• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಟ್ಟ ಮಂಜು: ವಿಮಾನ ಸಮಯದಲ್ಲಿ ವ್ಯತ್ಯಯ
ಕವಿದ ದಟ್ಟ ಮಂಜು; ವಿಮಾನ ಹಾರಾಟ ಸಮಯದಲ್ಲಿ ವ್ಯತ್ಯಯ
ಮಧ್ಯರಾತ್ರಿ ಅಕ್ರಮ ಪ್ರವೇಶಿಸಿ ಮಹಿಳೆಗೆ ಕಿರುಕುಳ: ಆರೋಪಿ ಸೆರೆ
ಮಧ್ಯರಾತ್ರಿ ಮನೆಗೆ ಅಕ್ರಮ ವಾಗಿ ಪ್ರವೇಶಿಸಿ ಮಹಿಳೆಗೆ ಕಿರುಕುಳ
ಶಾರದೆ ಜಲಸ್ತಂಭನದೊಂದಿಗೆ ಮಂಗಳೂರು ದಸರಾ ಸಂಪನ್ನ
ಪುಷ್ಕರಿಣಿಯಲ್ಲಿ ಎರಡು ದೋಣಿಗಳ ನಡುವೆ ದೇವಿಯರ ಮೂರ್ತಿಗಳನ್ನು ಒಂದೊಂದಾಗಿ ಇರಿಸಿ ಅಷ್ಟೇ ನಾಜೂಕಾಗಿ ನೀರಿಗಿಳಿಸಿ ಜಲಸ್ತಂಭನಗೊಳಿಸಿದರು. ಶಾರದೆಯ ವಿಸರ್ಜನೆ ವೇಳೆ ಭಕ್ತವೃಂದದ ಜೈಕಾರ ಮುಗಿಲು ಮುಟ್ಟಿತ್ತು.
ವಿವಿವಿ ಸಂಶೋಧನಾ ಕೇಂದ್ರ ಶೀಘ್ರ ಕಾರ್ಯಾರಂಭ: ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ
, ರಾಮಾಯಣ ಬಗ್ಗೆ ಅಲ್ಪಾವಧಿ ಕೋರ್ಸ್ ಹಾಗೂ ಮಕ್ಕಳ ಸಂಸ್ಕಾರ ಬೆಳೆಸುವ ಕೋರ್ಸ್ ಕೂಡಾ ಆರಂಭವಾಗಲಿದೆ. ಸ್ವರ್ಣಪಾದುಕೆಗಳ ಸಂಚಾರದ ಮೂಲಕ ವಿವಿವಿ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವರ್ಷವಿಡೀ ನಡೆಯಲಿದೆ
ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ, ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಡಾ. ವೀರೇಂದ್ರ ಹೆಗ್ಗಡೆ
ಧಾರವಾಡದಲ್ಲಿರುವ ಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯ ದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತು ಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿ ಉನ್ನತ ಶ್ರೇಣಿಯನ್ನು ಹೊಂದಿವೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು
ಪುತ್ತೂರು: 89ನೇ ವರ್ಷದ ಪುತ್ತೂರು ಶಾರದೋತ್ಸವ ಶೋಭಾಯಾತ್ರೆ.
ಶಾರದಾ ವಿಸರ್ಜನೆಯ ಶೋಭಾಯಾತ್ರೆಯು ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿಯಿಂದ ಆರಂಭಗೊಂಡು ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಾಗಿತು. ಸುಮಾರು ೮೦ ಭಜನಾ ತಂಡ, ೧೩೦೦ ಮಂದಿ ಕುಣಿತ ಭಜಕರು, ೧೫೦೦ ಮಂದಿ ಇತರ ಭಜಕರು ಭಜನೆ ಮೂಲಕ ಶೋಭಾಯಾತ್ರೆಯಲ್ಲಿ ತೆರಳಿದರು.
ಇಸ್ರೇಲ್‌- ಗಾಜಾ ಪಟ್ಟಿಗೆ ಖುದ್ದು ಭೇಟಿ ನೀಡಿ ವರದಿ ಮಾಡಲು ಎದೆಗಾರಿಕೆ ಬೇಕು: ಅಕ್ಷಯ್
ಕಳೆದೆರಡು ದಿನಗಳ ಹಿಂದೆ ಇಸ್ರೇಲಿನಲ್ಲಿರುವ ನಮ್ಮ ಪ್ರದೇಶಕ್ಕೆ ಭೇಟಿ ನೀಡಿದ ಅಜಿತ್ ಅವರನ್ನು ಸಂಪರ್ಕಿಸಲು ಹಾಗೂ ಅವರೊಂದಿಗೆ ಭೋಜನ ಸವಿಯುವ ಯೋಗಾಭಾಗ್ಯ ನಮಗೊದಗಿತ್ತು. ಕರ್ನಾಟಕದಿಂದ ಇಸ್ರೇಲಿಗೆ ಬಂದು ಅಲ್ಲಿಂದ ಗಾಜಾಪಟ್ಟಿಗೆ ತೆರಳಿ ಮಿಸೈಲ್ ದಾಳಿಯ ನಡುವೆಯೂ ವರದಿಗಾರಿಕೆ ಮಾಡುತ್ತಿದ್ದ ಅವರನ್ನು ನಾವು ಟಿವಿಯಲ್ಲಿ ನೋಡುತ್ತಿದ್ದೆವು ಎಂದು ಅವರು ಕನ್ನಡಪ್ರಭಕ್ಕೆ ಮಾಹಿತಿ ನೀಡಿದರು
ಇರುಳ ಬೆಳಗಿಸಿದ ಮಂಗಳೂರು ದಸರಾ ಶೋಭಾಯಾತ್ರೆ
ನವದುರ್ಗೆಯರು, ಶಾರದೆ, ಆದಿಶಕ್ತಿ, ಗಣಪತಿ, ನಾರಾಯಣ ಗುರುಗಳ ವಿಗ್ರಹಗಳ ಜತೆಗೆ 70ಕ್ಕೂ ಅಧಿಕ ವೈವಿಧ್ಯಮಯ ಟ್ಯಾಬ್ಲೊಗಳ ಮೆರವಣಿಗೆಗೆ ಜಾತಿ ಧರ್ಮ ಭೇದವಿಲ್ಲದೆ ದೇಶ- ವಿದೇಶಗಳೆಲ್ಲೆಡೆಯ ಲಕ್ಷಾಂತರ ಮಂದಿ ಸಾಕ್ಷಿಯಾದರು. ಕುದ್ರೋಳಿ ದೇವಾಲಯದ ಅಭಿವೃದ್ಧಿ ರೂವಾರಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬಾರಿಯೂ ದಸರಾ ಮಹೋತ್ಸವ ಜನರ ಮನದಂಗಳಕ್ಕಿಳಿದು ಸಂಪನ್ನಗೊಂಡಿತು.
ಮಂಗಳೂರು ವಿವಿ ಅನಗತ್ಯ ಹೊರಗುತ್ತಿಗೆ ಸಿಬ್ಬಂದಿಗೆ ಶೀಘ್ರ ಖೊಕ್‌?
ಮಂಗಳೂರು ವಿಶ್ವವಿದ್ಯಾಲಯ
ಉಳ್ಳಾಲದಲ್ಲಿ ‘ವಿ ಸ್ಟ್ಯಾಂಡ್‌ ವಿದ್‌ ಇಸ್ರೇಲ್‌’ ಹುಲಿ!
ಉಳ್ಳಾಲ ತಾಲೂಕಿನ ಕೈರಂಗಳ ಸಮೀಪದ ಮೊಂಟೆಪದವಿನಲ್ಲಿ ಶಾರದಾ ಹುಲಿ ವೇಷ ತಂಡವೊಂದು ಈ ರೀತಿಯ ವಿಭಿನ್ನ ಹುಲಿವೇಷ ಹಾಕಿವೆ. ಕಲಾವಿದರು ತಮ್ಮ ಎದೆ, ಹೊಟ್ಟೆ ಭಾಗದಲ್ಲಿ ‘ವಿ ಸ್ಟ್ಯಾಂಡ್‌ ವಿದ್‌ ಇಸ್ರೇಲ್‌’ ಎಂಬ ಒಕ್ಕಣೆಯನ್ನು ಬರೆಸಿಕೊಂಡಿದ್ದಾರೆ
  • < previous
  • 1
  • ...
  • 598
  • 599
  • 600
  • 601
  • 602
  • 603
  • 604
  • 605
  • 606
  • ...
  • 612
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved