ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ಕಾಲಮಿತಿಯಲ್ಲೇ ಮುಂದುವರಿಕೆ
ಕಟೀಲು ಯಕ್ಷಗಾನ ಮಂಡಳಿಯ ಆರೂ ಮೇಳಗಳ ಪ್ರದರ್ಶನ ಕಾಲಮಿತಿಯಲ್ಲೇ ಮುಂದುವರಿಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
ಅಯೋಧ್ಯೆ ವಿಗ್ರಹ ಕೆತ್ತನೆ ಕಾರ್ಯದಲ್ಲಿ ವಿಟ್ಲದ ಯುವಕ ಅಳಿಲ ಸೇವೆ!
ಅಯೋಧ್ಯೆಯಲ್ಲಿ ಜ.೨೨ರಂದು ಪ್ರತಿಷ್ಠಾಪನೆಗೊಳ್ಳಲಿರುವ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ವಿಟ್ಲದ ಯುವಕ ಚಿದಾನಂದ ಆಚಾರ್ಯ ಸಹಾಯಕ ಶಿಲ್ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಪುನರೂರು ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ಪುನರೂರು ಪ್ರತಿಷ್ಠಾನದ ವತಿಯಿಂದ ವಿಶ್ವನಾಥ ದೇವಸ್ಥಾನದ ಆವರಣದಲ್ಲಿ ಪುನರೂರು ಸಂಭ್ರಮ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.
‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ದಲ್ಲಿ ಅಥ್ಲೆಟಿಕ್ಸ್ಗೆ ಪ್ರೋತ್ಸಾಹ: ಸಚಿವ ನಾಗೇಂದ್ರ
‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಥ್ಲೆಟಿಕ್ಸ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಕಣ್ಮರೆಯಾಗಿದ್ದ ಸೇನಾ ವಿಮಾನ 8 ವರ್ಷಗಳ ಬಳಿಕ ಪತ್ತೆ
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಸೇರಿ 29 ಯೋಧರಿದ್ದ ವಾಯುಸೇನೆಯ ವಿಮಾನ ನಾಪತ್ತೆಯಾದ 8 ವರ್ಷಗಳ ಬಳಿಕ ಶುಕ್ರವಾರ ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋ ಮೀಟರ್ ದೂರದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ.
ಮೂಡುಬಿದಿರೆ: ಕರಾಟೆ ಕಾರ್ನಿವಲ್ನಲ್ಲಿ ವಿಶ್ವ ದಾಖಲೆ!
ಮೂಡುಬಿದಿರೆ ಸಮಾಜ ಮಂದಿರದಲ್ಲಿ ಶನಿವಾರ ಕರಾಟೆ ರಿಯೂ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆದ ಕರಾಟೆ ಕಾರ್ನಿವಲ್ನಲ್ಲಿ ಮಹಮ್ಮದ್ ನದೀಂ ಈ ಸಾಧನೆ ಮಾಡಿದ್ದಾರೆ.
ಬೇಸಿಗೆ ಆರಂಭಕ್ಕೂ ಮುನ್ನ ಕಾಡ್ಗಿಚ್ಚು ನಿಯಂತ್ರಣಕ್ಕೆ ಬೇಕಿದೆ ಮುನ್ನೆಚ್ಚರಿಕೆ
ಬಿಸಿಲು ಆರಂಭವಾಗುತ್ತಿದ್ದಂತೆ ಬೆಂಕಿ ಪ್ರಕರಣಗಳು ಉಂಟಾಗುತ್ತವೆ. ಈ ಬಗ್ಗೆ ಅರಣ್ಯ ಇಲಾಖೆ ತಕ್ಷಣ ಮುಂಜಾಗ್ರತೆ ಕ್ರಮಗಳನ್ನು ವಹಿಸಲು ಮುಂದಾಗುವ ಅನಿವಾರ್ಯತೆ ಇದೆ. ಈ ಹಿಂದೆ ಅರಣ್ಯ ಇಲಾಖೆ ವತಿಯಿಂದ ಅಡ್ವಾನ್ಸ್ ಫೈರಿಂಗ್ ನಡೆಸಲಾಗುತ್ತಿತ್ತು. ಆದರೆ ಅದನ್ನು ಈಗ ಮಾಡಲಾಗುತ್ತಿಲ್ಲ.
ನಿಜವಾದ ರಾಮ ಭಕ್ತರು ಕಾಂಗ್ರೆಸಿಗರು, ಅವಕಾಶ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ: ಮಧು ಬಂಗಾರಪ್ಪ
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ನಿಜವಾದ ರಾಮಭಕ್ತರು ಕಾಂಗ್ರೆಸಿಗರು ಎಂದು ಹೇಳಿದರು.
ಬಂಗಾಡಿ ಸಹಕಾರಿ ಸಂಘ ಕಡಿರುದ್ಯಾವರ ಶಾಖೆ ನೂತನ ಗೋದಾಮು ಉದ್ಘಾಟನೆ
ಜಗತ್ತಿನಲ್ಲಿ ಭಾರತದ ಆರ್ಥಿಕ ಪ್ರಗತಿಗೆ ಸಹಕಾರಿ ರಂಗದ ಕೊಡುಗೆ ಅಮೂಲ್ಯ ಎಂದು ಸಸದ ನಳಿನ್ ಕುಮಾರ್ ಕಟೀಲು ಹೇಳಿದರು.
ತಂದೆ ಕರಸೇವಕ, ಪುತ್ರ ಶ್ರೀರಾಮಲಲ್ಲಾ ಮೂರ್ತಿ ನಿರ್ಮಾಣದ ಸಹಾಯಕ ಶಿಲ್ಪಿ!
ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಪುತ್ತೂರಿನ ತಂದೆ, ಮಗ ಕೊಡುಗೆ ನೀಡಿದ್ದು, ತಂದೆ ಕರಸೇವಕರಾಗಿದ್ದರೆ, ಮಗ ರಾಮಲಲ್ಲಾ ಮೂರ್ತಿ ನಿರ್ಮಾಣದ ಸಹಾಯಕ ಶಿಲ್ಪಿಯಾಗಿ ಕೆಲಸ ಮಾಡಿದ್ದಾರೆ.
< previous
1
...
596
597
598
599
600
601
602
603
604
...
654
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ