• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
6 ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಆರು ದಿನಗಳ ಭಾರತ ಸರ್ಕಾರದ RAMP ಯೋಜನೆಯಡಿ 6 ನೇ ರಫ್ತು ಹಾಗೂ ವಿಟಿಪಿಸಿ ಬೆಂಗಳೂರು ವತಿಯಿಂದ 129 ನೇ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಯೆಯ್ಯಾಡಿಯಲ್ಲಿ ಸೋಮವಾರ ಆರಂಭಗೊಂಡಿತು.
ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಅಷ್ಟಬಂಧ ಬ್ರಹ್ಮಕಲಶೋತ್ಸವ
ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಇಲ್ಲಿ ಶ್ರೀ ರಾಮಚಂದ್ರ ಮುಖ್ಯಪ್ರಾಣ ಸಹಿತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಸೋಮವಾರ ರಾತ್ರಿ ಎರಡನೇ ದಿನದ ಧಾರ್ಮಿಕ ಸಭೆ ನೆರವೇರಿತು.
ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಕೃತ್ಯ ಅಮಾನವೀಯ: ಡಾ. ಭರತ್‌ ಶೆಟ್ಟಿ
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಿಂದುಗಳನ್ನು ಗಮನಿಸಲು, ಅವರನ್ನು ಅವಮಾನಿಸಲು ಎಲ್ಲಾ ಕಡೆ ಪ್ರಯತ್ನಿಸುತ್ತಲೇ ಇದೆ. ಹಿಂದೂಪರ ಹೋರಾಟಗಾರರಿಗೆ, ಶಾಸಕರ ಮೇಲೆ ಕೇಸಿನ ಮೇಲೆ ಕೇಸು ಹಾಕುವ ಈ ಸರ್ಕಾರ ಇದೀಗ ಬ್ರಾಹ್ಮಣರ ಜನಿವಾರ ಕತ್ತರಿಸುವ ಮೂಲಕ ಬ್ರಾಹ್ಮಣರ ಶಾಪಕ್ಕೆ ಗುರಿಯಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಬ್ರಾಹ್ಮಣರ ತಾಳ್ಮೆಯನ್ನು ಅಸಹಾಯಕತೆ ಎಂದು ತಿಳಿಯುವುದು ಬೇಡ: ಮಹೇಶ್‌ ಕಜೆ
ಸಿಇಟಿ ವೇಳೆ ಜನಿವಾರ ತೆಗೆಸಿದ ವಿಚಾರ ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ‍ವಿವಿಧ ವಿಪ್ರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ನಗರದ ಮಿನಿವಿಧಾನ ಸೌಧದ ಬಳಿ ‘ಬ್ರಹ್ಮತೇಜೋ ಬಲ’ ಹೆಸರಿನಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಸಂಪೂರ್ಣ ಸಾಕ್ಷರತಾ ಯೋಜನೆಯ ಮುಂದುವರಿದ ಭಾಗ: ಅಕ್ಷರ ವಂಚಿತರಿಗೆ ಸಾಕ್ಷರತಾ ಪರೀಕ್ಷೆ!
ರಾಜ್ಯ ಸರ್ಕಾರ 2022-23 ರಲ್ಲಿ ಅನುಷ್ಠಾನಗೊಳಿಸಿದ್ದ ಸಾವಿರ ಗ್ರಾ.ಪಂ.ಗಳನ್ನು ಸಂಪೂರ್ಣ ಸಾಕ್ಷರ ಗ್ರಾಮಪಂಚಾಯಿತಿ ಗಳನ್ನಾಗಿಸುವ ಕಾರ್ಯಕ್ರಮದಡಿಯಲ್ಲಿ ಉಳಿಕೆ ಗುರಿಯ ಮೂರನೇ ಹಂತದ ಕಲಿಕೆಯ ಭಾಗವಾಗಿ ಇದೀಗ ಸಾಕ್ಷರತಾ ಪರೀಕ್ಷೆ ನಡೆಸಲಾಗುತ್ತಿದೆ.
ಮೂಡುಬಿದಿರೆ ತಾಲೂಕು ಅಭಿವೃದ್ಧಿಗೆ 28ರಂದು ಸಿಪಿಎಂ ಹಕ್ಕೊತ್ತಾಯ
ಮೂಡುಬಿದಿರೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದ್ದು ಅವುಗಳನ್ನು ಆದಷ್ಟು ಬೇಗ ಈಡೇರಿಸುವಂತೆ ಆಗ್ರಹಿಸಿ ಸಿಪಿಎಂನಿಂದ 28ರಂದು ಬೆಳಗ್ಗೆ 10ಕ್ಕೆ ಮಿನಿ ವಿಧಾನ ಸೌಧದ ಮುಂಭಾಗ ಧರಣಿ ಸತ್ಯಾಗ್ರಹ ದೊಂದಿಗೆ ಹಕ್ಕೊತ್ತಾಯ ನಡೆಯಲಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಹೇಳಿದ್ದಾರೆ.
ಮೂಡುಬಿದಿರೆ: ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈಜುಕೊಳ ಆವರಣದಲ್ಲಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನೆರವೇರಿತು.
ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳಿಗೆ ಆದೇಶ ಪ್ರತಿಗೆ ಕಾಯುವ ಶಿಕ್ಷೆ!
402 ಮಂದಿ ಪಿಎಸ್‌ಐ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿ ಬೇರೆ ಯಾರೋ ಮಾಡಿದ ಯಾವುದೋ ತಪ್ಪಿಗೆ ನ್ಯಾಯಯುತವಾಗಿ ನೇರ ಆಯ್ಕೆಯಾಗಿರುವ ಈ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡದೆ ವಿಳಂಬಿಸಲಾಗುತ್ತಿದೆ. ಇದರಿಂದಾಗಿ ಆಯ್ಕೆಯಾದ ಈ ಅಭ್ಯರ್ಥಿಗಳು ನೇಮಕಾತಿಗೆ ಇನ್ನು ಮತ್ತೆ ಕಾಯುವ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.
ಸ್ವಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ, ಮಾರಾಟ ಮೇಳ
ಜಿಲ್ಲಾಡಳಿತ, ಜಿಪಂ, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸ್ವಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ ಮಂಗಳೂರು ತಾಲೂಕು ಪಂಚಾಯ್ತಿ ಆವರಣದಲ್ಲಿ ನಡೆಯಿತು.
ತ್ಯಾಜ್ಯ ವಿಂಗಡಣೆ ಪರಿಶೀಲನೆ: ಹೊಟೇಲ್‌ಗಳಿಗೆ ದಾಳಿ
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸುತ್ತಮುತ್ತಲಿನ ಹೊಟೇಲ್‌ಗಳಿಗೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ತಂಡ, ತ್ಯಾಜ್ಯ ವಿಂಗಡನೆಗೆ ಸಂಬಂಧಿಸಿ ನಿರ್ಲಕ್ಷ ವಹಿಸುತ್ತಿರುವರಿಗೆ ದಂಡ ವಿಧಿಸಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 592
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved