• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ, ಮನಸೂರೆಗೊಂಡ ಸಹಕಾರಿ ಜಾಥಾ
ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ನಗರದ ಉರ್ವ ಮಾರ್ಕೆಟ್‌ ಮೈದಾನದಲ್ಲಿ ಶನಿವಾರ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ
ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳಿಗೆ ಆದ್ಯತೆ ನೀಡಿ: ಡಾ.ಧರ್ಮಪಾಲನಾಥ ಸ್ವಾಮೀಜಿ
ಕಲ್ಪವೃಕ್ಷ ಎನಿಸಿಕೊಂಡಿರುವ ತೆಂಗಿನ ಮರಗಳ ಮೌಲ್ಯಗಳ ಬಗ್ಗೆ ನಾವು ಚೆನ್ನಾಗಿ ತಿಳಿದುಕೊಂಡಿಲ್ಲ. ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ, ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದ್ದಾರೆ.
ಪ್ರತಿ ಮನೆಯಲ್ಲಿ ಗೋಸಾಕಾಣೆಗೆ ಆದ್ಯತೆ ನೀಡಿ: ಪೇಜಾವರ ಶ್ರೀ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಲ್ಲಿ ಸಾಮೂಹಿಕ ಗೋಪೂಜೆ ಉತ್ಸವ ಕಾರ್ಯಕ್ರಮ, ಪೇಜಾವರ ಶ್ರೀಗಳು ಭಾಗಿ
ರಾ.ಹೆ.ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಚರಂಡಿ ಅಸ್ತವ್ಯಸ್ತ ಆತಂಕ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಜನತೆಗೆ ಚರಂಡಿ ಅವ್ಯವಸ್ಥೆಯ ಆತಂಕ, ಮಳೆಗಾಲದಲ್ಲಿ ಕೃತಕ ನೆರೆ ಭೀತಿ
ಪುತ್ತೂರಿನ ಐವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್
ಪುತ್ತೂರಿನ ಐದು ಮಂದಿ ಬಜರಂಗ ದಳ ಕಾರ್ಯಕರ್ತರಿಗೆ ಕಾರಣ ಕೇಳಿ ಗಡಿಪಾರು ನೋಟಿಸ್ಸ್‌ ಜಾರಿ, ನ.೨೨ರಂದು ಪುತ್ತೂರು ಸಹಾಯಕ ಆಯುಕ್ತರ ಎದುರು ಹಾಜರಾಗಲು ಸೂಚನೆ
ಹಿಂದು ಕಾರ್ಯಕರ್ತರ ಗಡಿಪಾರು ಒಪ್ಪತಕ್ಕದ್ದಲ್ಲ: ಪೇಜಾವರಶ್ರೀ
ಪುತ್ತೂರಿನಲ್ಲಿ ಭಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ಸ್‌ ನೀಡಿರುವುದು ಒಪ್ಪುವಂಥದ್ದಲ್ಲ: ಪೇಜಾವರ ಸ್ವಾಮೀಜಿ
ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಆರೋಪಿ ಬಂಧನ
ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್ಣ್‌ ಚೌಗಲೆಯನ್ನು ಬಂಧಿಸಿದ ಪೊಲೀಸರು.
ಕರಾವಳಿಯಲ್ಲಿ ಅಂತರ್ಜಲ ಕುಸಿತ ಅಧ್ಯಯನಕ್ಕೆ ವಾಟರ್‌ ಆಡಿಟ್‌ ಕಮಿಟಿ ರಚನೆ
ಕರಾವಳಿಯಲ್ಲಿ ಅಂತರ್ಜಲ ಮಟ್ಟ ಕುಸಿತ ಕುರಿತಂತೆ ಅಧ್ಯಯನಕ್ಕೆ ವಾಟರ್ರ್‌ ಆಡಿಟ್ಟ್‌ ಕಮಿಟಿ ರಚಿಸಲಾಗುವುದು: ಸಚಿವ ಪ್ರಿಯಾಂಕ್ಕ್‌ ಖರ್ಗೆ
18ರಂದು ರಾಜ್ಯದಲ್ಲೇ ಪ್ರಥಮ ಕ್ಲಾಸ್‌ ಆನ್‌ ವ್ಹೀಲ್ಸ್‌ ಡಿಜಿಟಲ್‌ ಬಸ್‌ ಲೋಕಾರ್ಪಣೆ
ರಾಜ್ಯದಲ್ಲೇ ಪ್ರಥಮ ಕ್ಲಾಸ್ಸ್‌ ಆನ್ನ್‌ ವ್ಹೀಲ್ಸ್ಲ್ಸ್‌ ಡಿಜಿಟಲ್ಲ್‌ ಬಸ್ಸ್‌ ೧೮ರಂದು ಲೋಕಾರ್ಪಣೆ
ಮಲ್ಪೆ: ನೀಲಿ ದೀಪಗಳಿಂದ ಬೆಳಗಿದ ಗಾಂಧಿ ಸ್ಮಾರಕ
ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಕೆಎಂಸಿ ವತಿಯಿಂದ ಸಾರ್ವಜನಿಕರಲ್ಲ ಜಾಗೃತಿ ಮೂಡಿಸಲು ಮಲ್ಪೆಯಲ್ಲಿರುವ ಗಾಂಧಿ ಸ್ಮಾರಕವನ್ನು ನೀಲಿ ದೀಪಗಳಿಂದ ಬೆಳಗಲಾಯಿತು
  • < previous
  • 1
  • ...
  • 564
  • 565
  • 566
  • 567
  • 568
  • 569
  • 570
  • 571
  • 572
  • ...
  • 590
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved