ಸ್ವತಂತ್ರ ಕೃತಿ ಜತೆಗೆ ಅನುವಾದವೂ ಬೇಕು: ಡಾ.ಚಿನ್ನಪ್ಪ ಗೌಡಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಗುರುವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿದ ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ ಡಾ.ಕೆ. ಚಿನ್ನಪ್ಪ ಗೌಡ, ಸಾಹಿತ್ಯ ಕ್ಷೇತ್ರದಲ್ಲಿ ಅನುವಾದ ಕೃತಿಗಳೂ ಸ್ವತಂತ್ರ ಕೃತಿಯಷ್ಟೇ ಮಹತ್ವ ಪಡೆದಿವೆ ಎಂದರು.