• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ.ಕ್ಕೆ ಕಾಂಗ್ರೆಸ್‌, ಬಿಜೆಪಿ ಕೊಡುಗೆ ತುಲನೆ ಮಾಡಿ: ಪದ್ಮರಾಜ್‌
ಸುಳ್ಯ, ಮೂಡುಬಿದಿರೆ, ಮಂಗಳೂರು ಕ್ಷೇತ್ರಗಳಲ್ಲಿ ವಿವಿಧೆಡೆ ಬಹಿರಂಗ ಪ್ರಚಾರ, ರೋಡ್‌ ಶೋ ನಡೆಸಿದ ಪದ್ಮರಾಜ್‌, ಎಲ್ಲ ಕ್ಷೇತ್ರಗಳಲ್ಲೂ ವಿವಿಧ ದೇವಾಲಯ, ದೈವಸ್ಥಾನಗಳು, ಚರ್ಚ್‌, ಮಸೀದಿಗಳಿಗೆ ಭೇಟಿ ನೀಡಿದರು.
ಬಂಟ್ವಾಳ: ಮತದಾರರ ಜಾಗೃತಿಗಾಗಿ ಜಾಥಾ, ವಿದ್ಯಾರ್ಥಿಗಳಿಂದ ಬೀದಿನಾಟಕ
ಮೌನೇಶ್ ವಿಶ್ವಕರ್ಮ ನಿರ್ದೇಶನದಲ್ಲಿ ಕಾರ್ಮೆಲ್ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳು ‘ಮತ ಮಾರಾಟಕ್ಕಲ್ಲ’ ಎನ್ನುವ ಜಾಗೃತಿ ಬೀದಿನಾಟಕವನ್ನು ಕೈಕಂಬ ಜಂಕ್ಷನ್ ಹಾಗೂ ಬಿ.ಸಿ. ರೋಡು ಮೇಲ್ಸೇತುವೆ ಬಳಿಯಲ್ಲಿ ಪ್ರದರ್ಶಿಸಿದರು.
ದೇಶದ ಭವಿಷ್ಯಕ್ಕಾಗಿ ಅಭ್ಯರ್ಥಿಗಿಂತ ಪಕ್ಷ, ದೇಶ ನೋಡಿ: ಶಾಸಕ ಉಮಾನಾಥ ಕೋಟ್ಯಾನ್‌
ಬ್ರಹ್ಮಶ್ರೀ ನಾರಾಯಣಗುರು ಲೋಕ ಸಂತ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶ ನೀಡಿದ್ದಾರೆ. ಬಿಜೆಪಿಗೆ ಮುಸ್ಲಿಂ, ಕ್ರಿಶ್ಚಿಯನ್‌, ಬಂಟರು, ಬಿಲ್ಲವರು, ಕುಲಾಲರು ಸೇರಿದಂತೆ ಪ್ರತಿಯೊಂದು ಸಮಾಜದ ಓಟು ಹಾಕುತ್ತದೆ.
14 ರಂದು ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ
ಯಕ್ಷಸಿರಿ ತರಗತಿಯ ವಿದ್ಯಾರ್ಥಿ ದಿ. ಯಶ್ವಿತ್ ಅಗರಮೇಲು ಕುಟುಂಬಕ್ಕೆ ಮರಣೋತ್ತರ ಆರ್ಥಿಕ ಸಹಾಯ ನೀಡಲಾಗುವುದು.
ದ.ಕ. ದಲ್ಲಿ ಕಾಣಿಸಿದ ಬೇಸಿಗೆ ಮಳೆ
ರಾತ್ರಿ ಹೊತ್ತು ಸೆಕೆ ಸ್ವಲ್ಪ ದೂರವಾಗಿದ್ದು, ತಂಪಿನ ಅನುಭವ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ವಿಪರೀತ ಸೆಖೆ ಕಂಡುಬಂದಿತ್ತು.
ಲೋಕಸಭಾ ಚುನಾವಣೆಗೆ ಕರಾವಳಿಯಲ್ಲಿ ನಮೋ ಸುನಾಮಿಗೆ ಕ್ಷಣಗಣನೆ...
ಕರಾವಳಿಯಲ್ಲಿ ಈ ದಿನ ಸೌರ ಯುಗಾದಿ, ಹೊಸ ವರ್ಷಾಚರಣೆ. ಬೆಳೆದ ಫಲವಸ್ತುಗಳನ್ನು ದೇವರಿಗೆ ಅರ್ಪಿಸಿ ಇಡೀ ವರ್ಷ ಸಮೃದ್ಧ ಫಸಲು ಬೇಡುವ ದಿನ. ಅಲ್ಲದೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಜನ್ಮದಿನ. ಈ ಎಲ್ಲ ಲೆಕ್ಕಾಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಮೋದಿ ಮೂಲಕ ಮತ ಬೇಟೆಗೆ ವೇದಿಕೆ ಸಜ್ಜುಗೊಳಿಸಿದ್ದಾರೆ.
ದ.ಕ.ಕ್ಕೆ ಬಿಜೆಪಿ ಎಂಪಿಗಳ ಕೊಡುಗೆ ಏನು: ರಮಾನಾಥ ರೈ ಸವಾಲು
ಬಿಜೆಪಿ ಎಂಪಿಗಳು ಏನು ಮಾಡಿದ್ದಾರೆ? ಕರಾವಳಿಯ ಅಸ್ಮಿತೆಯ ಬ್ಯಾಂಕ್‌ಗಳು ಹೇಗೆ ಮಾಯವಾದವು? ಸರ್ಕಾರಿ ಒಡೆತನದ ಏರ್‌ಪೋರ್ಟ್‌ ಖಾಸಗಿ ಕೈಗೆ ಕೊಟ್ಟವರು ಯಾರು? ಇದೇ ಬಿಜೆಪಿಯ ಸಾಧನೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಮಾಡಿದರೇ ವಿನಾ ಜಿಲ್ಲೆಯ ಅಭಿವೃದ್ಧಿಯ ಚಿಂತನೆ ಮಾಡಿಲ್ಲ ಎಂದು ರಮಾನಾಥ ರೈ ಆರೋಪಿಸಿದರು.
ಪುತ್ತೂರು: ನಿಗದಿತ ಸಮಯದೊಳಗೆ ಸುಡು ಮದ್ದು ಪ್ರದರ್ಶನ, ರಥೋತ್ಸವಕ್ಕೆ ಎಸಿಗೆ ಮನವಿ
ದೂರದ ಊರುಗಳಿಂದ ಆಗಮಿಸುವ ಭಕ್ತಾದಿಗಳಿಗೆ ಬಸ್ಸಿನ ಸೌಲಭ್ಯಗಳ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಧ್ವನಿವರ್ಧಕದ ಮೂಲಕ ಹಾಗೂ ಪತ್ರಿಕೆಗಳಲ್ಲಿ ಮುಂಚಿತವಾಗಿ ಮಾಹಿತಿ ನೀಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.
ತೆರಿಗೆ ಅನ್ಯಾಯ ವಿರೋಧಿಸಿ ‘ಗೋ ಬ್ಯಾಕ್‌ ಮೋದಿ’ ಪ್ರತಿಭಟನೆ
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಮಂಗಳೂರಿಗೆ ರೋಡ್‌ಶೋಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಮಂಗ್ಳೂರಲ್ಲಿ ಪ್ರಧಾನಿ ರೋಡ್ ಶೋ ಹಿನ್ನೆಲೆ: ಜೇನುಗೂಡು ತೆರವಿಗೆ ಸೂಚನೆ, ಟೀಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಾರ್ಥ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

  • < previous
  • 1
  • ...
  • 570
  • 571
  • 572
  • 573
  • 574
  • 575
  • 576
  • 577
  • 578
  • ...
  • 720
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved