ತೆಂಕು-ಬಡಗಿನ ಖ್ಯಾತ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲಪೌರಾಣಿಕ ಪ್ರಸಂಗಗಳಲ್ಲಿ ಬಾವುಕ, ರಜಕ, ನಾರದ, ವಿಜಯ, ವೃದ್ಧಬ್ರಾಹ್ಮಣ, ಕಂದರ, ಮಂಥರೆ, ವಿದ್ಯುಜ್ಜಿಹ, ಶನಿ ಪೀಡಿತ ವಿಕ್ರಮ ಮುಂತಾದ ಪಾತ್ರಗಳು, ಕಾಲ್ಪನಿಕ ಪ್ರಸಂಗಗಳಲ್ಲಿ ಚೆಲುವೆ, ಚಿತ್ರಾವತಿಯ ಅಡಗೂಲಜ್ಜಿ ಮತ್ತು ಮುರಳಿ ಶೂದ್ರ ತಪಸ್ವಿನಿಯ ರಂಗಾಚಾರಿ, ಕಾಂಚನ ಶ್ರೀಯ ಪ್ರೇತ, ಸ್ವಪ್ನ ಸಾಮ್ರಾಜ್ಯದ ಶೂರ ಸೇನ ಹಾಗೂ ಕಲಿಕ್ರೋಧನದ ಮಡಿವಾಳ, ನಾಗಶ್ರೀಯ ಕೈರವನ ಪಾತ್ರಗಳ ಮೂಲಕ ಅಪಾರ ಜನ ಮೆಚ್ಚುಗೆಯನ್ನು ಪಡೆದಿದ್ದವು.