• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ʻಬಿಜೆಪಿ ಸಂಕಲ್ಪ ಪತ್ರʼ ವಿಕಸಿತ ಭಾರತದ ನೀಲನಕ್ಷೆಯಾಗಿದೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ
ದೂರದೃಷ್ಟಿಯ ʻಬಿಜೆಪಿ ಸಂಕಲ್ಪ ಪತ್ರʼ ಭಾರತದ ಪ್ರಗತಿಯ ಹಾದಿಯನ್ನು ಮತ್ತಷ್ಟು ವಿಸ್ತರಿಸುವ ಜೊತೆಗೆ ಫಾರ್ಮಾ ಹಬ್, ಎಲೆಕ್ಟ್ರಾನಿಕ್ ಹಬ್, ಆಟೋಮೊಬೈಲ್ ಹಬ್, ಸೆಮಿ ಕಂಡಕ್ಟರ್ ಹಬ್ ಹಾಗೂ ಗ್ರೀನ್‌ ಎನೆರ್ಜಿ ಹಬ್‌ನ ಜೊತೆಗೆ ಇತರೆ ಆವಿಷ್ಕಾರಗಳ ಕೇಂದ್ರವಾಗಲು ಅನುಕೂಲವಾಗಲಿದೆ.
ಕೊಟ್ಟಾರಚೌಕಿ ಫ್ಲೈಓವರ್ ಮರುಪೈಂಟಿಂಗ್‌ ಕೆಲಸಕ್ಕೆ ಚಾಲನೆ
ಇಲ್ಲಿನ ಕಂಬಗಳಲ್ಲಿ ಬಿಡಿಸಲಾಗಿದ್ದ ವರ್ಣಚಿತ್ರದ ಬಣ್ಣಗಳು ಮಾಸಿಹೋಗಿವೆ. ಇದರ ನಿರ್ವಹಣೆಯ ಅವಶ್ಯಕತೆ ಮನಗಂಡ ರಾಮಕೃಷ್ಣ ಮಿಷನ್ ಸ್ವಯಂಸೇವಕರ ತಂಡವು ಈ ವರ್ಣಚಿತ್ರಗಳನ್ನು ಮರುಪೈಂಟಿಂಗ್ ಮಾಡುವ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಿದೆ.
ಪಕ್ಷೇತರ ಸ್ಪರ್ಧೆ ಬಿಡಲ್ಲ ಎಂದ ವಿನಯ್, ಎಚ್‌.ಎಂ.ರೇವಣ್ಣ ನಿಯೋಗಕ್ಕೆ ನಿರಾಸೆ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಇನ್‌ಸೈಟ್ಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಅವರಿಗೆ ಮಾಜಿ ಸಚಿವ ಎಚ್.ಎಂ.ರೇವಣ್ಣ ನೇತೃತ್ವದ ಮುಖಂಡರ ನಿಯೋಗ ಕಣದಿಂದ ಹಿಂದೆ ಸರಿಯುವಂತೆ ಮಾಡಿದ ಸಂಧಾನ ಪ್ರಯತ್ನ ವಿಫಲವಾಗಿದೆ.
ರಿಕ್ಷಾ, ಬಸ್ಸು ಹತ್ತಿ ಗಮನ ಸೆಳೆದ ಪದ್ಮರಾಜ್ ಪೂಜಾರಿ
ಪದ್ಮರಾಜ್ ಆರ್. ಪೂಜಾರಿ ಅವರು ಆಟೋ ರಿಕ್ಷಾ ಹತ್ತಿ ಪ್ರಚಾರ ನಡೆಸಿ ಗಮನ ಸೆಳೆದರು. ಕುತ್ತಾರು ಬಳಿ ಆಟೋ ಹತ್ತಿದ ಅವರು, ಆಸುಪಾಸಿನ ಪ್ರದೇಶಗಳಿಗೆ ಆಟೋದಲ್ಲೇ ತೆರಳಿ ಮತ ಯಾಚನೆ ನಡೆಸಿದರು. ಬಸ್ಸನ್ನೂ ಏರಿ ಪ್ರಯಾಣಿಕರ ಬಳಿ ಮತಯಾಚಿಸಿದರು.
ಸರಳವಾಗಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕ‌ರ್ ಜಯಂತಿ ಆಚರಣೆ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.
ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ದೇವಸ್ಥಾನ ಜಾತ್ರೆ, ಧ್ವಜಾರೋಹಣ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ನಡೆದು ತೋರಣ ಮುಹೂರ್ತ, ಅಂಕುರಾರ್ಪಣೆ, ಮಹಾ ರಂಗ ಪೂಜೆ ನಡೆಯಿತು.
ಮೋದಿ ರೋಡ್‌ ಶೋಗೆ ಪುತ್ತೂರಿನಿಂದ 5 ಸಾವಿರ ಮಂದಿ: ಮಠಂದೂರು

ಪುತ್ತೂರಿನಲ್ಲಿ ಏ.16  ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೋಡ್ ಶೋ ನಡೆಸಲಿದ್ದಾರೆ ಎನ್ನುತ್ತಿದ್ದಾರೆ. ಸೋಲಿನ ಹತಾಶೆ ಕಾಂಗ್ರೆಸನ್ನು ಕಾಡುತ್ತಿದೆ ಎಂದು ಮಠಂದೂರು ಹೇಳಿದರು.

ವಿಶ್ವಕರ್ಮ ಜನಾಂಗದಲ್ಲಿ ಜನಿಸಿದ್ದು ನನ್ನ ಪುಣ್ಯ: ಅಯೋಧ್ಯೆ ಶ್ರೀರಾಮನ ಶಿಲ್ಪಿ ಅರುಣ್‌ ಯೋಗಿರಾಜ್‌
ಶಿಲ್ಪಿ ಅರುಣ್‌ ಯೋಗಿರಾಜ್‌ ಅವರನ್ನು ಟೆಂಪಲ್‌ ಸ್ಕ್ವೇರ್‌ ವೃತ್ತದಿಂದ ರಥ ಬೀದಿಯ ಮೂಲಕ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಕರೆತರಲಾಯಿತು. ಬಳಿಕ ಯಕ್ಷ-ಕಾವ್ಯ-ನೃತ್ಯಾಭಿವಂದನೆ ನೆರವೇರಿತು
ಮೊಡಂಕಾಪು ಶಾಲೆಯಲ್ಲಿ ಮತಯಂತ್ರಗಳ ಸಿದ್ಧತಾ ಕಾರ್ಯ, ಜಿಲ್ಲಾಧಿಕಾರಿ ಭೇಟಿ
ಬೆಳಗ್ಗೆ 6 ಗಂಟೆಯಿಂದಲೇ ಕರ್ತವ್ಯ ನಿರತರಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ತಾವೇ ಸ್ವತಃ ಮಧ್ಯಾಹ್ನದ ಊಟವನ್ನು ಬಡಿಸಿದ ಜಿಲ್ಲಾಧಿಕಾರಿ ಸಿಬ್ಬಂದಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಮಂಗಳೂರು ಮೋದಿ ರೋಡ್‌ಶೋ ಯಶಸ್ಸುಗೊಳಿಸಿ: ಶಾಸಕ ವೇದವ್ಯಾಸ್‌ ಕಾಮತ್‌
ರೋಡ್‌ಶೋ ಆಗಮಿಸುವ ಏಳೆಂಟು ಕಡೆಗಳಲ್ಲಿ ತುಸು ಎತ್ತರದ ವೇದಿಕೆಯಲ್ಲಿ ಕರಾವಳಿಯ ಜಾನಪದ ಸೊಗಡನ್ನು ಪ್ರಧಾನಿಗೆ ಪರಿಚಯಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ.
  • < previous
  • 1
  • ...
  • 569
  • 570
  • 571
  • 572
  • 573
  • 574
  • 575
  • 576
  • 577
  • ...
  • 720
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved