• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿನ್ನಿಗೋಳಿಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ
ಅಂಚೆ ನೌಕರರು ಇನ್ನಷ್ಟು ಯೋಜನೆಗಳನ್ನು ಜನರಿಗೆ ಪರಿಚಯಿಸಿ ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಬೇಕು. ಕೇಂದ್ರ ಸರ್ಕಾರ ಬಜಟ್‌ನಲ್ಲಿ ಘೋಷಣೆ ಮಾಡಲಾಗಿರುವ ಮನೆ ಮನೆಗೆ ಸೋಲಾರ್ ಸಿಸ್ಟಮ್ ನೋಂದಣಿ ಪ್ರಕ್ರಿಯೆಯು ಅಂಚೆ ಕಚೇರಿಯ ಮೂಲಕ ನಡೆಯಲಿದೆ.
ರಾಜ್ಯದಲ್ಲಿ 20 ಸೀಟ್‌ ಗೆದ್ದೇ ಗೆಲ್ತೇವೆ: ಡಿ.ಕೆ. ಶಿವಕುಮಾರ್‌
ಐದು ಬೆರಳು ಸೇರಿ ಮುಷ್ಟಿ ಗಟ್ಟಿಯಾಯ್ತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿ ಆಯ್ತು. ಇದನ್ನು ನೋಡಿ ಅರಳಿದ ಕಮಲ ಮುದುಡಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿದಳು. ಕರ್ನಾಟಕ ಸಮೃದ್ಧಿಯಾಯ್ತು, ಪ್ರಗತಿ ಆಯ್ತು ಎಂದು ಡಿಕೆ ಶಿವಕುಮಾರ್‌ ಮಾರ್ಮಿಕವಾಗಿ ಹೇಳಿದರು.
ಮಳಲಿ ಮಸೀದಿ ವಿವಾದ: ವಿಚಾರಣೆ ಸೋಮವಾರಕ್ಕೆ ಮತ್ತೆ ಮುಂದೂಡಿಕೆ
ಏಪ್ರಿಲ್ 22, 2022ರಂದು ಮಳಲಿ ಮಸೀದಿ ವಿವಾದ ಸಂಬಂಧ ವಿಹಿಂಪ ಕೋರ್ಟ್ ‌ಮೆಟ್ಟಿಲೇರಿತ್ತು. ವಿಹಿಂಪ ಪರವಾಗಿ ಧನಂಜಯ್ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮೇ.25, 2022ರಂದು ವಿವಾದ ಸಂಬಂಧ ವಿಹಿಂಪ ತಾಂಬೂಲ ಪ್ರಶ್ನೆ ಇರಿಸಿತ್ತು. ತಾಂಬೂಲ ಪ್ರಶ್ನೆಯಲ್ಲಿ ಮಸೀದಿಯಲ್ಲಿ ದೇವ ಸಾನಿಧ್ಯ ಕುರುಹು ಪತ್ತೆಯಾಗಿತ್ತು. ಆ ಬಳಿಕ ಕಾನೂನು ಹೋರಾಟ ಆರಂಭಗೊಂಡಿತ್ತು.
ಕರಾವಳಿ ಜನರಿಂದ ಈ ಬಾರಿ ಬದಲಾವಣೆ: ಡಿ.ಕೆ. ಶಿವಕುಮಾರ್

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟು ಕುಸಿದಿದೆ. ಈ ಪರಿಸ್ಥಿತಿಯನ್ನು ಸರಿದೂಗಿಸಲು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಆಶಾಕಿರಣ ಯೋಜನೆಗೆ ಇಂದು ಸಿಎಂ ಚಾಲನೆ

 ಆಶಾಕಿರಣ ಯೋಜನೆ ದೃಷ್ಟಿದೋಷ ಹೊಂದಿದ ಅನೇಕ ಜನಸಾಮಾನ್ಯರ ಪಾಲಿಗೆ ಬೆಳಕಾಗಲಿದ್ದು, 2.45 ಲಕ್ಷ ಮಂದಿಗೆ ಉಚಿತ ಕನ್ನಡಕ ವಿತರಣೆ ಯೋಜನೆಯನ್ನು ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಬಿಜೆಪಿಗೆ ಕಾಳ ಧನಿಕರಿಂದ 6 ಸಾವಿರ ಕೋಟಿ ಎಲೆಕ್ಷನ್‌ ಬಾಂಡ್: ಖರ್ಗೆ ಗಂಭೀರ ಆರೋಪ
ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಅಕೌಂಟ್‌ಗಳನ್ನು ಜಫ್ತು ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್‌ ಮಾಡಿದರು. ಆದರೆ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ಧಿ ಹೇಳ್ತೀರಾ ಎಂದು ಖರ್ಗೆ ಪ್ರಶ್ನಿಸಿದರು.
ವೈಭವದ ಮಂಗಳೂರು ರಥೋತ್ಸವ
ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಪಾಲ್ಗೊಂಡು ಪುನೀತರಾದರು.
ಬಿಜೆಪಿಯ ಭದ್ರ ಕೋಟೆಯಲ್ಲಿ ಕಾಂಗ್ರೆಸ್‌ ಬೃಹತ್‌ ಶಕ್ತಿ ಪ್ರದರ್ಶನ

ಹಸ್ರಾರು ಮಂದಿ ಕಾರ್ಯಕರ್ತರು, ಸಾರ್ವಜನಿಕರು ಸಮಾವೇಶದಲ್ಲಿ ಕಿಕ್ಕಿರಿದು ಸೇರಿದ್ದರು. ಈ ಮೂಲಕ ಕೇಸರಿ ನೆಲದಲ್ಲಿ ಕೈ ಪಕ್ಷ ದೊಡ್ಡ ಮಟ್ಟದಲ್ಲಿ ಶಕ್ತಿ ಪ್ರದರ್ಶನ ಮಾಡಿದೆ.

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ
ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್‌ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.
ಆಶಾಕಿರಣ ಯೋಜನೆಗೆ ಇಂದು ಸಿಎಂ ಚಾಲನೆ
ಎಲ್ಲ ವಯೋಮಾನದವರ ಉಚಿತ ಕಣ್ಣಿನ ತಪಾಸಣೆ ನಡೆಸಿ ದೃಷ್ಟಿ ದೋಷ ನಿವಾರಣೆ ಉದ್ದೇಶ ಹೊಂದಿರುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಆಶಾಕಿರಣ-ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಭಾನುವಾರ ಚಾಲನೆ ನೀಡಲಿದ್ದಾರೆ.
  • < previous
  • 1
  • ...
  • 563
  • 564
  • 565
  • 566
  • 567
  • 568
  • 569
  • 570
  • 571
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved