• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೆನ್ಲಾಕ್‌ನಲ್ಲಿ ಐಸಿಯು ಘಟಕಗಳ ಇಳಿಕೆಯಿಂದ ರೋಗಿಗಳ ಪರದಾಟ: ವೇದವ್ಯಾಸ್‌ ಕಾಮತ್
ವೆನ್ಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸ್ಟಾಫ್ ನರ್ಸ್‌ಗಳ ಕೊರತೆಯಿದ್ದರೆ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಅದು ಬಿಟ್ಟು ಜನಸಾಮಾನ್ಯರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಬೇಡ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಸಚಿವರಾಗಿದ್ದರೂ ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯದಿಂದ ಸಮಾಜಕ್ಕೆ ದಿಕ್ಸೂಚಿ: ರಘುನಂದನ ಭಟ್ ನರೂರು
ಅಭಾಸಾಪ ದ.ಕ. ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ವಿ.ವಿ.ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಸೃಜನೇತರ ಬರವಣಿಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಿತು.
ಪುನರೂರು ಪ್ರತಿಷ್ಠಾನ ಕೃಷಿ ರತ್ನ ಪ್ರಶಸ್ತಿ ಪ್ರದಾನ
ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಮೂಲ್ಕಿ ಸಮೀಪದ ಕವತ್ತಾರು ಗ್ರಾಮದ ದೇಂದಡ್ಕ - ಪುತ್ತೂರಿನ ಪಿ.ಜಿ.ಎಂ. ಹೌಸ್ ನಲ್ಲಿ ವಿಶ್ವ ಆಹಾರ ದಿನಾಚರಣೆಯ ಪ್ರಯುಕ್ತ ಜರಗಿದ ಆಹಾರ ಜಾಗೃತಿ-2025 ಕಾರ್ಯಕ್ರಮದಲ್ಲಿ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜೀವಕ್ಕೆ ಅಪಾಯವಾದ ಕಡಜದ ಕುಟುಕು : ಕೆಎಂಸಿ ವೈದ್ಯರಿಂದ ಬಾಲಕನಿಗೆ ಯಶಸ್ವಿ ಚಿಕಿತ್ಸೆ
ಜೀವಕ್ಕೆ ಅಪಾಯಕಾರಿಯಾದ ಅನೇಕ ಕಡಜಗಳ ಕುಟುಕಿಗೆ ಗುರಿಯಾಗಿ ಕಿಡ್ನಿ ವೈಫಲ್ಯದ ಅಪಾಯದಲ್ಲಿದ್ದ 10 ವರ್ಷದ ಬಾಲಕನಿಗೆ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕ‌ರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯ ವೈದ್ಯರು ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ದೇರಳಕಟ್ಟೆ ಕೆಎಸ್‌ ಹೆಗ್ಡೆ ಆಸ್ಪತ್ರೆ: ಸಂಜೆ ಕ್ಲಿನಿಕ್‌ ಆರಂಭ
ಮೆಡಿಸಿನ್‌, ಸರ್ಜರಿ, ಆರ್ಥೊ, ಪಿಡಿಯಾಟ್ರಿಕ್‌, ರೇಡಿಯೋಲಾಜಿ, ಸೇರಿದಂತೆ ಏಳು ವಿಭಾಗಗಳನ್ನು ಹೊಂದಿರುವ ಸಂಜೆ ಕ್ಲಿನಿಕ್‌ ನಲ್ಲಿ ನುರಿತ ವೈದ್ಯರು ಇರಲಿದ್ದು, ಕೇವಲ ರು. 50 ಪಾವತಿಸಿ ನೋಂದಣಿ ಮಾಡಿ ವೈದ್ಯರ ಸಲಹೆ ಪಡೆಯಬಹುದಾಗಿದೆ.
ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ನಂದಗೋಪಾಲ್‌ ಬೈಕ್‌ ಯಾನ!
‘ಡ್ರೀಮ್ಸ್ ಆನ್ ವೀಲ್ಸ್’ ಎಂಬ ವಿಶಿಷ್ಟ ಯೋಜನೆಯೊಂದಿಗೆ ಆರಂಭವಾಗಿರುವ ಈ ಪ್ರಯಾಣದ ವೇಳೆ ಅವರು ಕರ್ನಾಟಕದ ವಿವಿಧ ಸರ್ಕಾರಿ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಕೌಶಲ ವೃದ್ಧಿ, ಪರೀಕ್ಷಾ ಸಿದ್ಧತೆ ಮತ್ತು ವೃತ್ತಿ ಬದುಕಿನ ಅವಕಾಶಗಳು ಎಂಬ ವಿಷಯವಾಗಿ ಸಂವಾದ- ಸಂವಹನ ನಡೆಸಲಿದ್ದಾರೆ.
16,600ಕ್ಕೂ ಅಧಿಕ ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ವಿಲೇವಾರಿ: ಬದ್ರುದ್ದೀನ್‌
ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಆಟೋ ಚಾಲಕಗೆ ಹಲ್ಲೆ: ಇಬ್ಬರು ಪೊಲೀಸರು ಅಮಾನತು
ಆಟೋ ಚಾಲಕನನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಬಳಿಕದ ಬೆಳವಣಿಗೆಯಲ್ಲಿ ಶನಿವಾರ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಕಾನ್‌ಸ್ಟೇಬಲ್ ಓರ್ವರನ್ನು ಇಲಾಖಾ ಸೇವೆಯಿಂದ ಅಮಾನತು ಮಾಡಲಾಗಿದೆ.
ಭಾರತ- ಪಾಕ್ ಯುದ್ಧದ ಮಾಜಿ ಯೋಧ ಜಿಟಿ ಆಳ್ವ ಇನ್ನಿಲ್ಲ
ಮಾಜಿ ಯೋಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ಸರ್ಕಾರ ಸೂಕ್ತ ಕ್ರಮ : ರಮಾನಾಥ ರೈ
ಕಾಂಗ್ರೆಸ್‌ ಸಾವರ್ಕರ್‌ ಪಕ್ಷ ಅಲ್ಲ, ಆರೆಸ್ಸೆಸ್‌ನ್ನು ನಿಷೇಧ ಮಾಡಿದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಪಕ್ಷ. ಪ್ರಿಯಾಂಕ್‌ ಖರ್ಗೆ ಅವರ ಮನವಿಯ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved