• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಒ ಸೂಚನೆ
ನ್ಯಾಯಾಲಯಗಳಲ್ಲಿ ದಾಖಲಿಸಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು ನೀಡಲು ಇಲಾಖೆ ಒತ್ತು ನೀಡಬೇಕು. ಪ್ರಕರಣದ ವಿಚಾರಣಾ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಡಾ. ಆನಂದ್ ಸೂಚಿಸಿದ್ದಾರೆ.
ಕರ್ಣಾಟಕ ಬ್ಯಾಂಕ್ ಸಹಸಾಲ ನೀಡಲು ಕ್ಲಿಕ್ಸ್ ಕ್ಯಾಪಿಟಲ್‌ ಜತೆ ಒಡಂಬಡಿಕೆ
ಭಾರತೀಯ ರಿಸರ್ವ್ ಬ್ಯಾಂಕ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿರುವ ಈ ಒಪ್ಪಂದಕ್ಕೆ ಮಂಗಳವಾರ ಬೆಂಗಳೂರಿನಲ್ಲಿ ಸಹಿ ಹಾಕಲಾಯಿತು.
ಕುಕ್ಕೆ: ಸಂಭ್ರಮದ ಕಿರುಷಷ್ಠಿ ರಥೋತ್ಸವ
ಪ್ರಮುಖ ನಾಗಾರಾಧನೆ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಕಿರುಷಷ್ಠಿ ಪ್ರಯುಕ್ತ ಸಂಭ್ರಮದ ರಥೋತ್ಸವ ನಡೆಯಿತು, ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.
‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಜನಮಾನಸಕ್ಕೆ ಅತ್ಯಂತ ಅವಶ್ಯಕ: : ಕೋಟಾ ಶ್ರೀನಿವಾಸ ಪೂಜಾರಿ
ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯಿತಿ ಹಾಗೂ ಬ್ಯಾಂಕ್ ಆಪ್ ಬರೋಡ ಸಿದ್ಧಕಟ್ಟೆ ಶಾಖೆಯ ಆಶ್ರಯದಲ್ಲಿ ಮಂಗಳವಾರ ರಾಯಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ನಡೆಯಿತು.
ಹೆಚ್ಚುತ್ತಿರುವ ವಿದ್ಯುತ್‌ ವ್ಯತ್ಯಯ: ಕೈಗಾರಿಕೆಗಳಿಗೆ ತೊಂದರೆ, ಎಚ್‌ಟಿ ಗ್ರಾಹಕರ ಸಂವಾದದಲ್ಲಿ ಮೆಸ್ಕಾಂಗೆ ದೂರು
ದ.ಕ. ಜಿಲ್ಲೆಯ ಎಚ್‌.ಟಿ. ವಿದ್ಯುತ್‌ ಗ್ರಾಹಕರ ಸಂವಾದ ಸಭೆಯಲ್ಲಿ ಗ್ರಾಹಕರು ದೂರುಗಳ ಅಹವಾಲು ಸಲ್ಲಿಸಿದರು.
ಉಡುಪಿ ಜಿಲ್ಲೆಗೆ ಶೀಘ್ರ ಪ್ರತ್ಯೇಕ ಆಕಾಶವಾಣಿ ರಿಲೇ ಕೇಂದ್ರ!
ಉಡುಪಿ ಆಕಾಶವಾಣಿ ರಿಲೇ ಕೇಂದ್ರ ಮಾತ್ರವಲ್ಲ ಶಿವಮೊಗ್ಗ ಆಕಾಶವಾಣಿ ಕೇಂದ್ರಕ್ಕೂ ಜತೆಯಾಗಿಯೇ ಸ್ವತಃ ಪ್ರಧಾನ ಮಂತ್ರಿಗಳು ಜ.19ರಂದು ವರ್ಚುವಲ್‌ ಮೂಲಕ ಶಿಲಾನ್ಯಾಸ ನೆರವೇರಿಸುವ ಸಾಧ್ಯತೆ ಇದೆ. ಬಳಿಕ ಕೆಲವೇ ದಿನಗಳಲ್ಲಿ ಈ ರಿಲೇ ಕೇಂದ್ರ ಕಾರ್ಯಾರಂಭಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಫೆ.10ರಂದು ಜೆಪ್ಪಿನಮೊಗರು ಜಯ-ವಿಜಯ ಜೋಡುಕರೆ ಕಂಬಳ
ಶಾಸಕ ವೇದವ್ಯಾಸ್‌ ಕಾಮತ್‌ ನೇತೃತ್ವದಲ್ಲಿ ಫೆಬ್ರವರಿ ೧೦ರಂದು ಜೆಪ್ಪಿನಮೊಗರುವಿನಲ್ಲಿ ಜೋಡುಕರೆ ಕಂಬಳ ನಡೆಯಲಿದೆ.
ಅಂದು ಕಟ್ಟಡ ರಕ್ಷಿಸುವ ಹೊಣೆ ನಮ್ಮದಾಗಿತ್ತು, ಆದರೆ ಘಟಿಸಿದ್ದೇ ಬೇರೆ....
ಉಪ್ಪಿನಂಗಡಿಯ ಗಾಂಧೀ ಪಾರ್ಕ್ ನಿವಾಸಿ ಶಿವಕುಮಾರ್ ಅಯೋಧ್ಯೆ ಕರ ಸೇವೆಯ ಕತೆ ಬಿಚ್ಚಿದಟ್ಟಿದ್ದಾರೆ. ಕರ ಸೇವೆಯಲ್ಲಿ ಅವರ ತಂದೆ, ತಾಯಿ ಕೂಡ ಭಾಗವಹಿಸಿದ್ದರು.
ಮಂಗಳೂರು ಬಂದಿಖಾನೆಯಲ್ಲಿ ಮಕರ ಸಂಕ್ರಾಂತಿ ಆಚರಣೆ
ಮಕರ ಸಂಕ್ರಾಂತಿ ಹಬ್ಬ ಕಾರ್ಯಕ್ರಮದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆ, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಕೈದಿಗಳ ಮನ ರಂಜಿಸಿದರು.
ಅಡಕೆ ಹಳದಿ ಎಲೆ ರೋಗ ಪತ್ತೆಗೆ ವಿಟ್ಲ ಸಿಪಿಸಿಆರ್‌ಐ ಲ್ಯಾಬ್‌ ಸಿದ್ಧ!
ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ದಲ್ಲಿ ಸುಸಜ್ಜಿತ ಲ್ಯಾಬ್‌ ಸಿದ್ಧಗೊಂಡಿದೆ. ಕರ್ನಾಟಕ ಸರ್ಕಾರದ 50 ಲಕ್ಷ ರು. ಅನುದಾನದ ನೆರವಿನಲ್ಲಿ ಸಿಪಿಸಿಆರ್‌ಐ ಸಮುಚ್ಛಯದಲ್ಲಿ ಈ ಲ್ಯಾಬ್‌ ತೆರೆಯಲಾಗಿದ್ದು, ಶೀಘ್ರವೇ ಕಾರ್ಯಾರಂಭಿಸಲಿದೆ.
  • < previous
  • 1
  • ...
  • 594
  • 595
  • 596
  • 597
  • 598
  • 599
  • 600
  • 601
  • 602
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved