ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿ ಅಂತರ್ ಕಾಲೇಜುಗಳ ಚೆಸ್: ಉಪ್ಪಿನಂಗಡಿ ಡಿಗ್ರಿ ಕಾಲೇಜು ಚಾಂಪಿಯನ್ ಶಿಪ್ ಪ್ರಶಸ್ತಿ
ತಂಡದ ಗೌತಮಿ ನಾಲ್ಕನೇ ಬೋರ್ಡ್ನ ವೈಯಕ್ತಿಕ ಟಾಪರ್ ಪ್ರಶಸ್ತಿಯನ್ನು ಪಡೆದುಕೊಂಡರು.
ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದು ತಿಳಿಯಬೇಕಾಗಿದೆ.
ಬಂಟ್ವಾಳದಲ್ಲಿ ಸ್ವೀಪ್ ಸಮಿತಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮ
ಸಜೀಪಮುನ್ನೂರು, ಮಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ದ.ಕ.: ಚುನಾವಣಾ ವೆಚ್ಚ ವೀಕ್ಷಕರಿಂದ ಪರಿಶೀಲನೆ
ಈ ವೇಳೆ ಎಂ ಸಿ ಎಂ ಸಿ ಸಮಿತಿಯ ಕಚೇರಿಗೂ ಭೇಟಿ ನೀಡಿದ ಅವರು ಸಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆ ನೀಡಿದರು.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿ ಸೆರೆ
ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ 2, ಕೇರಳ ಮಂಜೇಶ್ವರ ಠಾಣೆಯಲ್ಲಿ 1̧ ಪುತ್ತೂರು ನಗರ ಠಾಣೆಯಲ್ಲಿ 1 ಹಾಗೂ ವಿಶಾಖಪಟ್ಟಣ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಬಪ್ಪನಾಡು ದೇವಳ ಜಾತ್ರೆ, ಬಾಕಿಮಾರು ದೀಪೋತ್ಸವ
30ರಂದು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ, ರಾತ್ರಿ ಶಯನೋತ್ಸವ, ಮಾರ್ಚ್ 31 ರಂದು ಬ್ರಹ್ಮರಥೋತ್ಸವ ನಡೆಯಲಿದೆ.
ಮೊಗವೀರರು ಬಿಜೆಪಿಯ ಶಕ್ತಿ: ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಸುಧೀರ್ ಶೆಟ್ಟಿ ಕಣ್ಣೂರು ಅವರು ಮೀನುಗಾರಿಕಾ ಪ್ರಕೋಷ್ಠದ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.
ಕರಾವಳಿಯಲ್ಲಿ ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೇ ಆಚರಣೆ
ಸಮಾಜದ ನಾನಾ 10 ವಿಚಾರಗಳ ಕುರಿತು ವಿಶೇಷ ಪ್ರಾರ್ಥನೆ ಸಾಗಿತು. ಇದರ ಜತೆಯಲ್ಲಿ ಶಿಲುಬೆಗೆ ನಮನ, ಶಿಲುಬೆಯ ಆರಾಧನೆಯ ಕಾರ್ಯಕ್ರಮಗಳು ನೆರವೇರಿತು.
ಕೂಜಿಮಲೆ ಎಸ್ಟೇಟ್ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ
ಮಹಿಳೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ನಿಷೇಧ ಬಳಿಕ ಮತ್ತೆ ಅಮೆರಿಕಕ್ಕೆ ಭಾರತದ ಸಿಗಡಿ ರಫ್ತು ಸನ್ನಿಹಿತ
ಅಮೆರಿಕವು ಭಾರತದ ಸಮುದ್ರ ಸಿಗಡಿಗೆ ನಿಷೇಧ ಹೇರಿದ್ದರಿಂದ ಸಿಗಡಿ ದರ ಇಳಿಮುಖವಾಗಿ ಮೀನುಗಾರರಿಗೆ ಸಮಸ್ಯೆಯಾಗಿತ್ತು. ಇದಕ್ಕೆ ಪೂರಕ ಉದ್ದಿಮೆಗಳಿಗೂ ಹೊಡೆತ ಬೀರಿತ್ತು. ಇದೀಗ ನಿಷೇಧ ತೆರವಾದರೆ ಮತ್ತೆ ಸಿಗಡಿ ಉದ್ದಿಮೆ ಗರಿಗೆದರುವ ನಿರೀಕ್ಷೆ ಹೊಂದಲಾಗಿದೆ.
< previous
1
...
586
587
588
589
590
591
592
593
594
...
720
next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ