• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಟ್ವಾಳ: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಬೇಟಿ ಪಡಾವೋ- ಬೇಟಿ ಬಚಾವೋ ಹಾಗೂ ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರಮ ಸರ್ಕಾರಿ ಪ್ರೌಢಶಾಲೆ ನಾರ್ಶದಲ್ಲಿ ನಡೆಯಿತು. ಈ ವೇಳೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.
ಧರ್ಮಸ್ಥಳ: ಮೇ 1ರಂದು ಉಚಿತ ಸಾಮೂಹಿಕ ವಿವಾಹ
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ೧೯೭೨ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ಬಾರಿ ಮೇ ೧ರಂದು ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.
ಮೂಡುಬಿದಿರೆ: ರಾಜ್ಯಮಟ್ಟದ ಕಬ್ಸ್-ಬುಲ್‌ಬುಲ್ಸ್ ಉತ್ಸವ ಸಮಾರೋಪ
ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ೪೩ನೇ ರಾಜ್ಯಮಟ್ಟದ ಕಬ್ಸ್ - ಬುಲ್‌ಬುಲ್ಸ್ ಉತ್ಸವ ಸಮಾರೋಪ ಸಮಾರಂಭ ನಡೆಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಭಾರತದ ಕರ್ನಾಟಕ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬೆಂಗಳೂರು ಕಂಬಳದಿಂದ ಕ್ರೀಡೆ ಘನತೆ ವಿಶ್ವವ್ಯಾಪಿಯಾಗಿದೆ: ವಿನಯ ಕುಮಾರ್ ಸೊರಕೆ
ಪುತ್ತೂರು ಕಂಬಳದಲ್ಲಿ ಸಾಧಕ ಐವರನ್ನು ಸನ್ಮಾನಿಸಲಾಯಿತು. ಕಂಬಳ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ವಿನಯ್‌ ಕುಮಾರ್‌ ಸೊರಕೆ ಬೆಂಗಳೂರು ಕಂಬಳವನ್ನು ಹೊಗಳಿದರು. ಕಂಬಳಕ್ಕೆ ಅನೇಕ ಸಿನಿ ತಾರೆಯರು ಆಗಮಿಸಿದ್ದರು.
ಸ್ವಾತಂತ್ರ್ಯ ಎಂದೂ ಸ್ವೇಚ್ಛೆ ಆಗಬಾರದು: ವಸಂತ ಭಾರಧ್ವಾಜ
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶನಿವಾರ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಿತು.
ಕೆಬಿಎಲ್‌ ಸೆಂಟಿನರಿ ಕಪ್‌- 2024ಗೆ ಚಾಲನೆ
ಬಣ್ಣದ ಬಲೂನುಗಳನ್ನು ಆಗಸದಲ್ಲಿ ತೇಲಿ ಬಿಡುವ ಮೂಲಕ ಟೂರ್ನಿಗೆ ಚಾಲನೆ ನೀಡಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಬಿ.ಎಸ್.ರಾಜ ಮಾತನಾಡಿ, ಎರಡು ದಿನಗಳ ಬ್ಯಾಂಕಿನ ನೌಕರರ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಅದು ನಮ್ಮದೇ ತಂಡವಾಗಿರಲಿದೆ ಎಂದು ಹೇಳಿದರು.
ಆಶ್ಲೇಷ ನಕ್ಷತ್ರ ದಿನ ಆಶ್ಲೇಷಾ ಬಲಿ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡ
ಕ್ಷೇತ್ರಕ್ಕೆ ಬಂದ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಪತ್ರಕರ್ತರು ಮಾತನಾಡಿಸಲು ತೆರಳಿದಾಗ ನಾನು ಕ್ಷೇತ್ರಕ್ಕೆ ದರ್ಶನ ಮಾಡಲು ಹಾಗೂ ಪೂಜೆಯನ್ನು ನೆರವೇರಿಸಲು ಬಂದಿದ್ದೇನೆ ಯಾವುದೇ ರೀತಿಯ ರಾಜಕೀಯ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.
ಎಡಮಂಗಲದಲ್ಲಿ ಮರುಕಳಿಸಿದ ‘ಕಾಂತಾರ’ ಸನ್ನಿವೇಶ
ಕಳೆದ ವರ್ಷ ದೈವ ನರ್ತನದ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿದ್ದ ಕಾಂತು ಅಜಿಲರ ಮಕ್ಕಳನ್ನೇ ಮುಂದಿನ ದೈವನರ್ತಕರಾಗಿಸಬೇಕೆಂಬ ದೈವದ ಅಭಯಕ್ಕೆ ಜನ ತಲೆ ಬಾಗಿದ್ದು, ಶಿರಾಡಿ ದೈವ ನರ್ತನದ ಜವಾಬ್ದಾರಿಯ ದೀಕ್ಷೆ ಬೂಳ್ಯವನ್ನು ಕಾಂತು ಅಜಿಲರ ಪುತ್ರ ಮೋನಪ್ಪ ಮೂಲಂಗೇರಿ ಪಡೆದಿದ್ದಾರೆ.
ಚಂದ್ರಯಾನ, ಅಣೆಕಟ್ಟುಗಳು, ಸೌರ ಶಕ್ತಿಯ ಬಳಕೆ
ಶನಿವಾರ ಬಿ.ಸಿ.ರೋಡು ತಲಪಾಡಿಯ ಡೈಮಂಡ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಪುಟಾಣಿ ಡೈಮಂಡ್‌ಗಳ ‘ಸ್ಕಿಲ್‌ ಸ್ಪೆಕ್ಟ್ರಾ’ ಕಾರ್ಯಕ್ರಮ ಅದ್ಭುತ ಲೋಕವನ್ನೇ ಸೃಷ್ಟಿಸಿತ್ತು.
ಪುತ್ತೂರು ೩೧ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ
ಕಂಬಳ ಆರಂಭಕ್ಕೆ ಮುನ್ನ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಕಂಬಳವನ್ನು ಪೂರ್ವಾಹ್ನ ೧೦.೩೨ರ ಮುಹೂರ್ತದಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭ ಪುಣ್ಯ ಕ್ಷೇತ್ರಗಳಿಂದ ತಂದ ದೇವತಾ ಪ್ರಸಾದಗಳನ್ನು ಕೆರೆಗೆ ಅರ್ಪಿಸಲಾಯಿತು.
  • < previous
  • 1
  • ...
  • 584
  • 585
  • 586
  • 587
  • 588
  • 589
  • 590
  • 591
  • 592
  • ...
  • 656
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved