• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶ್ವರಮಂಗಲ ವಸತಿ ನಿಲಯ ಅಡುಗೆ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯವರು ಅಡುಗೆ ಸಿಬ್ಬಂದಿಯನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿದ್ದಾರೆ ಹಾಗೂ ಇಲ್ಲಿಗೆ ಕೊಂಬೆಟ್ಟು ವಸತಿ ನಿಲಯದ ಅಡುಗೆ ಸಿಬ್ಬಂದಿಯನ್ನು ಬದಲಿ ವ್ಯವಸ್ಥೆ ಮಾಡಲಾಗಿದೆ.
ವಾಹನ ಮಾಲೀಕರಿಗೆ ಸವಾಲಾದ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ, ದ.ಕ.ದಲ್ಲೂ ಹೈರಾಣು
ವಾಹನದಲ್ಲಿ ಒಂದು, ಆರ್‌ಸಿಯಲ್ಲಿ ಇನ್ನೊಂದು ಚೇಸ್ ನಂಬರ್‌ ನಮೂದಾಗಿದ್ದರೂ ಹೊಸ ನಂಬರ್‌ ಪ್ಲೇಟ್‌ ಸಿಗುವುದಿಲ್ಲ. ಅಧಿಕಾರಿಗಳ ತಪ್ಪಿನಿಂದ ವಾಹನ ಮಾಲೀಕರು ಬವಣೆ ಪಡುವಂತಾಗಿದೆ.
ಎಡನೀರು ಮಠದ ಸಾಮಾಜಿಕ ಬದ್ಧತೆ ಶ್ಲಾಘನೀಯ: ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ
ಧಾರ್ಮಿಕ, ಶಿಕ್ಷಣ ಹಾಗೂ ಅಧ್ಯಾತ್ಮಕತೆಯೊಂದಿಗೆ ಮುಂದುವರಿಯುವ ಈ ಮಠದ ಹಿರಿಮೆಯನ್ನು ಎತ್ತಿ ಹಿಡಿಯಲು ಬ್ರಹ್ಮಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬಳಿಕ ಇದೀಗ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕೈಂಕರ್ಯ ಶ್ಲಾಘನೀಯ ಎಂದು ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ ಹೇಳಿದರು.
ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು
ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ. ಈಗಾಗಲೇ ಜಿ.ಪಂ, ತಾ.ಪಂ ವ್ಯಾಪ್ತಿಗೆ ಸಂಚಾಲಕರನ್ನು ನೇಮಕ ಮಾಡಿ ಗ್ರಾಮ ಮಟ್ಟದಲ್ಲಿ ಸಭೆಗಳು ನಡೆಯುತ್ತಿದೆ ಎಂದರು.
ವೇಣೂರು ಮಹಾಮಸ್ತಕಾಭಿಷೇಕಕ್ಕೆ ಅಗತ್ಯ ಸಿದ್ಧತೆಗೆ ಎಸ್‌ಪಿ ಸೂಚನೆ
ಎಲ್ಲ ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಮಸ್ತಕಾಭೀಷೇಕ ಸಮಿತಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಯಾವ ಇಲಾಖೆಯವರೂ ತಿಳಿದುಕೊಳ್ಳಬಾರದು ಎಂದು ಪುತ್ತೂರು ಸಹಾಯಕ ಕಮಿಷನರ್ ಮನವಿ ಮಾಡಿದರು.
ಮಂಗಳೂರು: ನೀರು ಕೊರತೆ ಪ್ರದೇಶಗಳಿಗೆ ಟ್ಯಾಂಕರ್‌ ವ್ಯವಸ್ಥೆ
ಮಂಗಳೂರು ನಗರದಲ್ಲಿ ನೀರು ಪೂರೈಕೆ ಸಮಸ್ಯೆ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಮೇಯರ್‌ ಸುಧೀರ್‌ ಶೆಟ್ಟಿ ಸೋಮವಾರ ವಿಶೇಷ ಸಭೆ ನಡೆಸಿದರು. ತುಂಬೆಯಿಂದ ನಗರಕ್ಕೆ ಪೂರೈಕೆಯಾಗುವ ನೀರಿನ ಕೊಳವೆಯಿಂದ ನೀರು ಕದಿಯುತ್ತಿರುವ ಅನಧಿಕೃತ ನೀರಿನ ಸಂಪರ್ಕಗಳನ್ನು ಕತ್ತರಿಸಲು ಅಧಿಕಾರಿಗಳ ತಂಡ ನಿಯೋಜನೆ ಮಾಡುವುದು, ಕಡಿತಗೊಳಿಸಿದ ಅನಧಿಕೃತ ನೀರಿನ ಸಂಪರ್ಕಗಳನ್ನು ಮರು ಜೋಡಿಸಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ತೀರ್ಮಾನಿಸಲಾಯಿತು.
ವಿಷಾಹಾರ ಪ್ರಕರಣ ಹಿನ್ನೆಲೆ: ವಸತಿ ನಿಲಯಗಳಿಗೆ ಕಡ್ಡಾಯ ಮಾರ್ಗಸೂಚಿ
ದ.ಕ. ಜಿಲ್ಲೆಯ ಎಲ್ಲ ವಸತಿ ನಿಲಯಗಳಿಗೆ ಕಡ್ಡಾಯ ಮಾರ್ಗಸೂಚಿಯನ್ನು ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದೆ. ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಹಾಸ್ಟೆಲ್‌ ಮಾಲೀಕರು ಆಹಾರ ಸಂರಕ್ಷಣೆ ಗುಣಮಟ್ಟ ಮತ್ತು ಪ್ರಾಧಿಕಾರದಿಂದ ನೋದಣಿ ಅಥವಾ ಲೈಸನ್ಸ್ ಪಡೆದುಕೊಳ್ಳಬೇಕು. ಅಡುಗೆ ಕೋಣೆ ಹೊಂದಿರುವ ಹಾಸ್ಟೆಲ್, ಪಿ.ಜಿ.ಗಳು ಕಡ್ಡಾಯವಾಗಿ ಲೈಸನ್ಸ್ ಪಡೆದುಕೊಳ್ಳಬೇಕು ಎಂದು ಆರೋಗ್ಯಾಧಿಕಾರಿ ಸೂಚಿಸಿದ್ದಾರೆ.
ಸುದೀರ್ಘ ಶಸ್ತ್ರಚಿಕಿತ್ಸೆ: 40ಕ್ಕೂ ಹೆಚ್ಚು ಕ್ಯಾನ್ಸರ್‌ ಗೆಡ್ಡೆಗಳನ್ನು ಹೊರತೆಗೆದ ವೈದ್ಯ ತಂಡ
ಉಳ್ಳಾಲ ತಾಲೂಕಿನ ದೇರಳಕಟ್ಟೆ ಯೆನೆಪೋಯ ವೈದ್ಯರ ತಂಡ ಶಸ್ತ್ರಚಿಕಿತ್ಸೆಯ ಮೂಲಕ 9 ವರ್ಷದ ಮಗುವಿನ ಶ್ವಾಸಕೋಶದಲ್ಲಿ 40ಕ್ಕೂ ಹೆಚ್ಚು ಕ್ಯಾನ್ಸರ್ ನಿಕ್ಷೇಪಗಳನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದೆ. ಆಸ್ಪತ್ರೆಯ ಸಾಧನೆ ದೇಶದಲ್ಲೇ ಮೊದಲು ಎಂದು ವೈದ್ಯರ ತಂಡ ತಿಳಿಸಿದೆ.
ತೆರಿಗೆ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌: ಪ್ರತಾಪ್ ಸಿಂಹ ನಾಯಕ್‌ ಆರೋಪ
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇದು ರಾಜ್ಯದ ಜನರ ದುರಾದೃಷ್ಟ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಟೀಕಿಸಿದ್ದಾರೆ.
ನಾಳೆ ಪುಸ್ತಕ ಪ್ರೇಮಿಗಳ ದಿನ ಆಚರಣೆ: ಪರಶುರಾಮ, ಛತ್ರಪತಿ ಶಿವಾಜಿ ನಾಟಕ ಕೃತಿ ಬಿಡುಗಡೆ
ಫೆ.14ರಂದು ಸಂಜೆ 5 ಗಂಟೆಗೆ ಮಂಗಳೂರು ಸಂತ ಅಲೋಶಿಯಸ್‌ ಕಾಲೇಜಿನ ಎಲ್‌.ಎಫ್‌. ರಸ್ಕಿನ್ಹ ಸಭಾಂಗಣದಲ್ಲಿ ಪುಸ್ತಕ ಪ್ರೇಮಿಗಳ ದಿನಾಚರಣೆ ನಡೆಯಲಿದೆ. ಈ ಸಂದರ್ಭ ಮಂಗಳೂರಿನ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನವು ಲೇಖಕ ಶಶಿರಾಜ್‌ ರಾವ್‌ ಕಾವೂರು ಬರೆದ ಪರಶುರಾಮ ಮತ್ತು ಛತ್ರಪತಿ ಶಿವಾಜಿ- ಎರಡು ಕನ್ನಡ ನಾಟಕಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದೆ.
  • < previous
  • 1
  • ...
  • 568
  • 569
  • 570
  • 571
  • 572
  • 573
  • 574
  • 575
  • 576
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved