• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನ ದಿಕ್ಕಿನಲ್ಲಿ ಸಾಗಲು ಪ್ರಯತ್ನಿಸೋಣ: ಕಜಂಪಾಡಿ ಸುಬ್ರಹ್ಮಣ್ಯ ಭಟ್‌
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆಯ ನಿಮಿತ್ತ ಸಂಘನಿಕೇತನದಲ್ಲಿ ಶುಕ್ರವಾರ ಸಂಜೆ ಆರಂಭಗೊಂಡ ‘ಅಖಂಡ ರಾಮಾಯಣ ಪಾರಾಯಣ’ ಭಾನುವಾರ ಸಂಜೆ ವೇಳೆಗೆ ಸಮಾಪನಗೊಂಡಿತು.
ರಾಮನ ಹೆಸರು ನಮ್ಮ ಉಸಿರಾಗಲಿ: ಹೇಮಾವತಿ ವೀ. ಹೆಗ್ಗಡೆ
ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು. ಹೇಮಾವತಿ ವೀ. ಹೆಗ್ಗಡೆ ಚಾಲನೆ ನೀಡಿದರು.
ಅಯೋಧ್ಯೆ ಮಂದಿರ ಲೋಕಾರ್ಪಣೆ: ಕರಾವಳಿಯಲ್ಲಿ ಸಂಭ್ರಮ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಮಂದಿರ ಲೋಕಾರ್ಪಣೆ ಸಂದರ್ಭವನ್ನು ಕರಾವಳಿಯ ಜಿಲ್ಲೆಯಲ್ಲಿ ಸೋಮವಾರ ಭಕ್ತಿ, ಶ್ರದ್ಧೆ, ಸಡಗರದಿಂದ ಆಚರಿಸಲಾಯಿತು. ವಿಜಯೋತ್ಸವ ಮಾದರಿಯಲ್ಲಿ ಜಿಲ್ಲಾದ್ಯಂತ ಪಟಾಕಿ ಸಿಡಿಸಿ, ಸಿಹಿ ಹಂಚಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯನ್ನು ಸಂಭ್ರಮಿಸಲಾಯಿತು.
ರಾಮಮಂದಿರ: ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ ತಾಲೂಕಿನ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಭಜನೆ, ಧಾರ್ಮಿಕ ಉಪನ್ಯಾಸ, ಸಾರ್ವಜನಿಕ ಅನ್ನ ಸಂತರ್ಪಣೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮಂಗಳೂರು ಕಡಲ ತೀರದಲ್ಲಿ ಬಾನೆತ್ತರ ಹಾರಾಡಿದ ‘ಶ್ರೀರಾಮ’ ಗಾಳಿಪಟ
ಮಹಾನಗರ ಪಾಲಿಕೆ ದೇರೇಬೈಲ್‌ ವಾರ್ಡ್‌ ಸದಸ್ಯ ಗಣೇಶ್‌ ಕುಲಾಲ್‌ ನೇತೃತ್ವದಲ್ಲಿ ಸ್ಥಳೀಯ ಶಶಿಧರ್‌ ಎಂಬವರು ಶ್ರೀರಾಮನ ಗಾಳಿಪಟ ಸಿದ್ಧಪಡಿಸಿದ್ದರು. ಈ ಗಾಳಿಪಟವನ್ನು ತಣ್ಣೀರುಬಾವಿ ಕಡಲ ತೀರದಲ್ಲಿ ಬಾನೆತ್ತರಕ್ಕೆ ಹಾರಿಸಲಾಯಿತು.
ಮೂಡುಬಿದಿರೆಯಲ್ಲಿ ರಾಮೋತ್ಸವ ಸಂಭ್ರಮ
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಪರಾಹ್ನ ವಿಶೇಷ ಪೂಜೆ, ಹನುಮಂತ ದೇವಸ್ಥಾನಕ್ಕೆ ಭಜಕರು ಹಣ್ಣು ಹಂಪಲು, ಒಣಹಣ್ಣುಗಳನ್ನು ಹರಿವಾಣದಲ್ಲಿರಿಸಿ ತಲೆಯಲ್ಲಿ ಹೊತ್ತು ಸಾಗಿದರು. ಭಜಕರಿಗೆ ಪಾನಕ ವಿತರಣೆ, ಸಹಿತ ಪಾನೀಯಗಳನ್ನು ಒದಗಿಸಿ ಅನೇಕ ಮಂದಿ ಸೇವೆ ಸಲ್ಲಿಸಿದರು.
ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ: ಬಂಟ್ವಾಳದಲ್ಲಿ ಸಂಭ್ರಮ
ಪೊಳಲಿ ಶ್ರೀ ರಾಜರಾಜೇಶ್ವರಿ, ಸನ್ನಿಧಾನದ ಪಕ್ಕದ ಹಾಲ್‌ನಲ್ಲಿ ವಿವೇಕ ವೇದಿಕೆ, ರಾಮಕೃಷ್ಣ ತಪೋವನ ಪೊಳಲಿ ಇದರ ಸಹಯೋಗದಲ್ಲಿ ‘ಶ್ರೀ ರಾಮ ತಾರಕ ಯಜ್ಞ’ ನಡೆಯಿತು.
ಮಂಗಳೂರಲ್ಲಿ ಮೋದಿ ಬ್ರಿಗೇಡ್‌ಗೆ ಚಾಲನೆ

ಮಂಗಳೂರಿನ ಟಿ.ವಿ. ರಮಣ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ ಮೋದಿ ಬ್ರಿಗೇಡ್‌ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಂದು ಅಯೋಧ್ಯೆ ಶ್ರೀರಾಮನ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಕರಾವಳಿಯಲ್ಲಿ ಸಿದ್ಧತೆ
ಕರಾವಳಿಯ ಭಜನಾ ಮಂದಿರ, ಮುಜರಾಯಿ ಹಾಗೂ ಖಾಸಗಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಲಿದೆ. ಸಂಘಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲೂ ರಾಮನ ಪ್ರಾಣಪ್ರತಿಷ್ಠೆ ಹಾಗೂ ಲೋಕಾರ್ಪಣೆಯ ನೇರ ಪ್ರಸಾರಕ್ಕೆ ಎಲ್‌ಇಡಿ ಮೂಲಕ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗಿನಿಂದಲೇ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ,
ಕಥೆಗಳನ್ನು ಗುರುತಿಸುವ ಕೆಲಸ ಆಗಲಿ: ಜೋಗಿ
ಮಂಗಳೂರು ನಗರದಲ್ಲಿ ಮಂಗಳೂರು ಲಿಟ್‌ಫೆಸ್ಟ್‌ನ ಮೂರನೇ ದಿನವಾದ ಭಾನುವಾರ ‘ಕಥಾ ಸಮಯ’ ಗೋಷ್ಠಿಯಲ್ಲಿ ಕಥೆಗಾರ, ‘ಕನ್ನಡಪ್ರಭ’ ಪುರವಣಿ ಸಂಪಾದಕ ಜೋಗಿ (ಗಿರೀಶ್‌ ರಾವ್‌ ಹತ್ವಾರ್‌) ತಮ್ಮ ವಿಚಾರಗಳನ್ನು ಪ್ರಸ್ತುತಪಡಿಸಿದರು. ಎಲ್ಲ ಭಾಷೆಗಳಲ್ಲೂ ಕಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಬರುತ್ತಿವೆ. ಕನ್ನಡದಲ್ಲೇ ತಿಂಗಳಿಗೆ ಏನಿಲ್ಲವೆಂದರೂ 100- 150ರಷ್ಟು ಕತೆಗಳು ಬರುತ್ತಿವೆ. ಅವುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಜೋಗಿ ಆಶಿಸಿದರು.
  • < previous
  • 1
  • ...
  • 589
  • 590
  • 591
  • 592
  • 593
  • 594
  • 595
  • 596
  • 597
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved