• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾದ ಬಿಜೆಪಿ ನಿಯೋಗ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿವಿಧ ಘಟನಾವಳಿಗಳ ಬಗ್ಗೆ ಪರಾಮರ್ಶೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗ ಸೋಮವಾರ ಜಿಲ್ಲೆಗೆ ಭೇಟಿ ನೀಡಿತು.
ಪರಿಸರ ಸಂರಕ್ಷಣೆಯ ಕಾಳಜಿ ಮುಖ್ಯ: ಕೆ.ವಿ.ಪ್ರಭಾಕರ್
ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಕೆಪಿಟಿ ಮಂಗಳೂರು, ಸಂತ ಅಲೋಶಿಯಸ್ ಐಟಿಐ ಹಾಗೂ ಗ್ಲೋಬಲ್ ಗ್ರೀನ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಂಗಳೂರು-ಮಂಗಳೂರು ಖಾಸಗಿ ಬಸ್ ಪಲ್ಟಿ: ೧೬ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬರ್ಚಿನಹಳ್ಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ೧೬ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ:ಶಾಸಕ ಡಾ.ಭರತ್ ಶೆಟ್ಟಿ
ದೇಶದ ಸಂವಿಧಾನ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ, ಮಾತನಾಡುವ ಸ್ವಾತಂತ್ರ್ಯ ನೀಡಿದೆ. ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂ ಸಮಾಜದ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದರೆ ಅದು ಪ್ರಚೋದನೆಯೆ ಎಂದು ಪ್ರಶ್ನಿಸಿರುವ ಅವರು, ಹಿಂದೂಗಳ ಧ್ವನಿಯನ್ನು ಕೇಸ್ ಹಾಕುವ ಮೂಲಕ ಅಡಗಿಸಲು ಸಾಧ್ಯವಾಗದು ಎಂದು ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಹಲಸು ಉತ್ಪನ್ನ ತಯಾರಿಯಲ್ಲಿ ತಾಳ್ಮೆ ಅಗತ್ಯ: ಕೊಡ್ಗಿ
ನವತೇಜ ಪುತ್ತೂರು ಸಂಘಟನೆಯು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಆಯೋಜಿಸಿರುವ ಹಲಸು ಹಣ್ಣು ಮೇಳ’ವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.
ವಿದ್ಯೆಗೆ ಬಡತನ ಅಡ್ಡಿ ಆಗುವುದಿಲ್ಲ: ಶಾಸಕ ಅಶೋಕ್ ರೈ
ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕದಲ್ಲಿರುವ ಕೆಮ್ಮಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ತಾಲೂಕು ಮಟ್ಟದ ೨೦೨೫ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಪ್ರಾಕೃತಿಕ ವಿಕೋಪ ಸಂತ್ರಸ್ತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲು ವೇದವ್ಯಾಸ್‌ ಕಾಮತ್‌ ಆಗ್ರಹ
ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದರೆ 10 ಸಾವಿರ ರು., ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರು. ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರ ನೀಡುತ್ತಿತ್ತು ಎಂದು ಕಾಮತ್‌ ಹೇಳಿದ್ದಾರೆ.
ಹಿರಿಯ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ
ರಾಮಯ್ಯ ಶೆಟ್ಟಿ-ತುಂಗಮ್ಮ ದಂಪತಿ ಪುತ್ರನಾಗಿ ಮುಂಡಾಜೆಯಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿಯೇ ಯಕ್ಷಲೋಕಕ್ಕೆ ಬಂದಿದ್ದು ತಮ್ಮ 11ನೇ ವರ್ಷದಲ್ಲೇ ಶ್ರೀ ಧರ್ಮಸ್ಥಳ ಯಕ್ಷಗಾನ ಕೇಂದ್ರದ ಪ್ರಥಮ ತಂಡದ ಕಲಾವಿದನಾಗಿ ಸೇರಿದರು. ದಿ. ಕುರಿಯ ವಿಠಲ ಶಾಸ್ತ್ರಿ ಮತ್ತು ಪಡ್ರೆ ಚಂದು ಅವರಲ್ಲಿ ನಾಟ್ಯಾಭ್ಯಾಸ ಕಲಿತು ಧರ್ಮಸ್ಥಳ ಮೇಳದ ಮೂಲಕ ತಿರುಗಾಟ ಆರಂಭಿಸಿದ್ದರು.
ಅಧಿಕಾರಿಗಳ ವಿರುದ್ಧ ಕ್ಯಾಬಿನೆಟ್‌ ಕ್ರಮ- ಏನೂ ಹೇಳೋದಿಲ್ಲ: ಬಿ.ಕೆ. ಹರಿಪ್ರಸಾದ್‌
, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾಡಿದ ಕಾರ್ಯಕ್ರಮ ಅದು. ಕರ್ನಾಟಕ ರಾಜ್ಯದಲ್ಲಿ ಕಾಲ್ತುಳಿತ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಗಿದೆ. ಪೊಲೀಸ್‌ ಕಮಿಷನರ್‌ ದಯಾನಂದ್ ಒಬ್ಬ ಬಹಳ ಪ್ರಮಾಣಿಕ ಮತ್ತು ಸ್ವಚ್ಛ ಕಮಿಷನರ್. ಭ್ರಷ್ಟಾಚಾರವನ್ನು ಮಟ್ಟಹಾಕಿದ ಅಧಿಕಾರಿ. ಅವರು ಪೊಲೀಸ್‌ ಇಲಾಖೆಯಲ್ಲಿ‌ ಬಹಳಷ್ಟು ಬದಲಾವಣೆ ತಂದಿದ್ದಾರೆ. ಬೆಂಗಳೂರಿನ ಘಟನೆಯಲ್ಲಿ ಏನಾಗಿತ್ತು ಎನ್ನುವುದು ಗೊತ್ತಿಲ್ಲ. ಆದರೆ ಕ್ಯಾಬಿನೆಟ್ ನಿರ್ಧಾರವಾದ ಕಾರಣ ನಾನು ಮಾತನಾಡುವುದಿಲ್ಲ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.
ಇಎಸ್‌ಐ ಸೊಸೈಟಿ ರಚಿಸಿ ಅಥವಾ ಇ‌ಎಸ್‌ಐ‌ಸಿಗೆ ಹಸ್ತಾಂತರಿಸಿ : ರಾಜ್ಯ ಸರ್ಕಾರಕ್ಕೆ ಕ್ಯಾ. ಚೌಟ ಆಗ್ರಹ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನ ಹಾಗೂ ಮುತುವರ್ಜಿಯ ಫಲವಾಗಿ ಮಂಗಳೂರಿನ ಶಿವಭಾಗ್‌ನಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಗುರುವಾರ ದೆಹಲಿಯಿಂದ ಇಎಸ್‌ಐಸಿ ಪ್ರಧಾನ ಕಚೇರಿಯ ಉನ್ನತ ಅಧಿಕಾರಿಗಳ ತಂಡವು ಭೇಟಿ ನೀಡಿ ಅಲ್ಲಿ ಲಭ್ಯವಿರುವ ಸೌಲಭ್ಯ ಹಾಗೂ ಸಮಸ್ಯಗಳ ಬಗ್ಗೆ ಗಮನಾರ್ಹವಾದ ಪರಿಶೀಲನೆಯನ್ನು ನಡೆಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 588
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved