• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಪಾಳ ಕ್ರಿಕೆಟ್‌ ತಂಡಕ್ಕೆ ಆರ್ಥಿಕ ನೆರವು ನೀಡಲು ಬಿಸಿಸಿಐ ನಿರ್ಧಾರ
ಬಿಸಿಸಿಐ ಅಫ್ಘಾನಿಸ್ತಾನ ಕ್ರಿಕೆಟ್‌ಗೆ ಕಳೆದೊಂದು ದಶಕದಿಂದಲೂ ನೆರವು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲಿ ಕ್ರಿಕೆಟ್‌ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ಇದೀಗ ನೇಪಾಳ ಕ್ರಿಕೆಟ್‌ ತಂಡಗಳಿಗೂ ಮೂಲಸೌಕರ್ಯ, ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.
ಕನ್ನಡಪ್ರಭ ವರ್ಷದ ವ್ಯಕ್ತಿ ಹರೇಕಳ ಹಾಜಬ್ಬರ ನ್ಯೂಪಡ್ಪುವಿಗೆ ಪಿಯು ಕಾಲೇಜು ಮಂಜೂರು
ಸ್ಥಳೀಯ ಜನಪ್ರತಿನಿಧಿಗಳು, ಸಂಘಸಂಸ್ಥೆಗಳು, ಶಾಸಕರು, ಸಂಸದರು, ಸಚಿವರ ಪ್ರಯತ್ನದ ಫಲವಾಗಿ ಹಾಜಬ್ಬರ ಶಾಲೆಗೆ ಪಿಯು ಕಾಲೇಜು ಮಂಜೂರುಗೊಂಡಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೆ ಹಾಜಬ್ಬ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ದ.ಕ. ಬಿಜೆಪಿ ಹೊಸ ಪದಾಧಿಕಾರಿಗಳ ಪಟ್ಟಿ ಪ್ರಕಟ: ಪುತ್ತೂರು ಹೊರತುಪಡಿಸಿ ಬೇರೆಲ್ಲ ಘೋಷಣೆ
ದ.ಕ.ಜಿಲ್ಲಾ ಬಿಜೆಪಿಯ ಏಳು ಮಂದಿ ಉಪಾಧ್ಯಕ್ಷರು, ಮೂರು ಮಂದಿ ಪ್ರಧಾನ ಕಾರ್ಯದರ್ಶಿ, ಎಂಟು ಮಂದಿ ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಕಾರ್ಯಾಲಯ ಕಾರ್ಯದರ್ಶಿ ಸೇರಿದಂತೆ 20 ಮಂದಿಯ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ.
ಡಾ. ಅಂಬೇಡ್ಕರ್‌ ಸಾಧನೆಯನ್ನು ಸಮಗ್ರವಾಗಿ ಅರಿಯಬೇಕು: ತುಕ್ರಪ್ಪ ಕೆಂಬಾರೆ
ಅಂಬೇಡ್ಕರ್ ಚಿತ್ರ ಬರೆಯುವ ಸ್ಪರ್ಧೆಯಲ್ಲಿ ಮೋಹನ್ ಕುಮಾರ್ ಮತ್ತು ಭರತ್ ಎಂ.ಜಿ. ಪ್ರಥಮ, ಶ್ರೀಮಂತ ದ್ವಿತೀಯ, ಯಲ್ಲಪ್ಪ ತೃತೀಯ ಬಹುಮಾನ ಪಡೆದರು. ಸಂವಿಧಾನದ ಕುರಿತ ಕ್ವಿಜ್ ಸ್ಪರ್ಧೆಯಲ್ಲಿ ನವೀನ ಕೆ. ಪ್ರಥಮ, ಸೋಮಲಿಂಗ ಮತ್ತು ಮುತ್ತುರಾಜ್ ದ್ವಿತೀಯ, ಉಲ್ಲಾಸ್ ಮತ್ತು ಈರಣ್ಣ ತೃತೀಯ ಬಹುಮಾನ ಪಡೆದರು.
2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಷ್ಕಾ ದಂಪತಿ

ಭಾರತದ ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಹಾಗೂ ಖ್ಯಾತ ನಟಿ ಅನುಷ್ಕಾ ಶರ್ಮಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇವರಿಬ್ಬರೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ

ಪೆನ್‌ ಪಾಯಿಂಟ್‌ ಕ್ರಿಕೆಟ್ ಫೆಸ್ಟ್: ಚೊಚ್ಚಲ ಕಿರೀಟ ಮುಡಿಗೇರಿಸಿಕೊಂಡ ಬ್ಲೂ ಹಂಟರ್ಸ್‌
ಸೌದಿ ಅರೇಬಿಯಾ, ಕತಾರ್‌, ಯುಎಇ, ಕುವೈತ್‌, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಕಡೆಗಳಲ್ಲಿ ವಾಸವಿರುವ ಸದಸ್ಯರು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. 4 ತಂಡಗಳ ನಡುವಿನ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಇರ್ಫಾನ್‌ ಕನ್ಯಾರಕೋಡಿ ಮಾಲಕತ್ವದ ಬ್ಲೂ ಹಂಟರ್ಸ್ ತಂಡ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
ಉಡುಪಿ ಕೃಷ್ಣನ ಭಕ್ತ, ಪೇಜಾವರ ಶ್ರೀವಿಶ್ವೇಶ ತೀರ್ಥರ ಪರಮಾಪ್ತಗೆ ಭಾರತರತ್ನ ಕಿರೀಟ!
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರತಿಷ್ಠೆಯು ಭಾರತೀಯರಿಗೆ ಎಷ್ಟು ಸಂಭ್ರಮವನ್ನು ಉಂಟುಮಾಡಿದೆಯೋ ಅಷ್ಟೇ ಸಂಭ್ರಮ ಅಡ್ವಾಣಿಯವರಿಗೆ ‘ಭಾರತ ರತ್ನ’ ಘೋಷಣೆಯಾಗಿರುವ ಬಗ್ಗೆಯೂ ಸಂಭ್ರಮವಾಗಿದೆ ಎಂದು ಕಲ್ಕೂರ ತಿಳಿಸಿದ್ದಾರೆ.
ಫೆ.5ರ ಪುತ್ತೂರು ಪುತ್ತಿಲ ಪರಿವಾರ ಸಮಾಲೋಚನಾ ಸಭೆ ಮುಂದಿನ ರಾಜಕೀಯ ಬೆಳವಣಿಗೆಗೆ ದಿಕ್ಸೂಚಿ?
ಸೋಮವಾರ ನಡೆಯುವ ಪುತ್ತಿಲ ಪರಿವಾರದ ಸಮಾಲೋಚನಾ ಸಭೆ ಕೈಗೊಳ್ಳುವ ನಿರ್ಧಾರದ ಬಗ್ಗೆ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ಆರಂಭವಾಗಿದೆ.
ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್‌ ಬೋರ್ಡ್‌ ಮುಂದಾಳತ್ವ
ಇನ್ಮುಂದೆ ಪ್ರಕರಣದ ವಿಚಾರಣೆ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿದ್ದು, ಮಸೀದಿ ಸಮಿತಿಯೊಂದಿಗೆ ವಕ್ಫ್‌ ಬೋರ್ಡ್‌ ಕೂಡ ಪಾರ್ಟಿಯಾಗಲಿದೆ ಎಂದು ದ.ಕ. ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಡ್ವಾಣಿ ಅರ್ಹತೆಗೆ ಸಂದ ಭಾರತರತ್ನ ಗೌರವ: ಕರಾವಳಿಯ ಸಮೀಪವರ್ತಿಗಳಲ್ಲಿ ಹರ್ಷದ ಹೊನಲು
ಆಡ್ವಾಣಿ ಜತೆ ನಿಕಟ ಸಂಪರ್ಕ ಹೊಂದಿರುವ ನಿಟ್ಟೆ ಎಜುಕೇಶನಲ್‌ ಟ್ರಸ್ಟ್‌ ಅಧ್ಯಕ್ಷ ಹಾಗೂ ನಿಟ್ಟೆ ವಿಶ್ವವಿದ್ಯಾಲಯ ಕುಲಪತಿ ಡಾ.ವಿನಯ ಹೆಗ್ಡೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆರ್‌ಎಸ್‌ಎಸ್‌ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ ಅಪಾರ ಅಭಿಮಾನ ಪಟ್ಟಿದ್ದಾರೆ.
  • < previous
  • 1
  • ...
  • 578
  • 579
  • 580
  • 581
  • 582
  • 583
  • 584
  • 585
  • 586
  • ...
  • 656
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved