ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುನಿರಾಜ ರೆಂಜಾಳ, ಸುರೇಶ್ ರಾವ್, ಪ್ರಕಾಶ್ ಆಚಾರ್ಯರಿಗೆ ಕಾಂತಾವರ ದತ್ತಿ ಪ್ರಶಸ್ತಿ ಪ್ರಕಟ
ಮಾ. ೨೪ ರಂದು ಕಾಂತಾವರದ ಕನ್ನಡ ಭವನದಲ್ಲಿ ನಡೆಯುವ ಸಮಾರಂಭದಲ್ಲಿ, ಈಗಾಗಲೇ ಘೋಷಣೆಯಾಗಿರುವ ೨೦೨೩ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ. ವಿ.ಎ.ಲಕ್ಷಣ ಅವರಿಗೆ ನೀಡುವುದರ ಜೊತೆಗೆ ಈ ಮೂರು ಪ್ರಶಸ್ತಿಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಪ್ರದಾನ ಮಾಡಲಿದ್ದಾರೆ
ನೆಟ್ಟಾರು ಕೊಲೆ: ಒಂದೇ ಜೈಲಿಗೆ ಸ್ಥಳಾಂತರಿಸುವ ಅರ್ಜಿ ವಜಾ
ರಾಜ್ಯದ ಎಲ್ಲ ಜೈಲುಗಳಲ್ಲಿ ಕೈದಿಗಳೊಂದಿಗೆ ವಕೀಲರು ಸಂಭಾಷಣೆ/ಸಮಾಲೋಚನೆ ನಡೆಸಲು ಅತ್ಯತ್ತಮ ವಿಡಿಯೋ ಕಾನ್ಫರೆನ್ಸಿಂಗ್ ವ್ಯವಸ್ಥೆ ಕಲ್ಪಿಸಬೇಕು. ವಕೀಲರು ಹಾಗೂ ಕುಟುಂಬದ ಸದಸ್ಯರೊಂದಿಗೆ ನಡೆಸುವ ಸಂಭಾಷಣೆ ಮತ್ತೊಬ್ಬರಿಗೆ ತಿಳಿಯದಂತೆ ಗೌಪ್ಯತೆ ಕಾಪಾಡಲು ಹೆಡ್ಫೋನ್ಗಳನ್ನು ಒದಗಿಸಬೇಕು ಎಂದು ಆದೇಶದಲ್ಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.
ಪ್ರೀತಿಯ ವಾತಾವರಣಕ್ಕೆ ಕಲಾವಿದ, ಕಲಾಪ್ರೇಮಿಗಳು ಒಂದಾಗಿ: ನಟ ಅಚ್ಚುತ ಕುಮಾರ್
ಮಂಗಳೂರಿನ ಸಂತ ಅಲೋಶಿಯಸ್ ವಿವಿಯಲ್ಲಿ ನಾಟಕ, ಸಂಗೀತ, ಚಿತ್ರ, ಸಿನೆಮಾ ಸಾಹಿತ್ಯಗಳ ಸಮ್ಮಿಲನದ ‘ನೇಹದ ನೇಯ್ಗೆ’ ಹಿನ್ನೆಲೆಯಲ್ಲಿ ‘ಬಯಲು ರಂಗ ಸಂಭ್ರಮ’ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಸ್ವಚ್ಛತೆ ಎನ್ನುವುದು ನಿತ್ಯದ ಪೂಜೆಯಾಗಲಿ: ಸ್ವಾಮಿ ಜಿತಕಾಮಾನಂದ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ ವತಿಯಿಂದ ಎಸ್ಡಿಎಂ ಉದ್ಯಮಾಡಳಿತ ಕಾಲೇಜಿನ ಎಂಬಿಎ ವಿಭಾಗದ ಸಹಯೋಗದಲ್ಲಿ ಗುರುವಾರ ಎಸ್ಡಿಎಂ ಕಾಲೇಜಿನಲ್ಲಿ ಸ್ವಚ್ಛ ಜನಸಂಪರ್ಕ ಅಭಿಯಾನ ನಡೆಯಿತು.
ನಾರಾಯಣ ಗುರುಗಳ ಚಿಂತನೆ ಬದುಕಿನಲ್ಲಿ ಅಳವಡಿಸಿಕೊಳ್ಳಿ: ಡಾ. ಯೋಗೀಶ್
ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಸ್ವಾತಂತ್ರ ಹೋರಾಟಗಾರ ಡಾ. ಸಂಜೀವನಾಥ ಐಕಳರ ಕನಸಿನ ಶಾಲೆ ಮುಚ್ಚಲು ಆದೇಶ; ಆಕ್ರೋಶ
ಶಾಲೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಕೂಡಲೇ ಶಾಲಾ ಆಡಳಿತ ವರ್ಗ ಸರ್ಕಾರದ ವರ್ಗಾವಣೆ ನಿಯಮದಂತೆ ಅನುದಾನಿತ ಶಾಲಾ ಹೆಚ್ಚುವರಿ ಶಿಕ್ಷಕರೊಬ್ಬರನ್ನು ನೇಮಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ ಶಾಲೆಯನ್ನು ಮುಂದುವರಿಸಲು ಮುಂದಾಗಬೇಕು ಎಂದು ಪೋಷಕ ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ
ಮೂಲ್ಕಿ ಬಸ್ ನಿಲ್ದಾಣದ ಬಳಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನ ಎದುರು ಭಾಗ ಸಂಪೂರ್ಣ ಹಾನಿಯಾಗಿದ್ದು ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳು ಚಾಲಕನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ
ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ, ಡಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. ೬ ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು
ಮೂಡುಬಿದಿರೆ ಶ್ರೀ ಕಾಳಿಕಾಂಬಾ ದೇವಳ ಅವಭೃತೋತ್ಸವ
ಕಾಳಿಕಾಂಬಾ ದೇವಸ್ಥಾನದಿಂದ ಹೊರಟ ಅವಭೃತ ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ವೆಂಕಟರಮಣ ದೇವಸ್ಥಾನದ ಶ್ರೀ ಸುಧೀಂದ್ರ ಸರೋವರದಲ್ಲಿ ಅವಭೃತ ನಡೆಯಿತು.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ: ಕ್ಯಾ.ಗಣೇಶ್ ಕಾರ್ಣಿಕ್
ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಈಶ್ವರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರನ್ನು ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ಸರಿಪಡಿಸಲಿದ್ದಾರೆ. ಚುನಾವಣೆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದರು.
< previous
1
...
594
595
596
597
598
599
600
601
602
...
720
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು