• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಜಿಟಲ್ ಫಾರ್ಮುಲಾ ಪರಿಣಾಮಕಾರಿ ಪ್ರಭಾವ: ಯೂಟ್ಯೂಬರ್‌
ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್‌ಫೆಸ್ಟ್‌ನ ಎರಡನೇ ದಿನ ‘ಡಿಜಿಟಲ್ ಮಾಹಿತಿ ಹರಡುವಿಕೆಯ ಭವಿಷ್ಯ’ ಎಂಬ ವಿಚಾರಗೋಷ್ಠಿ ನಡೆಯಿತು.
ಬೆಳ್ತಂಗಡಿ: ಮನೆಯಲ್ಲೊಂದು ಮಾದರಿ ರಾಮ ಮಂದಿರ
ಬೆಳ್ತಂಗಡಿಯ ಸೋಮಶೇಖರ ಎಂಬವರು ರಾಮಮಂದಿರ ಕನಸು ಎಂಬಂಥ ಸ್ಥಿತಿಯಲ್ಲಿ 2003ರಲ್ಲಿ ಥರ್ಮೋಕೋಲಿನಲ್ಲಿ ರಾಮಮಂದಿರದ ಪ್ರತಿಕೃತಿ ನಿರ್ಮಿಸಿದ್ದಾರೆ.ರು.
ಭಾರತ ಸರ್ಕಾರದ ನಿಲುವಿನ ಹಿಂದೆ ರಾಷ್ಟ್ರೀಯ ಹಿತಾಸಕ್ತಿ: ಲೆ.ಜ. ವಿನೋದ್‌ ಖಂಡಾರೆ
ಟಿಎಂಎ ಪೈ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ನಡೆಯುತ್ತಿರುವ 6ನೇ ಆವೃತ್ತಿಯ ‘ಮಂಗಳೂರು ಲಿಟ್‌ ಫೆಸ್ಟ್‌-2024’ನಲ್ಲಿ ಎರಡನೇ ದಿನ ಶನಿವಾರ ‘ನೂತನ ಜಾಗತಿಕ ಸನ್ನಿವೇಶದಲ್ಲಿ ಭಾರತದ ಮಹತ್ವ’ ಕುರಿತ ಪ್ರಥಮ ವಿಚಾರಗೋಷ್ಠಿಯಲ್ಲಿ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ವಿನೋದ್ ಖಂಡಾರೆ ಅಭಿಪ್ರಾಯ ಮಂಡಿಸಿದರು.
ಲಿಟ್‌ ಫೆಸ್ಟ್‌ ಸಾಹಿತ್ಯ ಜಾತ್ರೆಯಲ್ಲಿ ಕನ್ನಡದ ಕರಲವ ‘ಚಿಣ್ಣರ ಅಂಗಳ’!
ಕಾರ್ಕಳ ಜೇಸಿ ಆಂಗ್ಲ ಮಾಧ್ಯಮ ಶಾಲಾ ಕನ್ನಡ ಶಿಕ್ಷಕಿ, ಯೂಟ್ಯೂಬ್‌ ಮೂಲಕ ಆಟವಾಡುತ್ತಾ ಚಿಣ್ಣರನ್ನು ಮೋಡಿಮಾಡುವ ವಂದನಾ ರೈ ತನ್ನದೇ ಶೈಲಿಯಲ್ಲಿ ಕುಣಿದು ಕುಪ್ಪಳಿಸುತ್ತಾ ಮಕ್ಕಳೊಂದಿಗೆ ಬೆರೆತು ಕಲಿಸಿದರು.
ಶ್ರೀರಾಮನ ಪ್ರಾಣಪ್ರತಿಷ್ಠೆಗೆ ದ.ಕ.ದಿಂದ 10 ಮಂದಿ ಅಯೋಧ್ಯೆಗೆ
ದ.ಕ., ಉಡುಪಿ ಸೇರಿ ಮಂಗಳೂರು ವಿಭಾಗದಿಂದ ಒಟ್ಟು 19 ಮಂದಿ ಸ್ವಾಮೀಜಿ ಹಾಗೂ ಪ್ರಮುಖರಿಗೆ ಆಹ್ವಾನ ನೀಡಲಾಗಿದೆ. ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಡಾ.ವೀರೇಂದ್ರ ಹೆಗ್ಗಡೆ ಸೇರಿದಂತೆ ಸ್ವಾಮೀಜಿ ಹಾಗೂ ಪ್ರಮುಖರು ಸೇರಿ ಒಟ್ಟು 10 ಮಂದಿ ಈಗಾಗಲೇ ಅಯೋಧ್ಯೆಯತ್ತ ಹೊರಟಿದ್ದಾರೆ.
ಕುಕ್ಕರ್‌ ಬಾಂಬ್‌ ಹೇಳಲೂ ಸರ್ಕಾರಕ್ಕೆ ಭಯವೇ: ಕ್ಯಾ.ಬ್ರಿಜೇಶ್‌ ಚೌಟ ಪ್ರಶ್ನೆ
ಕುಕ್ಕರ್ ಬಾಂಬ್ ಪ್ರಕರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕ್ಷುಲ್ಲಕ ಘಟನೆಯಂತೆ ಬಿಂಬಿಸಿದೆ. ಬಾಂಬ್ ಘಟನೆಯೆಂದು ಹೇಳುವುದಕ್ಕೂ ಭಯಪಟ್ಟಿರುವುದನ್ನು ನೋಡಿದರೆ ಕಾಂಗ್ರೆಸ್ ಮುಸ್ಲಿಮರನ್ನು ಓಲೈಸಲು ಯಾವ ಸ್ಥಿತಿಗೂ ಇಳಿಯುತ್ತದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ಟೀಕಿಸಿದ್ದಾರೆ.
ಗಮಕ ಅಪೂರ್ವ, ಶ್ರೇಷ್ಠವಾದ ಕಲಾ ಪ್ರಕಾರ: ಡಾ.ಸತೀಶ್ಚಂದ್ರ ಎಸ್.
ಬೆಳಾಲು ಎಸ್. ಡಿ.ಎಂ. ಪ್ರೌಢಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯಿತು. ಎಸ್. ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿದರು.
ಭಾರತದ ಕಲೆ, ಮತ್ತು ಸಂಸ್ಕೃತಿ ಜಗತ್ತಿನಲ್ಲೆಯೇ ಶ್ರೇಷ್ಠ: ಸಂಸದ ಕಟೀಲ್‌
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಹಾಗೂ ರಾಜ್ಯ ಯುವಜನ ಒಕ್ಕೂಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀರಾಮ ಪ್ರಾಣ ಪ್ರತಿಷ್ಠೆ: ವಿಶೇಷ ಪೂಜೆ, ಹಣತೆಯೊಂದಿಗೆ ಆಚರಿಸಲು ವಿಎಚ್‌ಪಿ, ಬಜರಂಗದಳ ಕರೆ
ಜ.೨೨ರಂದು ಎಲ್ಲರೂ ತಮ್ಮ ಮನೆಗಳಲ್ಲಿ, ಅಂಗಡಿಗಳಲ್ಲಿ ವಾಹನಗಳಲ್ಲಿ ಹಾಗೂ ಕಚೇರಿಗಳಲ್ಲಿ ಬೆಳಗ್ಗಿನಿಂದಲೇ ಭಗವಧ್ವಜವನ್ನು ಹಾರಿಸಬೇಕು ಮತ್ತು ಶ್ರೀರಾಮ ಭಾವಚಿತ್ರವನ್ನಿರಿಸಿ ಪೂಜಿಸಬೇಕು. ಮಧ್ಯಾಹ್ನ ೧೨.೨೦ಕ್ಕೆ ಎಲ್ಲ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಎಲ್ಲರೂ ಅದರಲ್ಲಿ ಪಾಲ್ಗೊಳ್ಳಬೇಕು ಎಂದು ವಿಹಿಂಪ, ಬಜರಂಗ ದಳ ಕರೆ ನೀಡಿದೆ.
ಸ್ವರಕ್ಷಣೆ ಜತೆ ಸಮಾಜ ರಕ್ಷಣೆ ಜವಾಬ್ದಾರಿ: ಡಿಸಿಪಿ ಉಮೇಶ್‌
ಅಪರಾಧ ಚಟುವಟಿಕೆ ತಡೆಯುವುದು ಪೊಲೀಸ್‌ ಇಲಾಖೆಯ ಜವಾಬ್ದಾರಿ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳು ಪೋಲಿಸ್‌ ಇಲಾಖೆ ಜತೆಗೆ ಕೈಜೋಡಿಸಬೇಕು ಎಂದು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಉಮೇಶ್‌ ಹೇಳಿದರು.
  • < previous
  • 1
  • ...
  • 591
  • 592
  • 593
  • 594
  • 595
  • 596
  • 597
  • 598
  • 599
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved