• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರುಣ್‌ ಕುಮಾರ್‌ ಪುತ್ತಿಲ ಪಕ್ಷ ಸೇರ್ಪಡೆಗೆ ಪುತ್ತೂರು ಬಿಜೆಪಿ ಮತ್ತೆ ಅಪಸ್ವರ

ಬೆಂಗಳೂರಲ್ಲಿ ಬಿಜೆಪಿ ನಾಯಕರ ಭೇಟಿ ಬಳಿಕ ಇತ್ಯರ್ಥಗೊಂಡಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಬೇಷರತ್‌ ಬಿಜೆಪಿ ಸೇರ್ಪಡೆಗೆ ಮತ್ತೆ ವಿಘ್ನ ಎದುರಾಗಿದೆ

ಚರಂಡಿಯನ್ನೇ ಮುಚ್ಚಿ ರಸ್ತೆ ಅಗಲೀಕರಣ ಕಾಮಗಾರಿ; ಸಾರ್ವಜನಿಕರ ತೀವ್ರ ಆಕ್ಷೇಪ
ಗುತ್ತಿಗೆದಾರರು ಚರಂಡಿಯನ್ನು ನುಂಗಿ ರಸ್ತೆಯನ್ನು ಅಗಲೀಕರಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಉಂಟಾಗಿದೆ.
ಎಸ್‌ಡಿಎಂ ‘ಝೇಂಕಾರ’ ಉತ್ಸವ: ಸ್ಟಾರ್‌ ನೈಟ್‌ ವಿತ್‌ ರಮೇಶ್‌ ಅರವಿಂದ್‌
ಹಾಟ್ ಸೀಟ್‍ನಲ್ಲಿದ್ದ ರಮೇಶ್ ಅರವಿಂದ್ ಅವರು, ಯಶಸ್ಸಿನ ರಹಸ್ಯ, ವೀರೇಂದ್ರ ಹೆಗ್ಗಡೆ ಜೊತೆಯ ಒಡನಾಟ, ಸಿರಿ ರಾಯಭಾರಿಯಾಗಿ ಅನುಭವ, ರ್ಯಾಪಿಡ್ ಫಯರ್‌, ವೈಯಕ್ತಿಕ ಬದುಕಿನ ಕುರಿತು ಪ್ರಶ್ನೆಗಳಿಗೆ ರಮೇಶ್ ಉತ್ತರಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಪ್ರತಿಷ್ಠಿತ ಐಎಸ್‌ಒ 27001 ದೃಢೀಕರಣ ಮಾನ್ಯತೆ ಪ್ರದಾನ ಸಮಾರಂಭ ನಡೆಯಿತು.
ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.
ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಭೀರ
ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ಬಂದು ನಂತಿದೆ. ಈ ದೃಶ್ಯ ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ.
ಬಿಜೆಪಿ ಚುನಾವಣಾ ಪ್ರಣಾಳಿಕೆಗಾಗಿ ‘ಸಂಕಲ್ಪ ಪತ್ರ’ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಚಾಲನೆ
ದ.ಕ. ಲೋಕಸಭಾ ಕ್ಷೇತ್ರದಿಂದ 50,000 ಸಲಹೆಗಳನ್ನು ನಿರೀಕ್ಷೆ ಮಾಡಿದ್ದು ‘ನಿಮ್ಮ ಸಲಹೆ ನಮ್ಮ ಸಂಕಲ್ಪ’ ಎನ್ನುವ ನಿಟ್ಟಿನಲ್ಲಿ ಇವತ್ತು ತಮ್ಮ ಸಲಹೆಗಳನ್ನು ಪೆಟ್ಟಿಗೆಗೆ ಹಾಕುವುದರೊಂದಿಗೆ ಸಂಕಲ್ಪ ಪತ್ರಕ್ಕೆ ಚಾಲನೆ ನೀಡಲಾಗುತ್ತಿದೆ
ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‌ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು.
ಅಸಮಾಧಾನ ಶಮನಗೊಳಿಸುವಲ್ಲಿ ವಿಫಲವಾದ್ದು ನಳಿನ್‌ಗೆ ಮುಳುವಾಯಿತೇ?
ರಾಜ್ಯಾಧ್ಯಕ್ಷನಾಗಿ ಇಡೀ ರಾಜ್ಯವನ್ನು 18 ಬಾರಿ ಪ್ರವಾಸ ಮಾಡಿ ಪಕ್ಷವನ್ನು ತಳಮಟ್ಟದಲ್ಲಿ ಬೇರೂರುವಂತೆ ಮಾಡಿದರೂ ನಳಿನ್‌ ಕುಮಾರ್‌ಗೆ ಟಿಕೆಟ್‌ ಕೈಹಿಡಿಯಲಿಲ್ಲ.
ಟ್ಯಾಕ್ಸಿಗಳಿಗೆ ವಿಧಾನಸಭೆ ಚುನಾವಣೆಯದ್ದೇ ಹಣ ಬಂದಿಲ್ಲ!
ಒಂದು ವೇಳೆ ಸಂಘದ ಸದಸ್ಯರ ವಾಹನಗಳನ್ನು ವಶಪಡಿಸಿಕೊಂಡರೆ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಜತೆ ಸೇರಿಕೊಂಡು ಉಗ್ರ ಹೋರಾಟದ ಜೊತೆಗೆ ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದು ಆನಂದ್‌ ಗೌಡ ಎಚ್ಚರಿಕೆ ನೀಡಿದರು.
  • < previous
  • 1
  • ...
  • 599
  • 600
  • 601
  • 602
  • 603
  • 604
  • 605
  • 606
  • 607
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved