ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಮ್ಮು ಕಾಶ್ಮೀರದ ವೈಷ್ಣೋದೇವಿಯಲ್ಲಿ ದೇವಿ ಮಹಾತ್ಮೆ ಯಕ್ಷಗಾನ
ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ 30 ಕಲಾವಿದರು ಜಮ್ಮು ಕಾಶ್ಮೀರದ ವೈಷ್ಣೋದೇವಿಗೆ ತೆರಳಿದ್ದು, ನವರಾತ್ರಿಯ ವೈಷ್ಣೋದೇವಿ ಉತ್ಸವ ಸಂದರ್ಭ ಶ್ರೀ ದೇವಿಮಹಾತ್ಮೆ ಯಕ್ಷಗಾನವನ್ನು ಆಡಿ ತೋರಿಸಿದರು.
ಗ್ಯಾರಂಟಿಗಳ ಪರಿಣಾಮಕಾರಿ ಜಾರಿ: ಉಸ್ತುವಾರಿ ಕಾರ್ಯದರ್ಶಿ ಸೂಚನೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚಿಸಿದ್ದಾರೆ.
ಹೊಳೆಗೆ ಬಿದ್ದು ಕಣ್ಮರೆಯಾಗಿದ್ದ ಬಾಲಕನ ಮೃತದೇಹ ಪತ್ತೆ
ಕೆಯ್ಯೂರು ಗ್ರಾಮದ ಎರಕ್ಕಲ ಎಂಬಲ್ಲಿರುವ ಹೊಳೆಗೆ ಭಾನುವಾರ ಸಂಜೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ದೇಂತಡ್ಕ ದೇವಳ ಆಭರಣ ನಾಪತ್ತೆ: ದೂರು ದಾಖಲು
ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿದೆ.
ವೇಣೂರು ಮಸ್ತಕಾಭಿಷೇಕ ಮಹೋತ್ಸವಕ್ಕೆ ಅಟ್ಟಳಿಗೆ ಮುಹೂರ್ತ
ಫೆಬ್ರವರಿ 22ರಿಂದ ಮಾರ್ಚ್ 1ರ ವರೆಗೆ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆಯುವ ಮಹಾಮಸ್ತಕಾಭಿಷೇಕ ಮಹೋತ್ಸವ ನಿಮಿತ್ತ ಅಟ್ಟಳಿಗೆಯ ಸ್ತಂಭ ನ್ಯಾಸ ಕಾರ್ಯಕ್ರಮ
ಸಿಎಂ, ಡಿಸಿಎಂ ರಾಜೀನಾಮೆಗೆ ಶಾಸಕ ಕಾಮತ್ ಆಗ್ರಹ
ಐಟಿ ದಾಳಿಯಲ್ಲಿ ಕಾಂಗ್ರೆಸ್ ಮುಖಂಡರ ಆಪ್ತರ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್ನ ಕಮಿಷನ್ ದಂಧೆಗೆ ಸಾಕ್ಷಿ ಎಂದು ಕಾಮತ್ ಆರೋಪಿಸಿದರು.
ನಾಡಿನೆಲ್ಲೆಡೆಗೆ ಪ್ರಸಿದ್ಧಿ ಪಡೆದ ಮಂಗಳೂರು ದಸರಾ: ಪ್ರದೀಪ್ ಕುಮಾರ್ ಪಂಜ
ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ 34ನೇ ವರ್ಷದ ನವರಾತ್ರಿ ಉತ್ಸವದ ನವದುರ್ಗೆಯರ ಆರಾಧನೆ ಹಾಗೂ ಸಾಂಸ್ಕೃತಿಕ ಉತ್ಸವಗಳಿಗೆ ಭಾನುವಾರ ಅದ್ದೂರಿ ಚಾಲನೆ ನೀಡಲಾಯಿತು.
ತ್ರಿಪುರಸುಂದರಿ ಉಪಸಾನೆಯಿಂದ ಇಹ-ಪರದ ಸುಖ ನಿಶ್ಚಿತ: ರಾಘವೇಶ್ವರಶ್ರೀ
ಬಂಟ್ವಾಳದ ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ಭಾನುವಾರ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ
ಹಳದಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶೀಘ್ರ ಕ್ರಮ: ಸಚಿವ ಚೆಲುವರಾಯ ಸ್ವಾಮಿ
ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ ವಿಜ್ಞಾನಿ ಡಾ. ಜಗದೀಶ್ ಅವರಿಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ. ವರದಿ ಬಂದ ತಕ್ಷಣ ರೈತರಿಗೆ ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದರು.
ಕೃಷಿಗಾಗಿ ಹೈಟೆಕ್ ಹಬ್ ಸ್ಥಾಪನೆ: ಚೆಲುವರಾಯ ಸ್ವಾಮಿ
ರೈತರ ಕಲ್ಯಾಣಕ್ಕಾಗಿ ಕೃಷಿಭಾಗ್ಯದ ಮೂಲಕ ಸರ್ಕಾರದ ವತಿಯಿಂದ 100 ಕೋಟಿ ರು. ವೆಚ್ಚದಲ್ಲಿ ಹೈಟೆಕ್ ಹಬ್ ಯೋಜನೆ ಸದ್ಯದಲ್ಲೇ ಪ್ರಾರಂಭಿಸಲಿದ್ದು, ರೈತರ ಮನೆ ಬಾಗಿಲಿಗೆ ಕೃಷಿ ಯಂತ್ರೋಪಕರಣಗಳ ಸೇವಾ ಸೌಲಭ್ಯ ಒದಗಿಸಲಾಗುವುದು.
< previous
1
...
579
580
581
582
583
584
585
586
587
588
589
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?