ಬುರುಡೆ ಕೇಸಲ್ಲಿ ಚಿನ್ನಯ್ಯ ಆರೋಪಿ ನಂ.1?ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ದೂರಿನ ಪ್ರಕರಣ, ದೂರುದಾರನಿಗೇ ಉಲ್ಟಾ ಹೊಡೆದಿದೆ. ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಅಧಿಕಾರಿಗಳು ದೂರುದಾರ ಚಿನ್ನಯ್ಯನನ್ನು ‘ಎ1’ ಆರೋಪಿಯನ್ನಾಗಿಸಿ, ಬಿಎನ್ಎಸ್ ನ ಹಲವು ಸೆಕ್ಷನ್ಗಳಡಿ ಹೊಸ ಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.