• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಬ್ರಹ್ಮಣ್ಯ- ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಮುಕ್ತಾಯ ಹಂತಕ್ಕೆ
ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು.
ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಬಗೆಹರಿಸಲು ಡಿಸಿ ಸೂಚನೆ
ಅಂಗವಿಕಲರ ಕುಂದು ಕೊರತೆಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವಂತೆ ಸಲಹೆ ನೀಡಿದರು.
17ರಿಂದ ನಳೀಲು ಸುಬ್ರಹ್ಮಣ್ಯ ದೇವಳದ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ
೨೨ರಂದು ಬ್ರಹ್ಮಕಲಶಾಭಿಷೇಕ: ಫೆ.೨೨ರಂದು ಬೆಳಿಗ್ಗೆ ೭.೪೮ರಿಂದ ೮.೩೨ರ ವರೆಗಿನ ಮೀನಲಗ್ನದಲ್ಲಿ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ೧೨ಗಂಟೆಗೆ ಮಹಾಪೂಜೆ, ಶ್ರೀ ಭೂತಬಲಿ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ.
ಶಿಕ್ಷಕರ ಅವಹೇಳನ: ಶಾಸಕರ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ನಿರ್ಧಾರವಿಧಾನಸಭೆ ಹಕ್ಕುಬಾಧ್ಯತಾ ಸಮಿತಿಯಿಂದ ತನಿಖೆಗೆ ಸ್ಪೀಕರ್‌ಗೆ ಮನವಿ
ಶಾಸಕ ಭರತ್ ಶೆಟ್ಟಿ ಅವರು ಕ್ರಿಶ್ಚಿಯನ್‌ ಶಾಲೆಗಳನ್ನು ಬಹಿಷ್ಕರಿಸುವಂತೆ ಹೇಳಿಕೆ ನೀಡಿದ್ದಾರೆ. ಶಾಲೆ ಹೊರಗೆ ಬಿಜೆಪಿ ಕಾರ್ಪೊರೇಟರ್‌ಗಳು, ಸಂಘಟನೆಯವರು ಧರ್ಮ ಅವಹೇಳನ ಮಾಡಿದ್ದಾರೆ. ಮಕ್ಕಳ ದುರ್ಬಳಕೆ ಕಾಯ್ದೆ ಪ್ರಕಾರ ಅಪರಾಧ
ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಬೇನಾಮಿ ಬ್ಯಾಂಕ್‌ ಖಾತೆ!
ಕರ್ನಾಟಕದಲ್ಲಿ ಐಸಿಸ್‌ ನೆಟ್‌ವರ್ಕ್‌ ಬಲಪಡಿಸಲು ವಿದೇಶದಿಂದ ಉಗ್ರರು ನೇರವಾಗಿ ಕ್ರಿಪ್ಪೋ ಕರೆನ್ಸಿ ಮೂಲಕ ಹಣಕಾಸು ನೆರವು ನೀಡುತ್ತಿದ್ದರು. ಅದನ್ನು ಬಳಸಿಕೊಂಡು ಮಾಝ್‌ ಮುನೀರ್‌ ಮತ್ತು ಮೊಹಮ್ಮದ್‌ ಶಾರೀಕ್‌ ಐಸಿಸ್‌ ನೆಟ್‌ವರ್ಕ್‌ ಹೊಂದಿ ಉಗ್ರವಾದಿ ಕೃತ್ಯಗಳನ್ನು ನಡೆಸುತ್ತಿದ್ದರು.
ಜಾತಿ ವಿಚಾರದಲ್ಲಿ ಪ್ರಧಾನಿಗೆ ಅವಮಾನ: ರಾಹುಲ್ ಗಾಂಧಿ ಕ್ಷಮೆಗೆ ಆಗ್ರಹ
ಪ್ರತಿಭಟನೆಯ ಬಳಿಕ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಪುತ್ತೂರು ಸಹಾಯಕ ಕಮಿಷನರ್ ಮೂಲಕ ಮನವಿ ಸಲ್ಲಿಸಲಾಯಿತು.
21ರಂದು ಉಪ್ಪಿನಂಗಡಿ ಮಖೆ ಜಾತ್ರೋತ್ಸವ ಆರಂಭ
ಫೆ.೨೧ರಂದು ದ್ವಜಾರೋಹಣದೊಂದಿಗೆ ವರ್ಷಾವಧಿ ಉತ್ಸವಕ್ಕೆ ಚಾಲನೆ ದೊರಕಲಿದ್ದು, ಫೆ.೨೩ರಂದು ಮೊದಲ ಮಖೆ ಜಾತ್ರೆ (ಹುಣ್ಣಿಮೆ ಮಖೆ ಕೂಟ) ನಡೆಯಲಿದೆ.. ಫೆ.೨೫ ರಂದು ಶ್ರೀ ದೇವರ ಪ್ರತಿಷ್ಠಾ ಮಹೋತ್ಸವ , ಮಾರ್ಚ್ ೩ ರಂದು ನಡು ಮಖೆಯಾಗಿ ಅಷ್ಠಮಿ ಮಖೆ ಜಾತ್ರೆ ಜರುಗಲಿದೆ. ಮಾರ್ಚ್ ೮ರಂದು ಕಡೆ ಮಖೆಯಾಗಿ ಶಿವರಾತ್ರಿ ಮಖೆ ಜಾತ್ರೆ ನಡೆಯಲಿದೆ.
ಶಾಲೆ ವಿವಾದ ಪ್ರಕರಣ ತನಿಖೆಗೆ ಸತ್ಯಶೋಧನಾ ಸಮಿತಿಗೆ ಮನವಿ: ರೈ
ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಸರಿಪಡಿಸಬೇಕಿತ್ತು. ಪ್ರಕರಣ ಉಲ್ಭಣಾವಸ್ಥೆಗೆ ಹೋಗುವುದನ್ನು ತಡೆಯುವಲ್ಲಿ ಶಿಕ್ಷಣ ಇಲಾಖೆಯವರು ಸ್ವಲ್ಪ ಮಟ್ಟಿಗೆ ಹಿಂದುಳಿದಿದ್ದಾರೆ. ಯಾಕೆ ಸರಿಪಡಿಸಲು ಆಗಿಲ್ಲ ಎನ್ನುವುದು ಕೂಡ ವಿಮರ್ಶೆ ಆಗಬೇಕಿದೆ
ಡೇರೆಯಲ್ಲಿ ‘ವೆರೈಟಿ ಸಾರಿ ಸದನ್’ ಬಟ್ಟೆ ಮಳಿಗೆಯ ಮಾಲಕ!
ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್‌ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪಾಳು ಡೇರೆಯೊಳಗೆ ಗಣೇಶ ಪ್ರಭು ವಾಸಿಸುತ್ತಿದ್ದಾರೆ. ಟಾರ್ಪಲ್‌ಗಳನ್ನು ಬಳಸಿ ಮಾಡಿರುವ ಡೇರೆ ಬೀಳುವ ಸ್ಥಿತಿಯಲ್ಲಿದೆ, ಮೇಲ್ಭಾಗದ ಸಿಮೆಂಟ್ ಶೀಟ್ ಆಕಾಶ ತೋರಿಸುತ್ತಿದೆ, ಒಳಭಾಗದಲ್ಲಿ ರಾಶಿ ಹಾಕಲಾದ ಬಟ್ಟೆಗಳ ನಡುವೆ ಗಣೇಶ ಪ್ರಭು ಬದುಕು ದೂಡುತ್ತಿದ್ದಾರೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸಲು ಮನವಿ
ಮನವಿ ಪತ್ರವನ್ನು ದೇವಳದ ಆಡಳಿತ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಅವರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಉಮೇಶ್ ನಾಯಕ್ ನೀಡಿದರು.
  • < previous
  • 1
  • ...
  • 567
  • 568
  • 569
  • 570
  • 571
  • 572
  • 573
  • 574
  • 575
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved