ್ಲಂಘನೆ ವಿರುದ್ಧ ಆಯೋಗಕ್ಕೆ ದೂರು
ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್ ಪಂಪ್‌ವೆಲ್, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ಭರತ್ ವೈ. ಶೆಟ್ಟಿ, ಕಾರ್ಪೊರೇಟರ್‌ಗಳಾದ ಭರತ್ ಮತ್ತು ಸಂದೀಪ್ ಮೇಲೆ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಫೆ.19ರಂದು ಮಂಗಳೂರು ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಎದುರು ಜೈಶ್ರೀರಾಮ್ ಘೋಷಣೆಯೊಂದಿಗೆ ಹರತಾಳ ನಡೆಸಲು ವಿಶ್ವ ಹಿಂದೂ ಪರಿಷತ್‌ ನಿರ್ಧರಿಸಿದೆ.
ಯಕ್ಷಗಾನ ಕಲಾವಿದರಿಗೆ ನಿಘಂಟು, ಸಾಹಿತ್ಯಾಭ್ಯಾಸ ಅಗತ್ಯ: ವಸಂತ ಭಾರದ್ವಾಜ್
ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ ಮಾತನಾಡಿ, ಧ್ವನಿಮುದ್ರಣದೊಂದಿಗೆ ರಂಗಕ್ರಮಗಳನ್ನು ಪುಸ್ತಕರೂಪದಲ್ಲಿ ಪ್ರಕಟಿಸುವ ಮೂಲಕ ಯಕ್ಷಗಾನ ಅಭ್ಯಾಸಿಗಳಿಗೆ ಉತ್ತಮ ಮಾರ್ಗದರ್ಶಿ ಕೃತಿಯೊಂದು ದೊರೆತಂತಾಗಿದೆ ಎಂದರು.
ಮನುಷ್ಯತ್ವವೇ ಬಸವಣ್ಣನ ಮುಖ್ಯ ತತ್ವ:ಗುಂಡೂರಾವ್‌
ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ‘ವಿಶ್ವಗುರು ಬಸವಣ್ಣ, ಸಾಂಸ್ಕೃತಿಕ ನಾಯಕ’ ಭಾವಚಿತ್ರ ಅಳವಡಿಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರವು ಅವರಿಗೆ ಉನ್ನತ ಗೌರವ ನೀಡಿದೆ ಎಂದು ಹೇಳಿದರು.
ಹರಿಯಾಣದತ್ತ ಮಾಣಿ ಬಾಲವಿಕಾಸ ಸ್ಕೌಟ್ಸ್‌- ಗೈಡ್ಸ್ ವಿದ್ಯಾರ್ಥಿಗಳ ಪ್ರಯಾಣ
ಶಿಬಿರಾರ್ಥಿಗಳನ್ನು ಬೀಳ್ಕೊಡುವ ಕಾರ್ಯಕ್ರಮ ‘ಭಾವಯಾನ - ಬದುಕಿನ ಕಲೆಯ ಪಯಣ’ ಎಂಬ ಅರ್ಥಪೂರ್ಣ ಹೆಸರಿನೊಂದಿಗೆ ಇತ್ತಿಚೆಗೆ ನಡೆಯಿತು.
ಕನ್ನಡ ಮನೆ, ಮನದ ಭಾಷೆಯಾಗಲಿ: ಮುಖ್ಯಮಂತ್ರಿ ಚಂದ್ರು
ಒಂಟಿಕಟ್ಟೆಯ ವೀರರಾಣಿ ಅಬ್ಬಕ್ಕ ನಗರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317 ಡಿ ಇದರ ಪ್ರಾಂತ್ಯ 12 ಸಮ್ಮೇಳನ ನಿನಾದ ದಲ್ಲಿ ಮುಖ್ಯ ಅತಿಥಿಯಾಗಿದ್ದ ಮಾತನಾಡಿದ ಅವರು ಮಾತೃಭಾಷೆಯಲ್ಲಿ ಸೊಬಗು ಮತ್ತು ಶ್ರೀಮಂತಿಕೆಯಿದೆ. ನಮ್ಮ ಕನಸೂ ಕೂಡಾ ಮಾತೃಭಾಷೆಯಲ್ಲೇ ಇರುತ್ತದೆ ಎಂದರು.
  • < previous
  • 1
  • ...
  • 562
  • 563
  • 564
  • 565
  • 566
  • 567
  • 568
  • 569
  • 570
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved