• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಣೋಲಿಬೈಲು ಕ್ಷೇತ್ರದ ಹರಕೆ ಕೋಲದಲ್ಲಿ ಸ್ಪೀಕರ್ ಖಾದರ್ ಭಾಗಿ
ಹರಕೆ ಕೋಲದ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಖಾದರ್ ಅವರೇ ಹೇಳಿಕೊಂಡಿದ್ದ ಹರಕೆ ಎಂದು ತಪ್ಪು ಸಂದೇಶ ರವಾನೆಯಾಗುತ್ತಿದೆ, ಜೊತೆಗೆ ಮುಸ್ಲಿಂ ನಾಯಕರಿಂದ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಗಳು ವ್ಯಕ್ತವಾಗಿದೆ. ಆದರೆ ಇದೆಲ್ಲ ಸತ್ಯಕ್ಕೆ ದೂರವಾಗಿದ್ದು, ನಾನು ಮನಸ್ಸಿನಲ್ಲಿ ಹೇಳಿಕೊಂಡಿದ್ದ ಹರಕೆಯನ್ನು ಈಡೇರಿಸಿದ್ದಕ್ಕೆ ವೈಯಕ್ತಿಕ ನೆಲೆಯಲ್ಲಿ ಪಣೋಲಿಬೈಲಿನಲ್ಲಿ ಹರಕೆ ಕೋಲ ನೆರವೇರಿಸಿದ್ದೇನೆ ಎಂದು ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಾಜವ ತಿಳಿಸಿದ್ದಾರೆ.
ಉಪ್ಪಿನಂಗಡಿ: ಜಯ- ವಿಕ್ರಮ ಜೋಡುಕರೆ ಕಂಬಳದ ಕರೆ ಮಹೂರ್ತ
ಉಪ್ಪಿನಂಗಡಿಯ 38ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳಕ್ಕೆ ಹಳೆಗೇಟು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿರುವ ಕಂಬಳ ಕರೆಯಲ್ಲಿ ಕರೆ ಮುಹೂರ್ತ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಹರೀಶ ಉಪಾಧ್ಯಾಯರು ಧಾರ್ಮಿಕ ವಿಧಿ- ವಿಧಾನ ನೆರವೇರಿಸಿದರು. ಕಂಬಳ ಸಮಿತಿ ಅಧ್ಯಕ್ಷ, ಶಾಸಕರೂ ಆಗಿರುವ ಅಶೋಕ್ ಕುಮಾರ್ ರೈ ಸಹಿತ ಪ್ರಮುಖರು ಹಾಜರಿದ್ದರು.
ಮಾ. 21, 22ರಂದು ಸಿಯೋನ್‌ ಆಶ್ರಮ ಸಂಸ್ಥೆ ರಜತ ಮಹೋತ್ಸವ: ಡಾ. ಪೌಲೋಸ್‌
1999ರಲ್ಲಿ ಹುಲ್ಲಿನ ಶೆಡ್‌ನಲ್ಲಿ ಓರ್ವ ವ್ಯಕ್ತಿಯ ಆರೈಕೆಯೊಂದಿಗೆ ಆರಂಭವಾದ ಗಂಡಿಬಾಗಿಲು ಸಿಯಾನ್ ಆಶ್ರಮದಲ್ಲಿ ಪ್ರಸ್ತುತ 387 ಮಂದಿ ಇದ್ದಾರೆ. 900ಕ್ಕಿಂತ ಅಧಿಕ ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಮಾ. 21 ಹಾಗೂ 22ರಂದು ಸಂಸ್ಥೆಯ ರಜತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಗಂಡಿಬಾಗಿಲಿನ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ. ಪೌಲೋಸ್ ತಿಳಿಸಿದ್ದಾರೆ.
ಗ್ರೀನ್‌ ಹೈಡ್ರೋಜನ್‌ಗೆ ನೂತನ ನೀತಿ: ಸಚಿವ ಜಾರ್ಜ್‌
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಲಿದ್ದು, ಪರ್ಯಾಯ ನೂತನ ಪರಿಹಾರವಾಗಿ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಗೆ ಚಿಂತನೆ ನಡೆಸಲಾಗಿದೆ. ಇದರ ಉತ್ಪಾದನೆಗೆ ಮಂಗಳೂರಿನಲ್ಲಿ ಪೂರಕ ಸೌಲಭ್ಯಗಳು ಇರುವ ಕಾರಣದಿಂದ ಇಲ್ಲೇ 300 ಕಿ.ವ್ಯಾ. ಸಾಮರ್ಥ್ಯದ ಪ್ರಾಯೋಗಿಕ ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್‌ ಮಂಗಳೂರಿನಲ್ಲಿ ತಿಳಿಸಿದ್ದಾರೆ.
ಮಾದಕ ದ್ರವ್ಯ ಮಾರಾಟ: ಇಬ್ಬರ ಬಂಧನ, ಲಕ್ಷಾಂತರ ರು. ಸೊತ್ತು ವಶ
ಭಾನುವಾರ ರಾತ್ರಿ 9 ಗಂಟೆಗೆ ಮಂಗಳೂರು ನಗರದ ಬಲ್ಮಠ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಅತ್ತಾವರ ವೈದ್ಯನಾಥ ನಗರದ ಆದಿತ್ಯ ಕೆ. (29) ಮತ್ತು ಅಡ್ಯಾರ್ ಪದವು ಲೋಬೊ ನಗರದ ರೋಹನ್ ಸಿಕ್ವೇರ‌ (33) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
(ರಾಜ್ಯಕ್ಕೂ ಮುಖ್ಯ, ಪುತ್ತಿಲ) ಬಿಜೆಪಿ ಸೇರ್ಪಡೆಗೆ ಪುತ್ತಿಲ ಪರಿವಾರ ಮೂರು ಶರತ್ತು
ಪುತ್ತೂರಿನಲ್ಲಿ ಸೋಮವಾರ ಪುತ್ತಿಲ ಪರಿವಾರದ ಸಮಾಲೋಚನಾ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ನಿರ್ಣಯಗಳನ್ನು ಓದಿದರು. ಪರಿವಾರ ಕ್ಷಮೆ ಯಾಚಿಸುವ ಪ್ರಶ್ನೆ ಇಲ್ಲ, ಅರುಣ್‌ ಕುಮಾರ್‌ ಅವರಿಗೆ ಮಂಡಲ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಬೇಕು, ಇಲ್ಲವಾದರೆ ಮುಂಬರುವ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ತೀರ್ಮಾನಿಸಲಾಯಿತು.
ಮಂಗಳೂರು: 10,11ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಫೆ.10ರಂದು ಮಧ್ಯಾಹ್ನ 2.30ರಿಂದ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಮರುದಿನ ಅಪರಾಹ್ನ ಗಾಳಿಪಟ ಉತ್ಸವ ಮತ್ತೆ ಆರಂಭವಾಗಲಿದ್ದು, ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಇರುತ್ತದೆ.
ಮಾ. 21, 22ರಂದು ಸಿಯೋನ್‌ ಆಶ್ರಮ ಸಂಸ್ಥೆ ರಜತ ಮಹೋತ್ಸವ: ಡಾ. ಪೌಲೋಸ್‌
1999ರಲ್ಲಿ ಹುಲ್ಲಿನ ಶೆಡ್‌ನಲ್ಲಿ ಓರ್ವ ವ್ಯಕ್ತಿಯ ಆರೈಕೆಯೊಂದಿಗೆ ಆರಂಭವಾದ ಆಶ್ರಮದಲ್ಲಿ ಪ್ರಸ್ತುತ 387 ಮಂದಿ ಇದ್ದಾರೆ. 900ಕ್ಕಿಂತ ಅಧಿಕ ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಪ್ರತಿ ದಿನ 1.5 ಲಕ್ಷ ರು. ಖರ್ಚು ಇದೆ. ಅಲ್ಪಸಂಖ್ಯಾತರ ನಿಗಮದಿಂದ ವಾರ್ಷಿಕ 83 ಲಕ್ಷ ರು. ಮಾತ್ರ ಅನುದಾನ ದೊರೆಯುತ್ತಿದೆ.
42 ಅಕ್ರಮ ಸಿಮ್‌ ಕಾರ್ಡ್‌ ಖರೀದಿ: ಐವರ ಬಂಧನ
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.
ದ.ಕ.ದಲ್ಲಿ ಮರಳಿ ಕಾಂಗ್ರೆಸ್‌ ಗೆಲ್ಲಿಸಿ: ಕಾರ್ಯಕರ್ತರಿಗೆ ಸಚಿವ ಜಾರ್ಜ್‌ ಕರೆ
ದ.ಕ. ಜಿಲ್ಲೆಯಲ್ಲಿ ದಿ. ಆಸ್ಕರ್‌ ಫರ್ನಾಂಡಿಸ್‌ ಅವರಂಥ ಧೀಮಂತ ನಾಯಕರೆದುರು ಸಂಸದ ನಳಿನ್‌ ಕುಮಾರ್‌ ಕಟೀಲ್‌ ದೊಡ್ಡ ನಾಯಕರಾ ಎಂದು ಸಚಿವ ಜಾರ್ಜ್‌ ಪ್ರಶ್ನಿಸಿದರು.
  • < previous
  • 1
  • ...
  • 576
  • 577
  • 578
  • 579
  • 580
  • 581
  • 582
  • 583
  • 584
  • ...
  • 656
  • next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved