ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೈವ ದೇವರುಗಳ ಆಶೀರ್ವಾದದಿಂದ ಉನ್ನತಿ: ಪದ್ಮರಾಜ್
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಅಳದಂಗಡಿ ಶ್ರೀ ಸತ್ಯದೇವತೆ ಸಾನಿಧ್ಯ, ನಾರಾವಿ ದಿಗಂಬರ ಜಿನ ಚೈತ್ಯಾಲಯ ಧರ್ಮನಾಥ ಸ್ವಾಮಿ ಬಸದಿ, ನಾರಾವಿ ಸಂತ ಅಂಥೋನಿ ಚರ್ಚ್ಗೆ ಪದ್ಮರಾಜ್ ಭೇಟಿ ನೀಡಿದರು.
ಕೊಲಕಾಡಿ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ರಾಮನವಮಿ ಉತ್ಸವ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಧಾನ ಅರ್ಚಕ ಸಂತೋಷ್ ಶಾಂತಿ ಕುದ್ರೋಳಿ ಹಾಗೂ ಅರ್ಚಕ ಪ್ರದೀಪ್ ಸಾಲ್ಯಾನ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಕಾಕಡ ಆರತಿ ಹಾಗೂ ಪೂಜೆ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೆಯಲ್ಲಿ ದೇವರ ತೆಪ್ಪೋತ್ಸವ
ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ಆರಂಭದಲ್ಲಿ ಬ್ರಹ್ಮರಥ ಸೇವೆ ನೀಡಿದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ಬಾರಿ ೮.೫೦ ಲಕ್ಷ ರು. ವೆಚ್ಚದ ಸುಡುಮದ್ದು ಪ್ರದರ್ಶನ ನಡೆಸಲಾಯಿತು.
85 ವರ್ಷ ಮೇಲ್ಪಟ್ಟ, ವಿಕಲಚೇತನ ಮತದಾರರ ಮತದಾನ: ಈವರೆಗೆ 6,658 ಮಂದಿ ಹಕ್ಕು ಚಲಾವಣೆ
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನಗರದ ಪಾಂಡೇಶ್ವರ ಹಾಗೂ ಕುದ್ರೋಳಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಹೋಮ್ ವೋಟಿಂಗ್ ಕಾರ್ಯವನ್ನು ಖುದ್ದು ಪರಿಶೀಲಿಸಿ, ಮತದಾರರ ಸ್ಪಂದನೆ ಹಾಗೂ ಚುನಾವಣಾ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು.
ಕಿನ್ನಿಗೋಳಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರುದ್ಧ ಹೋರಾಟ
ಕಿನ್ನಿಗೋಳಿಯ ಯುಗಪುರುಷದ ಸಭಾ ಭವನದಲ್ಲಿ ಜರುಗಿದ ನಾಗರಿಕರ ಸಭೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ನಾಗರಿಕರು ಉಗ್ರ ಹೋರಾಟಕ್ಕೆ ನಿರ್ಧರಿಸಿದ್ದಾರೆ.
ಶಿಬರೂರು: 22ರಿಂದ 30ರ ವರೆಗೆ ಬ್ರಹ್ಮಕುಂಭಾಭಿಷೇಕ ನಾಗಮಂಡಲ
ಕೊಡಮಣಿತ್ತಾಯ ಕ್ಷೇತ್ರವು ಮಂಗಳೂರಿನಿಂದ 25 ಕಿ.ಮೀ. ದೂರದಲ್ಲಿ ಕಟೀಲು ಕ್ಷೇತ್ರದಿಂದ 2 ಕಿ.ಮೀ (ಕಿನ್ನಿಗೋಳಿಯಿಂದ 3 ಕಿ.ಮೀ) ದೂರದಲ್ಲಿ ಪ್ರಕೃತಿ ರಮಣೀಯ ಕಾರಣಿಕ ಕ್ಷೇತ್ರವಾಗಿದೆ.
ದ.ಕ, ಉಡುಪಿ ಲೋಕಸಭಾ ಕ್ಷೇತ್ರ ಗೆಲವಿಗೆ ಸಂಘಟನಾ ಕಾರ್ಯದರ್ಶಿ ಸಂತೋಷ್ ಕರೆಸಿ ಬಿಜೆಪಿ ಪ್ರತಿಕಾರ್ಯತಂತ್ರ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ದಿಢೀರನೆ ಭಾನುವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದು, ಅಂದೇ ತಡರಾತ್ರಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಿದ್ದಾರೆ.
ಮಾಜಿ ಕೇಂದ್ರ ಸಚಿವ ಪೂಜಾರಿ ಮತದಾನ
ಕೇಂದ್ರದ ಮಾಜಿ ಸಚಿವ ಶ್ರೀ ಜನಾರ್ದನ ಪೂಜಾರಿಯವರ ಬಿ ಮೂಡಾ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ತೆರಳಿ ಎ.೧೬ ರಂದು ಮತದಾನ ಪ್ರಕ್ರಿಯೆ ನಡೆಸಲಾಯಿತು.
ದ್ವೇಷ ಬಿಟ್ಟು ಪ್ರೀತಿಯಿಂದ ಗೆಲ್ಲೋಣ: ಪದ್ಮರಾಜ್ ಪೂಜಾರಿ
ಅಡ್ಡೂರಿಗೆ ಪದ್ಮರಾಜ್ ಆರ್. ಪೂಜಾರಿ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರನ್ನು ಹೆಗಲ ಮೇಲೆ ಕುಳ್ಳಿರಿಸಿ ವೇದಿಕೆಗೆ ಕರೆದೊಯ್ದರು. ಕರೆದೊಯ್ಯುವಾಗ ರಸ್ತೆಯ ಇಕ್ಕೆಲಗಳಲ್ಲಿ ಎರಡು ಜೆಸಿಬಿ ಮೂಲಕ ಪದ್ಮರಾಜ್ ಅವರ ಮೇಲೆ ಪುಷ್ಪವೃಷ್ಟಿಗೈದು ವಿಶೇಷವಾಗಿ ಸ್ವಾಗತಿಸಿದರು.
ಭಜನಾ ಮಂದಿರ ಭಕ್ತರನ್ನು ಒಗ್ಗೂಡಿಸುವ ಕೇಂದ್ರ: ಸುಬ್ರಹ್ಮಣ್ಯ ಶ್ರೀ
ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಗುಡಿಯಲ್ಲಿ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
< previous
1
...
566
567
568
569
570
571
572
573
574
...
720
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್