• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳೆಂಜ ಜನರಿಗೆ ಭೂಮಿ ಹಕ್ಕು ಕೊಡಿಸಲು ಸುಪ್ರೀಂ ಕೋರ್ಟ್‌ವರೆಗೂ ಹೋರಾಟಕ್ಕೆ ಸಿದ್ಧ: ಹರೀಶ್‌ ಪೂಂಜ
ಸರ್ವೇ ನಂಬರ್ 309ರಲ್ಲಿ ಕಳೆದ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ ಎಂಬುದಕ್ಕೆ ಅಲ್ಲಿನ ಕೃಷಿ ಸಾಕ್ಷಿ. ಆದರೆ ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು, ಸರ್ವೆ ಇಲಾಖೆಯವರನ್ನು ಕರೆಸದೆ ಸರ್ವೆ ನಡೆಸಿದ್ದೇವೆ ಎಂದು ಹೇಳುವುದನ್ನು ನಂಬಲು ಸಾಧ್ಯವಿಲ್ಲ. ಮುಂದೆ ಸರ್ವೆ ಕಾರ್ಯಕ್ಕೆ ಬಂದಾಗ ನನ್ನನ್ನು ಕರೆಯಿರಿ ನಾನು ಬರುತ್ತೇನೆ, ನಮ್ಮ ಸಮಕ್ಷಮದಲ್ಲಿ ಸರ್ವೇ ನಡೆಯಲಿ ಎಂದ ಶಾಸಕ ಪೂಂಜ ಗ್ರಾಮಸ್ಥರಿಗೆ ಹೇಳಿದರು.
ಪುತ್ತೂರಿನಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಸುಮಾರು ೨ ಗಂಟೆಗಳ ಕಾಲ ನಡೆದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೫, ಲೋಕೋಪಯೋಗಿ ಇಲಾಖೆಗೆ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ ೧ ದೂರು ಅರ್ಜಿ ಸಲ್ಲಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಮಾಜಿ ಯೋಧನನ್ನು ಕಣಕ್ಕೆ ಇಳಿಸಿದ ಬಿಜೆಪಿ ವರಿಷ್ಠರು
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.
ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಸಹಕರಿಸಿದ ಕೇರಳದ ಇನ್ನಿಬ್ಬರು ವಶಕ್ಕೆ
ಆರೋಪಿ ಅಬಿನ್‌ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರಿನ ಪ್ರದೇಶಕ್ಕೆ ತೆರಳಿ ಪೊಲೀಸ್‌ ತಂಡ ಪರಿಶೀಲನೆ ನಡೆಸಿತ್ತು. ಆರೋಪಿಯು ನೀಡಿದ ಸುಳಿವಿನ ಆಧಾರದಲ್ಲಿ ಆತನಿಗೆ ಸಹಕರಿಸಿದ ಆರೋಪದ ಮೇಲೆ ಕೇರಳದ ನಿವಾಸಿಗರೆನ್ನಲಾದ ಇಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತಂದು ತನಿಖೆ ಮುಂದುವರಿದಿದೆ.
ಶಿರಾಡಿ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನ ಸಂಚಾರದಲ್ಲಿ ವ್ಯತ್ಯಯ
ಮಂಗಳೂರಿನ ಎಂಆರ್‌ಪಿಎಲ್‌ನಿಂದ ಆಗಮಿಸಿದ ತಜ್ಞರ ತಂಡ ಅನಿಲ ಸೋರಿಕೆ ತಡೆಯೊಡ್ಡಿದ ಬಳಿಕ ಕ್ರೇನ್ ಬಳಸಿ ಪಲ್ಟಿಯಾಗಿದ್ದ ಟ್ಯಾಂಕರನ್ನು ಬದಿಗೆ ಸರಿಸಿ ಅಲ್ಲಿಂದ ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ವಾಹನ ಚಾಲಕರ ಆಪದ್ಭಾಂಧವ ನೆಕ್ಕಿಲಾಡಿ ಜಯರಾಮಣ್ಣ
ಮುಂಜಾನೆ ೮ ಗಂಟೆಗೆ ಅಂಗಡಿ ತೆರೆಯುವ ನಾನು, ರಾತ್ರಿ ೧೨.೩೦ ರ ವರೆಗೂ ಸೇವೆ ನೀಡುತ್ತೇನೆ. ಅತಂತ್ರರಾಗಿ ಬರುವ ಮಂದಿ, ತೃಪ್ತಿಯಿಂದ ಹೋಗುವ ದೃಶ್ಯಗಳೇ ನನಗೆ ಆತ್ಮ ಸಂತೋಷವನ್ನು ನೀಡುತ್ತಿದೆ. ಪ್ರಸಕ್ತ ನನಗೆ ೬೦ ವರ್ಷವಾಗಿದೆ. ಇನ್ನೂ ೨೦ ವರ್ಷ ಈ ಸೇವೆಯನ್ನು ಮಾಡಲು ದೇವರು ಅವಕಾಶ ಕೊಟ್ಟಾನು ಎಂಬ ನಂಬಿಕೆ ನನಗಿದೆ ಎನ್ನುತ್ತಾ ತನ್ನ ಕಾರ್ಯದಲ್ಲಿ ತೊಡಗುತ್ತಾರೆ ಜಯರಾಮಣ್ಣ.
‘ತುಡರ್’ ತುಳು ಸಿನಿಮಾದ ಹಾಡು ಬಿಡುಗಡೆ
ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 36 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಈ ಸಿನಿಮಾ ಕರಾವಳಿಯಾದ್ಯಂತ ಜೂನ್‌ನಲ್ಲಿ ತೆರೆ ಕಾಣಲಿದೆ.
ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದ ಕ್ಯಾಪ್ಟನ್ ಬೃಜೇಶ್‌ ಚೌಟ
ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಬೃಜೇಶ್‌ ಚೌಟ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದರು.
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏ.22ರಿಂದ 30ರ ವರೆಗೆ ಬ್ರಹ್ಮಕುಂಭಾಭಿಷೇಕ
ಶ್ರೀ ಕ್ಷೇತ್ರವು ದೈವ ಕ್ಷೇತ್ರ ಮಾತ್ರವಲ್ಲದೆ ನಾಗ ಕ್ಷೇತ್ರವು ಆಗಿರುತ್ತದೆ. ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ವಸಿದ್ಧತೆಯನ್ನು ವಿವಿಧ ಸಮಿತಿಗಳ ಮೂಲಕ ನಡೆಸಲಾಗುತ್ತಿದೆ.
ಎಸ್‌ಸಿಡಿಸಿಸಿ ಬ್ಯಾಂಕ್‌ ದೇಶಕ್ಕೆ ಮಾದರಿ: ಯು.ಟಿ. ಖಾದರ್‌
ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಬುಧವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅವರ ಪದಗ್ರಹಣ ಸಮಾರಂಭ ಹಾಗೂ ಅವರ 75ನೇ ಹುಟ್ಟುಹಬ್ಬ ಸಮಾರಂಭ ನಡೆಯಿತು.
  • < previous
  • 1
  • ...
  • 601
  • 602
  • 603
  • 604
  • 605
  • 606
  • 607
  • 608
  • 609
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved