• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯೋತ್ಸವ ಪ್ರಶಸ್ತಿ ಹಣದಲ್ಲಿ ಉಚಿತ ಆ್ಯಂಬುಲೆನ್ಸ್‌ ಸೇವೆ!
ಸದಾ ಜನರಿಗಾಗಿ ದುಡಿಯುವ ಹಸನಬ್ಬ ಅವರು ಇದೀಗ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದೊಯ್ಯಲು ತಮ್ಮ ಸ್ವಂತ ಹಣದಲ್ಲಿ ಆ್ಯಂಬುಲೆನ್ಸ್‌ ಖರೀದಿ ಮಾಡಿ, ಸಮಾಜಕ್ಕೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಪಠ್ಯ ಜತೆ ನೈತಿಕ ಶಿಕ್ಷಣ ಬೇಕು: ದಿನೇಶ್ ಗುಂಡೂರಾವ್‌
ಆಧ್ಯಾತ್ಮಿಕ ಚಿಂತನೆ, ವಿವೇಚನೆ, ವೈಜ್ಞಾನಿಕ ಮನೋಭಾವ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾಮಿ ವಿವೇಕಾನಂದರು ತಮ್ಮ ಜೀವನದಲ್ಲಿ ಇದನ್ನೇ ಅಳವಡಿಸಿಕೊಂಡಿದ್ದರು ಎಂದು ಸಚಿವ ದಿನೇಶ್‌ ಗುಂಡೂ ಗುಂಡೂರಾವ್‌ ಹೇಳಿದರು.
ಮುಂಬೈ ಏರ್‌ಪೋರ್ಟಲ್ಲಿ ಮಣಿಪಾಲ್‌ ಕಂಪನಿ ನಿರ್ದೇಶಕರ 1 ಲಕ್ಷ ರು. ಕಳವು
ಮುಂಬೈಯ ವಿಮಾನ ನಿಲ್ದಾಣದಲ್ಲಿ ಚೆಕ್‌ ಇನ್‌ಗೆಂದು ಬ್ಯಾಗ್‌ ನೀಡಿದ್ದ ವೇಳೆ ಮಂಗಳೂರಿನ ಮಣಿಪಾಲ್‌ ಗ್ರೂಪ್‌ನ ಕಂಪನಿಯೊಂದರ ನಿರ್ದೇಶಕ ಬಿನೋದ್‌ ಕುಮಾರ್‌ ಮಂಡಲ್‌ ಅವರ ಬ್ಯಾಗ್‌ನಲ್ಲಿದ್ದ 1 ಲಕ್ಷ ರು. ನಗದು ಕಳ್ಳತನವಾಗಿದೆ.
ಉಡುಪಿ ಜಿಲ್ಲೆ: ಶೇ.22 ಮಳೆ ಕೊರತೆ, ನೀರು ಸಮಸ್ಯೆ ಸಾಧ್ಯತೆ
ಉಡುಪಿ ಜಿಲ್ಲೆಯಲ್ಲಿ ವಾಡಿಕೆ ಮಳೆ 4,535 ಮಿ.ಮೀ. ಇದ್ದು, ಪ್ರಸಕ್ತ ಸಾಲಿನಲ್ಲಿ 3525 ಮಿ.ಮೀ. ನಷ್ಟು ಮಳೆಯಾಗಿದ್ದು, ಒಟ್ಟಾರೇ ಶೇ.22 ರಷ್ಟು ಕಡಿಮೆ ಕೊರತೆಯಾಗಿದೆ. ಆದ್ದರಿಂದ ಈಗಿನಿಂದಲೇ ನೀರಿನ ಸಮಸ್ಯೆ ಬಗ್ಗೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ಣಾಟಕ ಬ್ಯಾಂಕಿನ ೯೧೫ ನೇ ಶಾಖೆ ಅಯೋಧ್ಯೆಯಲ್ಲಿ ಶುಭಾರಂಭ
ಶ್ರೀರಾಮ ಮಂದರಿ ಉದ್ಘಾಟನೆಗೊಳ್ಳುವ ಸಂದರ್ಭದಲ್ಲೇ ಅಯೋಧ್ಯೆಯಲ್ಲಿ ಕರ್ಣಾಟಕ ಬ್ಯಾಂಕ್‌ನ ೯೧೫ನೇ ಶಾಖೆ ಶುಭಾರಂಭ ಮಾಡಲಾಗಿದೆ.
‘ಮಿಸ್ಟರ್ ಮದಿಮಯೆ’ ಇಂದು ಕರಾವಳಿಯಾದ್ಯಂತ ತೆರೆಗೆ
ಎಂಎಂಎಂ ಗ್ರೂಪ್ಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ‘ಮಿಸ್ಟರ್ ಮದಿಮಯೆ’ ತುಳು ಚಿತ್ರ ಜ.12ರಂದು ತೆರೆ ಕಾಣಲಿದೆ.
ತಾಯಿ ಮಗಳಿಗೆ ಚಾಕು ತೋರಿಸಿ ಮುಸುಕುಧಾರಿಗಳಿಂದ ದರೋಡೆ
ಬಂಟ್ವಾಳ ತಾಲೂಕಿನ ವಗ್ಗದಲ್ಲಿ ತಾಯಿ- ಮಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಮುಸುಕುಧಾರಿಗಳು ನಗ ನಗದು ದರೋಡೆ ಮಾಡಿದ್ದಾರೆ.
ಸಂಚಾರ ನಿಯಮ ಪಾಲನೆಗೆ ದೃಢಸಂಕಲ್ಪಿಸಿ: ಪೊಲೀಸ್‌ ಕಮಿಷನರ್‌
ಮಂಗಳೂರು ನಗರ ಸಂಚಾರ ಪೊಲೀಸ್‌, ಸಾರಿಗೆ ಇಲಾಖೆ ಮತ್ತು ಭಾರತ್‌ ಸ್ಕೌಟ್‌-ಗೈಡ್ಸ್‌ ಸಹಯೋಗದಲ್ಲಿ ಗುರುವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024 ಕಾರ್ಯಕ್ರಮ ನಡೆಯಿತು.
ಕಟೀಲು ಮೇಳ ಯಕ್ಷಗಾನ ಇಡೀ ಪ್ರದರ್ಶನ ಪ್ರಸ್ತಾಪ: ಕೋರ್ಟ್‌ಗಳ ಆದೇಶ ಕಟ್ಟುನಿಟ್ಟು ಪಾಲಿಸಿ ಎಂದ ಡಿಸಿ
ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳಗಳು ಸಿದ್ಧತೆ ನಡೆಸುತ್ತಿರುವಂತೆಯೇ ರಾಜ್ಯ ಹೈಕೋರ್ಟ್‌ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳಕ್ಕೆ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಭೇಟಿ
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು.
  • < previous
  • 1
  • ...
  • 598
  • 599
  • 600
  • 601
  • 602
  • 603
  • 604
  • 605
  • 606
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved