• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೆಲೆಂಟೇನ್ಸ್ ಡೇಯಂದು ಮಂಗ್ಳೂರಲ್ಲಿ ‘ಪುಸ್ತಕ ಪ್ರೇಮಿಗಳ ದಿನ’ ಆಚರಣೆ!

ಈ ಬಾರಿ ಫೆ.14ರಂದು ಸಾಂಕೇತಿಕವಾಗಿ ಪುಸ್ತಕ ಪ್ರೇಮಿಗಳ ದಿನಾಚರಣೆ ನಡೆಯಲಿದೆ. ಆ ದಿನ ಸಂಜೆ ಮಂಗಳೂರು ಸಂತ ಅಲೋಶಿಯಸ್‌ ಕಾಲೇಜ್‌ ಎಲ್.ಎಸ್‌.ರಸ್ಕಿನ್ಹ ಸಭಾಂಗಣದಲ್ಲಿ ಶಶಿರಾಜ್‌ ಕಾವೂರು ಅವರ ಎರಡು ನಾಟಕಗಳ ಬಿಡುಗಡೆ ಆಗಲಿದೆ. 

ನಳಿನ್ ಮನೆ ಮುತ್ತಿಗೆಗೆ ಎನ್‌ಎಸ್‌ಯುಐ ಯತ್ನ
ಎನ್‌.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳೂರಲ್ಲಿ ಗುರುವಾರ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಮಳಲಿ ಮಸೀದಿ ವಿವಾದ: ಉತ್ಖನನ ಮಾಡಿ ಸರ್ವೇಗೆ ವಿಹಿಂಪ ಅರ್ಜಿ
ಮಳಲಿ ಮಸೀದಿ ವಿವಾದ ಸಂಬಂಧ ವಿಹಿಂಪ 2022 ಏ.22ರಂದು ಕೋರ್ಟ್ ‌ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯಲ್ಲಿ ಮಸೀದಿಯಲ್ಲಿ ದೇವ ಸಾನಿಧ್ಯ ಇರುವುದು ಪತ್ತೆಯಾಗಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಕಾನೂನು ಹೋರಾಟ ನಡೆದಿದ್ದು, ಅದರ ಫಲಿತಾಂಶಕ್ಕಾಗಿ ವಿಹಿಂಪ ಕಾಯುತ್ತಿದೆ.
ಅಡ್ಯನಡ್ಕ: ಕೆಬಿಎಲ್‌ ಶಾಖೆಯಿಂದ ಭಾರಿ ಪ್ರಮಾಣದ ನಗ-ನಗದು ಕಳವು
ಕಳ್ಳರು ಬ್ಯಾಂಕಿನ ಹಿಂಬದಿಯ ಕಿಟಕಿ ಮುರಿದು ಒಳನುಗ್ಗಿದ್ದು, ಗ್ಯಾಸ್‌ ಕಟರ್‌ ಬಳಸಿ ಸೇಫ್‌ ಲಾಕರ್‌ನ ಬಾಗಿಲು ತುಂಡರಿಸಿ ಕೃತ್ಯವೆಸಗಿದ್ದಾರೆ. ಕೃತ್ಯ ನಡೆಸುವ ವೇಳೆ ಬ್ಯಾಂಕಿನ ಸೆಕ್ಯೂರಿಟಿ ಅಲರಾಂ ಸೈರನ್‌ ಮಾಡಿಲ್ಲ.
ಫೆಬ್ರವರಿ 10-11 ಚೆನ್ನೈ ಕರ್ನಾಟಕ ಸಂಘದ ಅಮೃತ ಮಹೋತ್ಸವ
ಫೆ.೧೧ರಂದು ಬೆಳಗ್ಗೆ ಚೆನ್ನೈ ಕನ್ನಡ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಪರಾಹ್ನ ಪ್ರೋ. ಕೃಷ್ಣೇಗೌಡ, ಕೋಗಳಿ ಕೊಟ್ರೇಶ್, ಡಾ. ಬಸವರಾಜ ಬೆಣ್ಣಿ ಇವರಿಂದ ಹಾಸ್ಯೋತ್ಸವ ನಡೆಯಲಿರುವುದು.
ವಾರದೊಳಗೆ ಪುತ್ತಿಲ ಬಿಜೆಪಿ ಸೇರ್ಪಡೆ ಘೋಷಣೆ ಸಂಭವ
ರಾಜ್ಯ ನಾಯಕರ ಸಮ್ಮುಖ ಬೆಂಗಳೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿ ಸೇರ್ಪಡೆಗೆ ವೇದಿಕೆ ಸಜ್ಜಾಗುತ್ತಿದೆ. ಯಾವ ಜವಾಬ್ದಾರಿ ನೀಡುತ್ತಾರೆ ಎಂಬುದು ಖಚಿತವಾಗಿಲ್ಲವಾದರೂ ಬಹುತೇಕ ಪುತ್ತೂರು ಮಂಡಲ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ.
ಮಕ್ಕಳಿಗೆ ಹಿಂದಿನ ಕೃಷಿ ಪದ್ಧತಿಯನ್ನು ತಿಳಿಸುವ ಕೆಲಸವಾಗಲಿ: ಡಾ. ತಾಳ್ತಜೆ
ಪುತ್ತೂರು ಹೋಬಳಿ ಘಟಕದ ಅಧ್ಯಕ್ಷ ಕಡಮಜಲು ಸುಭಾಸ್ ರೈ ಮತ್ತು ಪದಾಧಿಕಾರಿಗಳಿಗೆ ಕನ್ನಡ ಭುವನೇಶ್ವರಿಯ ಧ್ವಜ ಹಸ್ತಾಂತರಿಸುವ ಮೂಲಕ ಪದಸ್ವೀಕಾರ ನಡೆಯಿತು. ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ ಧ್ವಜ ಹಸ್ತಾಂತರಿಸಿದರು.
ಗೊಂದಲ ನಿವಾರಿಸದಿದ್ದರೆ ‘ಮಂಗಳೂರು ವಿವಿ ಚಲೋ’ ಹೋರಾಟ: ಅಭಾವಿಪ ಎಚ್ಚರಿಕೆ
ಗೊಂದಲದ ಗೂಡಾಗಿರುವ ವಿವಿಯಲ್ಲಿ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಯಲು ಸರ್ಕಾರ ಗಮನ ಹರಿಸದೇ ಇದ್ದರೆ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳನ್ನು ಸೇರಿಸಿ ‘ವಿವಿ ಚಲೋ’ ಹೋರಾಟ ನಡೆಸುವುದಾಗಿ ಅಭಾವಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀರಾಮ್‌ ಅಂಗೀರಸ ಎಚ್ಚರಿಕೆ ನೀಡಿದರು.
ಬಂಟ್ವಾಳ ತಾಲೂಕಿನಲ್ಲಿ ಡಿಸಿ ಹೆದ್ದಾರಿ ಕಾಮಗಾರಿ ಪರಿಶೀಲನೆ
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.
ಬಿ.ಸಿ.ರೋಡು- ಅಡ್ಡಹೊಳೆ ಚತುಷ್ಪಥ ಕಾಮಗಾರಿ: ಜಿಲ್ಲಾಧಿಕಾರಿ ಪರಿಶೀಲನೆ
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.
  • < previous
  • 1
  • ...
  • 573
  • 574
  • 575
  • 576
  • 577
  • 578
  • 579
  • 580
  • 581
  • ...
  • 656
  • next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved