• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾರ್ಮಾಡಿ ಘಾಟ್‌ ಅರಣ್ಯ ಪ್ರದೇಶದ ಹಲವೆಡೆ ಲಘು ಬೆಂಕಿ
ಚಾರ್ಮಾಡಿ ಘಾಟಿಯ ಅರಣ್ಯ ವಿಭಾಗದಲ್ಲಿ ಬೆಂಕಿ ಉಂಟಾಗುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳ ವಾತಾವರಣದಲ್ಲಿ ಕೊಂಚ ಏರುಪೇರು ಉಂಟಾಗಿದೆ.
ಕೇರಳ, ಗೋವಾದಲ್ಲಿ ಮತದಾನ ಜಾಗೃತಿಗಾಗಿ ಕೊಂಕಣಿ- ಮಲೆಯಾಳ ಕಲಿಯುತ್ತಿರುವ ಪುಟ್ಟ ಪೋರಿ
ಕರ್ನಾಟಕ ಸಹಿತ ಗೋವಾ ಹಾಗೂ ಕೇರಳ ಹೀಗೆ ಮೂರು ರಾಜ್ಯಗಳಲ್ಲಿ ಈ ಬಾರಿ ಮತದಾನ ಜಾಗೃತಿಯನ್ನು ನಡೆಸಬೇಕು ಎನ್ನುವ ಯೋಚನೆ ಸನ್ನಿಧಿಯದಾಗಿದ್ದು, ಶಾಲಾ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮತದಾನ ಜಾಗೃತಿ ನಡೆಸುವ ಇರಾದೆ ಇರಿಸಿಕೊಂಡಿದ್ದಾಳೆ.
ಮಾ. 28ರಿಂದ ಮಂಗಳಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ
ಏ. 1ರಂದು ಮಧ್ಯಾಹ್ನ ರಥಾರೋಹಣ, ರಾತ್ರಿ 7ಕ್ಕೆ ರಥೋತ್ಸವ ನಡೆಯಲಿದೆ. ವಿಶೇಷ ಬಲಿ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ, ಶಯನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚೆಂಡೆ ಸುತ್ತು ವಿಶೇಷ ಆಕರ್ಷಣೀಯವಾಗಿದೆ.
ತುಳು, ಕೊಂಕಣಿ, ಬ್ಯಾರಿ ಅಕಾಡೆಮಿಗಳಿಗೆ ಮಂಗಳೂರಿಗರ ನೇಮಕ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಸಕ್ತ ದೆಹಲಿ ನಿವಾಸಿ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರಾಗಿ ಪ್ರೊ.ರಾಮಚಂದ್ರಪ್ಪ, ಡಾ.ಪಿವಿ ನಿರಂಜನಾರಾಧ್ಯ, ಟಿ.ಗುರುರಾಜ್, ಡಾ.ರವಿಕುಮಾ‌ರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ವಿರೂಪಾಣ್ಣ ಕಲ್ಲೂರು ಅವರನ್ನು ನೇಮಿಸಲಾಗಿದೆ.
ಬಿಜೆಪಿಯ ಹೊಸ ಅಭ್ಯರ್ಥಿ ಅಸ್ತ್ರ: ಪಕ್ಷದಲ್ಲಿ ಅತೃಪ್ತಿ ಶಮನ ಯತ್ನ
ಪುತ್ತೂರಲ್ಲಿದ್ದ ಪುತ್ತಿಲ ಬಿಕ್ಕಟ್ಟು, ಮಂಗಳೂರಲ್ಲಿ ಸತ್ಯಜಿತ್‌ ಸುರತ್ಕಲ್‌ ಪಕ್ಷೇತರ ಸ್ಪರ್ಧೆಯ ಬೆದರಿಕೆ ಇತ್ಯಾದಿ ಎಲ್ಲವೂ ಕಾಂಗ್ರೆಸ್‌ಗೆ ಈ ಬಾರಿ ಗೆಲುವಿನ ಕನಸು ಕಾಣುವಂತೆ ಮಾಡಿತ್ತು. ಆದರೆ ಬಿಜೆಪಿ ನಾಯಕರು ಅಭ್ಯರ್ಥಿ ಬದಲಾವಣೆ ಮಾಡಿರುವುದು ಕಾಂಗ್ರೆಸ್‌ ಪಾಳಯದಲ್ಲಿ ಟಿಕೆಟ್‌ ಆಕಾಂಕ್ಷಿಗಳಿಗೆ ತಣ್ಣೀರು ಎರಚಿದಂತೆ ಆಗಿದೆ.
ಜಿಲ್ಲೆಯ ಎತ್ತರದ ಮತಗಟ್ಟೆ ಬಾಂಜಾರು ಸಮುದಾಯ ಭವನಕ್ಕೆ ಸ್ವೀಪ್‌ ಸಮಿತಿ ಭೇಟಿ
ನೆರಿಯ ಗ್ರಾಮ ಪಂಚಾಯಿತಿಯು ಈ ಮತಗಟ್ಟೆಗೆ ಒದಗಿಸಿರುವ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತಗಟ್ಟೆಗೆ ಮತ್ತಷ್ಟು ವೈವಿಧ್ಯತೆ ತರುವಲ್ಲಿ ಪಂಚಾಯಿತಿಯ ಸಹಕಾರ ಅಗತ್ಯವೆಂದು ಯೋಗೇಶ ತಿಳಿಸಿದರು.
೩೦, ೩೧ರಂದು ಉಪ್ಪಿನಂಗಡಿ ‘ವಿಜಯ -ವಿಕ್ರಮ ಜೋಡುಕರೆ’ ಉಬರ್ ಕಂಬಳ ಉತ್ಸವ
ಈ ವರ್ಷ ಸುಮಾರು ೧೬೦ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು ಅನೇಕ ಗಣ್ಯಾತಿಗಣ್ಯರು. ಖ್ಯಾತ ಚಲನ ಚಿತ್ರ ನಟ-ನಟಿಯರು ಭಾಗವಹಿಸಲಿದ್ದಾರೆ. ಅಲ್ಲದೆ ಸಸ್ಯಮೇಳ, ಆಹಾರಮೇಳ, ಕೃಷಿ ಯಂತ್ರೋಪಕರಣ ಮೇಳ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ
ಹೊಕ್ಕಾಡಿಗೋಳಿ: ಇಂದು ‘ಒಂದೇ ದಿನ ಎರಡು ಕಂಬಳ’ಕ್ಕೆ ಸಿದ್ಧತೆ
ಎರಡೂ ಕರೆಗಳಲ್ಲಿ ಕುದಿ ಕಂಬಳ ನಡೆಸಿ ಪ್ರತ್ಯೇಕ ಆಮಂತ್ರಣ ಪತ್ರವೂ ಬಿಡಗುಡೆಗೊಳಿಸುವ ಮೂಲಕ ಜಿಲ್ಲಾ ಕಂಬಳ ಸಮಿತಿ ಮತ್ತು ಶಿಸ್ತು ಸಮಿತಿಗೆ ಸವಾಲು ಎಸೆದಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಮಾ.31​​​​, ಏ. 14: ಆಳ್ವಾಸ್‌ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ
ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆಪ್ತನಿಗೆ ಟಿಕೆಟ್ ಫಿಕ್ಸ್?
ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಪರಮಾಪ್ತರಾಗಿರುವ ಪದ್ಮರಾಜ್ ಅವರು ವೃತ್ತಿಯಲ್ಲಿ ವಕೀಲರು. ಬಿಲ್ಲವ ಸಮಾಜದ ಪ್ರಭಾವಿ ಮುಖಂಡರಾದ ಪದ್ಮರಾಜ್, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿದ್ದಾರೆ.
  • < previous
  • 1
  • ...
  • 598
  • 599
  • 600
  • 601
  • 602
  • 603
  • 604
  • 605
  • 606
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved