• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಸ್ಯ ವೈವಿಧ್ಯತೆಯ ಸಂರಕ್ಷಣೆಯ ಕಾರ್ಯಾಗಾರ
ಕಾರ್ಯಾಗಾರವನ್ನು ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾಲಯ ಸಸ್ಯಶಾಸ್ತ್ರ ವಿಭಾಗದ ಅಧ್ಯಕ್ಷ ಡಾ. ಅಮೃತೇಶ್ ಅವರು ಮಾತನಾಡಿದರು.
ಜ್ಞಾನವ್ಯಾಪಿ ಪ್ರಕರಣ ಮಾದರಿಯಲ್ಲೇ ಮಂಗಳೂರಲ್ಲೂ ಮಸೀದಿ ವಿವಾದ
ಮಂಗಳೂರು ಹೊರವಲಯದ ಗುರುಪುರದ ಮಳಲಿಯಲ್ಲಿ 2022 ಏ.21ರಂದು ಮಸೀದಿ ನವೀಕರಣದ ವೇಳೆ ಮಂದಿರದ ಕುರುಹು ಕಾಣಿಸಿಕೊಂಡಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ನ್ಯಾಯಾಲಯದಲ್ಲಿರುವ ಈ ಪ್ರಕರಣದ ಭವಿಷ್ಯದ ದಿಕ್ಸೂಚಿಯಾಗಿದ್ದ ತೀರ್ಪು ಹೊರಬೀಳಬೇಕಿದೆ.
ಫೆ.8ರಂದು ರಾಜ್ಯ ಮಟ್ಟದ ಸಿಎಂ ಜನಸ್ಪಂದನಕ್ಕೆ ಸರ್ವ ವ್ಯವಸ್ಥೆಗೆ ಸೂಚನೆ
ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಎಲ್‌.ಕೆ. ಅತೀಕ್‌ ಸೂಚಿಸಿದರು.
ಸುಭದ್ರ ಭಾರತದ ಜನಪ್ರಿಯ ಬಜೆಟ್: ನಳಿನ್ ಕುಮಾರ್ ಕಟೀಲ್
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದರೂ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಅಭಿವೃದ್ಧಿಯ ಚಿಂತನೆ, ಸುಭದ್ರ ಭಾರತದ ದೃಷ್ಟಿಕೋನ ಇರಿಸಿ ಮಂಡಿಸಲಾದ ಜನಪ್ರಿಯ ಬಜೆಟ್ ಆಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.
\ಕೇಂದ್ರ ಬಜೆಟ್ ನಿರಾಶಾದಾಯಕ: ರಮಾನಾಥ ರೈ
ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ.
3, 4ರಂದು ಮರಾಠ ಟ್ರೋಫಿ- ಕ್ರಿಕೆಟ್‌, ತ್ರೋಬಾಲ್‌ ಪಂದ್ಯ
ಶಿವಾಜಿ ಜಯಂತಿ ಪ್ರಯುಕ್ತ ಮರಾಠ ಟ್ರೋಫಿ 2023 ಪುರುಷರ ಕ್ರಿಕೆಟ್‌ ಮತ್ತು ಮಹಿಳೆಯರ ತ್ರೋಬಾಲ್‌ ಪಂದ್ಯಾವಳಿ ಫೆ.3 ಮತ್ತು 4 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.
ವೇಣೂರು ಬಾಹುಬಲಿ ಮಹಾಮಜ್ಜನ: ಅಧಿಕಾರಿಗಳೊಂದಿಗೆ ಶಾಸಕ ಪೂಂಜ ಸಭೆ
ಫೆ.22ರಿಂದ ಮಾ.1ರ ವರೆಗೆ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಕಾರ್ಯಕ್ರಮದ ಯಶಸ್ವಿಗೆ ಸರ್ಕಾರದ ಅಧಿಕಾರಿಗಳೊಂದಿಗೆ ಬುಧವಾರ ವೇಣೂರು ಬಾಹುಬಲಿ ಸಭಾಭವನದಲ್ಲಿ ಸಮಾಲೋಚನೆ ಹಾಗೂ ಪ್ರಗತಿ‌ ಪರಿಶೀಲನೆ ಸಭೆ ನಡೆಯಿತು.
ದ.ಕ. ಬಿಜೆಪಿ ಟಿಕೆಟ್‌ಗೆ ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌ ಉತ್ಸಾಹ
ಫೆ. 25ರಂದು ಜಿಲ್ಲೆಯಲ್ಲಿ ಸತ್ಯಜಿತ್ ಪರವಾಗಿ ಸಮಾವೇಶ ನಡೆಸುವ ಸಾಧ್ಯತೆ ಇದೆ. ಸತ್ಯಜಿತ್‌ಗೆ ಟಿಕೆಟ್‌ ನೀಡುವಂತೆ ರಾಜ್ಯ ಬಿಜೆಪಿ ಹಾಗೂ ದೆಹಲಿಯ ವರಿಷ್ಠರಿಗೆ ಬೇಡಿಕೆ ಇರಿಸಲು ತೀರ್ಮಾನಿಸಲಾಗಿದೆ.
ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50 ಲ.ರು. ಚಿಕಿತ್ಸೆಗೆ ಹಸ್ತಾಂತರ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬುಧವಾರ ಫ್ರೆಂಡ್ಸ್ ಬಳ್ಳಾಳ್ ಬಾಗ್‌, ಬಿರುವೆರ್ ಕುಡ್ಲ ಸಂಸ್ಥೆಯು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ಸ್ಟ್ರೀಟ್ ಫುಡ್ ಉತ್ಸವದಲ್ಲಿ ಲಸ್ಸಿ ಸ್ಟಾಲ್ ಇರಿಸಿತ್ತು.
ಕಂಬಳ ಸಮಯ ಪಾಲನೆಗೆ ಆಧುನಿಕ ತಂತ್ರಜ್ಞಾನ ಟಚ್‌!
ಈ ಅತ್ಯಾಧುನಿಕ ವ್ಯವಸ್ಥೆಯನ್ನು ಫೆ.3ರಂದು ಕಿನ್ನಿಗೋಳಿಯಲ್ಲಿ ನಡೆಯಲಿರುವ ಐಕಳಬಾವ ಕಾಂತಬಾರೆ- ಬೂದಬಾರೆ ಕಂಬಳೋತ್ಸವದಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗುವುದು. ನಂತರ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ಬದಲಾವಣೆ ಬೇಕಿದ್ದರೆ ಮಾಡಿ ಮುಂಬರುವ ಎಲ್ಲ ಕಂಬಳಗಳಲ್ಲಿ ಅಳವಡಿಸಲಾಗುತ್ತದೆ ಎಂದು ದೇವಿಪ್ರಸಾದ್‌ ತಿಳಿಸಿದರು.
  • < previous
  • 1
  • ...
  • 580
  • 581
  • 582
  • 583
  • 584
  • 585
  • 586
  • 587
  • 588
  • ...
  • 656
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved