• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಳು ಸಮಸ್ಯೆಗೆ ಬಿಜೆಪಿ ನೀತಿಯೇ ಕಾರಣ: ಹರೀಶ್‌ ಕುಮಾರ್‌
ಮರಳು ಸಮಸ್ಯೆಗೆ ಬಿಜೆಪಿ ನೀತಿಗೆ ಕಾರಣ: ಹರೀಶ್ಶ್‌ ಕುಮಾರ್ರ್‌
ರಾಜ್ಯಪಾಲರಿಂದ ಡಾ. ವೀರೇಂದ್ರ ಹೆಗ್ಗಡೆಗೆ ಪ್ರಶಸ್ತಿ ಪ್ರದಾನ
ಡಾ. ವೀರೇಂದ್ರ ಹೆಗ್ಗಡೆಗೆ ಪ್ರಶಸ್ತಿ
‘ಕಲ್ಲೇಗ ಟೈಗರ್ಸ್’ ತಂಡ ಮುಖ್ಯಸ್ಥ ಮುಖ್ಯಸ್ಥ ಯುವಕನ ಕಗ್ಗೊಲೆ
ಪುತ್ತೂರಿನಲ್ಲಿ 'ಕಲ್ಲೇಗ ಟೈಗರ್ಸ್' ತಂಡದ ಮುಖ್ಯಸ್ಥ ಯುವಕನ ಕಗ್ಗೊಲೆ
ಕಾರ್ಕಳ ಪರಶುರಾಮ ನಕಲಿ ವಿಗ್ರಹ ವಿರುದ್ಧ ಹೋರಾಟ: ಮಿಥುನ್ ರೈ
ಕಾರ್ಕಳ ಪರಶುರಾಮ ಮೂರ್ತಿ ನಕಲಿ ವಿರುದ್ಧ ಹೋರಾಟ: ಮಿಥುನ್ನ್‌ ರೈ
ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ
ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ತಮ್ಮ ಮನೆಯಲ್ಲಿ ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುತ್ತಿದ್ದರು
ದೈಹಿಕ ಸ್ವಾಧೀನ ಕಳೆದರೂ ಕಂಗೆಡದೆ ಉದ್ಯಮಿಯಾದ ಪೂರ್ಣಿಮಾ ಭಟ್‌
ಕುಳಿತಲ್ಲೇ ಅಂತಹ ಕರಕುಶಲ ಕಲಾ ವಸ್ತುಗಳನ್ನು ರೂಪಿಸಬಹುದು ಎಂದು ನಿಶ್ಚಯಿಸಿದ ಬಿಕಾಂ ಪಧವಿಧರೆಯಾದ ಅವರು, ಯೂಟ್ಯೂಬ್ ಮೂಲಕ ಅದರ ಬಗ್ಗೆ ಹೆಚ್ಚಿನ ಕೌಶಲ್ಯ ಹೊಂದಿಸಿಕೊಂಡರು. ತನ್ನ ದುಃಸ್ಥಿತಿಯ ಸ್ಥಿತಿಯಲ್ಲಿ ‘ಕ್ರೋಶೆಟ್‌ ಆನ್ ವ್ಹೀಲ್ಸ್’ ಎಂಬ ಸಂಸ್ಥೆ ಪ್ರಾರಂಭಿಸಿದರು.
ಅನ್ಯಮತೀಯರ ವಶದಲ್ಲಿದ್ದ ಜಾಗದಲ್ಲಿ 12ನೇ ಶತಮಾನದ ದೇವರ ವಿಗ್ರಹ ಪತ್ತೆ
ಬಾವಿಯಲ್ಲಿ ಸುಮಾರು 15 ಅಡಿ ಆಳದಲ್ಲಿ ಈ ಮೂರ್ತಿ ಪತ್ತೆಯಾಗಿದೆ. ಬಾವಿಯನ್ನು ಯಂತ್ರದಲ್ಲಿ ತೋಡಿದಾಗ ಮೂರ್ತಿ ಕಂಡುಬಂದು ಊರ ಭಕ್ತರ ಸಂತಸಕ್ಕೆ ಪಾರವೇ ಇರಲಿಲ್ಲ. ದೇವಸ್ಥಾನವಿದ್ದ ಜಮೀನು ಅನ್ಯಮತೀಯ ವಶದಲ್ಲಿದ್ದು ಊರವರ ನಿರಂತರ ಪ್ರಯತ್ನದ ಫಲವಾಗಿ ಬೆಳ್ತಂಗಡಿಯ ಶಾಸಕರ ಶ್ರಮದಿಂದ ದೇವಸ್ಥಾನದ ನಿರ್ಮಾಣ ಉದ್ದೇಶ ಕ್ಕಾಗಿ ಕಳೆದ ಜುಲೈ ತಿಂಗಳಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಈ ಜಮೀನು ಮಂಜೂರುಗೊಳಿಸಿದ್ದರು.
ಉಡುಪಿ: 3 ದಿನ ಯಲ್ಲೋ ಅಲರ್ಟ್, ರೈತರಲ್ಲಿ ಆತಂಕ
ಉಡುಪಿಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್
ಕನ್ನಡದ ಜತೆ ಕೊಂಕಣಿಯೂ ಬೆಳೆಯಲಿ: ಮಮತಾ ಸಾಗರ್‌
ಕನ್ನಡದ ಜತೆ ಕೊಂಕಣಿಯೂ ಬೆಳೆಯಲಿ: ಮಮತಾ ಸಾಗರ್ರ್‌
ವಾದ್ಯ ಕಲಾವಿದರಿಗೂ ಮಾಸಾಶನ: ‍‍‍‍‍‍‍ವಾದ್ಯ ಕಲಾಮೇಳದಲ್ಲಿ ಆಗ್ರಹ
ವಾದ್ಯಕಲಾವಿರಿಗೂ ಮಾಸಾಶನಕ್ಕೆ ಆಗ್ರಹ
  • < previous
  • 1
  • ...
  • 569
  • 570
  • 571
  • 572
  • 573
  • 574
  • 575
  • 576
  • 577
  • ...
  • 590
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved