• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನಿತ ಶಾಲೆಗಳಿಗೆ ಸೇವಾದಳ ಘಟಕ ವಿಸ್ತರಣೆ: ಕಮಲ್ ಕುಮಾರ್
ಭಾರತ ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕಮಲ್ ಕುಮಾರ್ ಅವರು ಶನಿವಾರ ಮಂಗಳೂರಿಗೆ ಭೇಟಿ ನೀಡಿ ಜಿಲ್ಲೆಯ ಸೇವಾದಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸೇವಾದಳದ ಘಟಕಗಳು ಅಸ್ತಿತ್ವದಲ್ಲಿವೆ. ಇದನ್ನು ಅನುದಾನಿತ ಶಾಲೆಗಳಿಗೂ ವಿಸ್ತರಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಬಂಟರ ಕ್ರೀಡೋತ್ಸವದ ಸಮಾರೋಪ ಸಮಾರಂಭ
ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದ ವಠಾರದಲ್ಲಿ ನಡೆದ ಜಿಲ್ಲಾ ಮಟ್ಟದ ಬಂಟರ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಖಿಲ ಭಾರತ ಅಂತರ್‌ ವಿವಿ ಅಥ್ಲೆಟಿಕ್ಸ್‌: ಮಂಗಳೂರು ವಿ.ವಿ. ಚಾಂಪಿಯನ್‌
ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು ೪ ಚಿನ್ನ, ೩ ಬೆಳ್ಳಿ, ೭ ಕಂಚಿನ ಪದಕ ಪಡೆದುಕೊಂಡಿತು. ಪದಕ ಪಡೆದ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಪುರುಷ ಹಾಗೂ ಮಹಿಳೆಯರ ಮಂಗಳೂರು ವಿವಿ ತಂಡದ ಒಟ್ಟು ೭೨ ಜನರ ಆಟಗಾರರಲ್ಲಿ ೫೯ ಕ್ರೀಡಾಪಟುಗಳು ಆಳ್ವಾಸ್‌ನ ವಿದ್ಯಾರ್ಥಿಗಳಾಗಿದ್ದರು.
ಅರುಣ್‌ ಕುಮಾರ್‌ ಪುತ್ತಿಲ ಜತೆಗಿನ ಬಿಜೆಪಿ ಸಂಧಾನ ಬಾಗಿಲು ಬಂದ್‌?
ರಾಜ್ಯದ ಗಮನ ಸೆಳೆದಿದ್ದ ಹಿಂದು ಸಂಘಟಕ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಬಿಜೆಪಿಗೆ ಮರಳಿ ಕರೆತರುವ ಪ್ರಯತ್ನ ಭಾಗಶಃ ಕೈಬಿಟ್ಟಂತೆ ಆಗಿದೆ. ಕಳೆದ ಐದು ತಿಂಗಳಿಂದ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಬಿಜೆಪಿ ಪಾಳಯ ಸೇರಿಸಿಕೊಳ್ಳಲು ನಡೆಸಿದ ಎಲ್ಲ ಪ್ರಯತ್ನಗಳು ಕೈಗೂಡದೇ ಇರುವ ಹಿನ್ನೆಲೆಯಲ್ಲಿ ಸಂಧಾನ ಬಾಗಿಲು ಬಂದ್‌ ಮಾಡಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜನಪ್ರಿಯತೆಗೆ ಸರಳ ಮಾರ್ಗವಿದೆ, ಸಾಧನೆಗಲ್ಲ.:ಅಜಿತ್ ಹನಮಕ್ಕನವರ್
ಮೂಡುಬಿದಿರೆ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಶಿಕ್ಷಣ ರಂಗದಲ್ಲಿ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರ: ಯುಟಿ ಖಾದರ್
ಕರ್ನಾಟಕ ಅನುದಾನ ರಹಿತ ಪ.ಪೂ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ವತಿಯಿಂದ ‘ಪದವಿ ಪೂರ್ವ ಶಿಕ್ಷಣ- ಮುಕ್ತ ಸಮ್ಮೇಳನ ೨೦೨೪’ ಮೂಡುಬಿದಿರೆಯಲ್ಲಿ ನಡೆಯಿತು.
ಬೈಕಂಪಾಡಿ- ಕೂಳೂರು ಫ್ಲೈಓವರ್ ಪ್ರಕ್ರಿಯೆ ತ್ವರಿತಗೊಳಿಸಲು ಡಿಸಿ ಸೂಚನೆ
ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅಧ್ಯಕ್ಷತೆಯಲ್ಲಿ ಮಂಗಳೂರಿನ ಡಿಸಿ ಕಚೇರಿಯಲ್ಲಿ ನಡೆಯಿತು.
ಕಾಂಗ್ರೆಸ್‌ಗೆ ರಾಮ ಮಂದಿರ ಭೀತಿ: ವಿಪಕ್ಷ ನಾಯಕ ಆರ್‌.ಅಶೋಕ್‌
ಕಾಂಗ್ರೆಸ್‌ ಪಕ್ಷದವರಿಗೆ ರಾಮಮಂದಿರಯ ಭಯ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ಮಂಗಳೂರು-ಲಕ್ಷದ್ವೀಪ ಪ್ರವಾಸಿ ಹಡಗು ಸಂಚಾರ: ಕ್ರಮಕ್ಕೆ ಸೂಚನೆ
ಮಂಗಳೂರಿನಿಂದಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಸಂಚಾರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ.ಜಿಲ್ಲಾಡಳಿತಕ್ಕೆ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ ನೀಡಿದ್ದಾರೆ.
ಬಸ್ತಿ ವಾಮನ ಶೆಣೈ ದ್ವಿತೀಯ ವರ್ಷದ ಪುಣ್ಯಸ್ಮರಣೆ
ಬಸ್ತಿ ವಾಮನ ಶೆಣೈ ಅವರ ೨ನೇ ವರ್ಷದ ಪುಣ್ಯ ಸ್ಮರಣೆ ನಡೆಯಿತು. ಸಂಗೀತ ಕಛೇರಿಯ ಮೂಲಕ ನುಡಿನಮನ ಸಲ್ಲಿಸಲಾಯಿತು.
  • < previous
  • 1
  • ...
  • 601
  • 602
  • 603
  • 604
  • 605
  • 606
  • 607
  • 608
  • 609
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved