• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿ, ಸಹಬಾಳ್ವೆಗೆ ಯೋಗ ಪೂರಕ : ಸಂಸದ ಕ್ಯಾ.ಬ್ರಿಜೇಶ್‌ ಚೌಟ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಆಯುಷ್‌ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಇಂಡಿಯನ್ ಓಪನ್ ಆಫ್ ಸರ್ಫಿಂಗ್: ತಮಿಳುನಾಡು ಸರ್ಫರ್‌ಗಳ ಗೆಲವು
ತಮಿಳುನಾಡಿನ ಶ್ರೀಕಾಂತ್ ಡಿ. ಪುರುಷರ ಓಪನ್ ವಿಭಾಗದಲ್ಲಿ ಪ್ರಶಸ್ತಿ, ಕಮಲಿ ಮೂರ್ತಿ ಮಹಿಳೆಯರ ಓಪನ್ ಮತ್ತು ಗ್ರೋಮ್ಸ್ ಗರ್ಲ್ಸ್ (ಯು-16) ವಿಭಾಗಗಳಲ್ಲಿ, ತಮಿಳುನಾಡಿನ ಪ್ರಹ್ಲಾದ್ ಶ್ರೀರಾಮ್ ಗ್ರೋಮ್ಸ್ ಬಾಯ್ಸ್ (ಯು-16) ವಿಭಾಗದಲ್ಲಿ ಜಯ ಸಾಧಿಸಿದ್ದಾರೆ.
ಠಾಣಾ ಮಟ್ಟದ ಮಾಸಿಕ ಎಸ್ಸಿ ಎಸ್ಟಿ ಸಭೆಗೆ ಒತ್ತಾಯ
ಡಿಸಿಪಿ (ಕಾನೂನು ಸುವ್ಯವಸ್ಥೆ) ಸಿದ್ಧಾರ್ಥ್ ಗೋಯಲ್ ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಭಾನುವಾರ ನಡೆದ ಎಸ್ಸಿ ಎಸ್ಟಿ ಕುಂದುಕೊರತೆ ಪರಿಹಾರ ಸಭೆಯಲ್ಲಿ ಈ ಒತ್ತಾಯ ಕೇಳಿಬಂತು.
ನಾಳೆ ಮಂಗ್ಳೂರು ಸುತ್ತಮುತ್ತ ವಿದ್ಯುತ್‌ ನಿಲುಗಡೆ
ಜೂನ್‌ 24 ರಂದು ಬೆಳಗ್ಗೆ 10.00 ರಿಂದ ಸಂಜೆ 5 ಗಂಟೆ ವರೆಗೆ 110/33/11ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಅನ್ಸಾರಿ, 11ಕೆವಿ ಪಾಂಡೇಶ್ವರ, 11ಕೆವಿ ಎಂ.ಪಿ.ಟಿ, 11ಕೆವಿ ವೆನ್ಲಾಕ್‌, 11ಕೆವಿ ಬಿಇಎಂ, 11ಕೆವಿ ಸೌತ್‌ವಾರ್ಫ್‌, 11ಕೆವಿ ಮಾರ್ಕೆಟ್‌, 11ಕೆವಿ ವಿವೇಕ್‌ ಮೋಟಾರ್ಸ್‌ ಮತ್ತು 11ಕೆವಿ ಹಂಪನಕಟ್ಟ ಫೀಡರ್‌ಗಳಲ್ಲಿ ಹಾಲಿ ಇರುವ ನೆಹರೂ ಮೈದಾನ್‌ 2x5 ಎಂವಿಎ 33/11ಕೆವಿ ಉಪಕೇಂದ್ರವನ್ನು 1x20 ಎಂವಿಎ 110/33 ಕೆವಿ ಹಾಗೂ 2x10 ಎಂವಿಎ 110/11ಕೆವಿ ಜಿಐಎಸ್‌ ವಿದ್ಯುತ್‌ ಉಪಕೇಂದ್ರವನ್ನಾಗಿ ಉನ್ನತೀಕರಿಸುವ ಕಾರ್ಯ.
ಕಾಂಗ್ರೆಸ್‌ ಸರ್ಕಾರದಿಂದ ಗ್ಯಾರಂಟಿ ಹೆಸರಿನಲ್ಲಿ ವಂಚನೆ: ರಾಜೇಶ್‌ ನಾಯ್ಕ್‌ ಆರೋಪ
ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ನಡೆಯಿತು.
ಜು.6ರಂದು ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ
ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯುವ ಮ್ಯಾರಥಾನ್ ಓಟ 21 ಕಿ.ಮೀ. ಹಾಲ್ಫ್ ಓಟ, 10 ಕಿ.ಮೀ., 5 ಕಿ.ಮೀ. ಹಾಗೂ 3 ಕಿ.ಮೀ. ಎಂಬ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಈ ಪೈಕಿ 21 ಕಿ.ಮೀ. 18ವರ್ಷ ಮೇಲ್ಪಟ್ಟವರಿಗೆ ಹಾಗೂ 10, 5, 3 ಕಿ.ಮೀ. 15 ವರ್ಷ ಮೇಲ್ಪಟ್ಟವರಿಗೆ ನಡೆಯಲಿದೆ. ಒಟ್ಟು ಮ್ಯಾರಥಾನ್ ಓಟಕ್ಕೆ ಬಹುಮಾನವಾಗಿ ರೂ. 3.40 ಲಕ್ಷ ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಸರ್ಟಿಫಿಕೇಟ್ ಹಾಗೂ ಮೆಡಲ್ ನೀಡಲಾಗುವುದು.
ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ಕ್ಷೇತ್ರ ಸಮಿತಿ ಮಹಾಸಭೆ
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ನ ಮೂಲ್ಕಿ - ಮೂಡಬಿದಿರೆ ಕ್ಷೇತ್ರ ಸಮಿತಿ ಮಹಾಸಭೆ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು.
ರೆಂಜಾಳ ರಾಮಕೃಷ್ಣ ರಾವ್‌ಗೆ ‘ಅಂಬುರುಹ ಯಕ್ಷಸದನ’ ಪ್ರಶಸ್ತಿ ಪ್ರದಾನ
ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರದಲ್ಲಿ ಶನಿವಾರ ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ ಮಂಜನಾಡಿ ಸಂಸ್ಥೆ ವತಿಯಿಂದ ಯಕ್ಷಗಾನ ಸವ್ಯಸಾಚಿ, ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾರ್ಥ ‘ಅಂಬುರುಹ ಯಕ್ಷಸದನ ಪ್ರಶಸ್ತಿ’ಯನ್ನು ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಪ್ರದಾನ ಮಾಡಲಾಯಿತು.
ಸಣ್ಣ ಮಳೆಗೇ ಹೊಳೆಯಾಗಿ ಮಾರ್ಪಡುವ ಪಂಪ್‌ವೆಲ್‌ ವೃತ್ತ!
ರಾಜಕಾಲುವೆ, ಮಳೆ ನೀರು ಚರಂಡಿಯ ಅವ್ಯವಸ್ಥೆಯಿಂದಾಗಿ ಪಂಪ್‌ವೆಲ್‌ ಸಣ್ಣ ಮಳೆಗೆ ಕೆರೆಯಂತಾಗುತ್ತಿದೆ. ದೊಡ್ಡ ಕಾಲುವೆಗಳಲ್ಲಿ ಹರಿದುಬರುವ ನೀರಿಗೆ ಸಣ್ಣ ತೋಡಿನಲ್ಲಿ ದಾರಿ ಕಲ್ಪಿಸಿದ್ದರಿಂದ ನೀರು ಮುಂದೆ ಸಾಗದೆ ವೃತ್ತದ ಕಡೆಗೆ ಧಾವಿಸುತ್ತದೆ. ಹೀಗಾಗಿ ಇಡೀ ಪಂಪ್‌ವೆಲ್‌ನಲ್ಲಿ ಪ್ರವಾಹ ಸದೃಶವಾಗುತ್ತದೆ. ಆಗ ವಾಹನ ಹಾಗೂ ಪಾದಚಾರಿ ಸಂಚಾರ ದುಸ್ತರವಾಗುತ್ತದೆ.
ಮಾನವ ಸಹಿತ ಗಗನಯಾನ ಭಾರತದ ಮಹತ್ವಾಕಾಂಕ್ಷಿ ಯೋಜನೆ: ಡಾ.ಕಿರಣ್‌ ಕುಮಾರ್‌
ಮಂಗಳೂರಿನ ರಾಮಕೃಷ್ಣ ಮಠದಲ್ಲಿ ರಾಮಕೃಷ್ಣ ಮಿಷನ್‌ ಹಾಗೂ ಸಮತಾ ಮಹಿಳಾ ಬಳಗದ ಆಶ್ರಯದಲ್ಲಿ ‘ISRO’s Legacy and Beyond’ ಕುರಿತು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್ ಉಪನ್ಯಾಸ ನೀಡಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved