• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರಗ್ಸ್ ಮುಕ್ತ ಕರ್ನಾಟಕ: ಮಂಗಳೂರು ನಗರ ಪೊಲೀಸ್‌ ‘ವಾಕ್ ರನ್ ಸೈಕ್ಲೋಥಾನ್’
ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಬಂಧ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ‘ವಾಕ್ ರನ್ ಸೈಕ್ಲೋಥಾನ್’ ನಡೆಯಿತು.
ಗೀತೆಯ ಸಂದೇಶ ಪಾಲಿಸಿದರೆ ಜೀವನ ಸಾರ್ಥಕ: ಪುತ್ತಿಗೆ ಶ್ರೀ
ಉಡುಪಿ ಕೃಷ್ಣಮಠದ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಮಂಗಳೂರಿಲ್ಲಿ ಪೌರ ಸನ್ಮಾನ ನಡೆಯಿತು.
ಪಂಚಭೂತಗಳಲ್ಲಿ ಪ್ರೊ. ಅಮೃತ ಸೋಮೇಶ್ವರ ಲೀನ
ಶನಿವಾರ ನಿಧನರಾದ ಹಿರಿಯ ವಿದ್ವಾಂಸ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ ಅವರ ಅಂತ್ಯ ಸಂಸ್ಕಾರ ಭಾನುವಾರ ನೆರವೇರಿತು.
ಗೀತಾ ಜಯಂತಿ, ಕೃಷ್ಣಾಷ್ಟಮಿಗೆ ಸಾರ್ವತ್ರಿಕ ರಜೆ ನೀಡಿ: ಉಡುಪಿ ಪುತ್ತಿಗೆಶ್ರೀ
ಗೀತಾ ಜಯಂತಿ ಹಾಗೂ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಮಂಗಳೂರುಲ್ಲಿ ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥರು ಆಶಯ ವ್ಯಕ್ತಪಡಿಸಿದರು.
ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ಭಾನುವಾರ ಬಿಸಿಲು, ಮೋಡ ಕವಿದ ವಾತಾವರಣ ಇತ್ತು.
ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ: ಕೆ.ವಿ. ಪ್ರಭಾಕರ್
ಮಂಗಳೂರಿನ ಅಡ್ಯಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯಮಟ್ಟ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕ್ರಿಕೆಟ್‌ ತಂಡಗಳಿಗೆ ಸನ್ಮಾನ ನಡೆಯಿತು.
ಕಾಂತಾರ-2 ಸಿನಿಮಾಗೆ ದೈವದ ಅಭಯ ಪಡೆದ ರಿಷಬ್‌ ಶೆಟ್ಟಿ
ಮಂಗಳೂರು ಹೊರವಲಯದ ವಜ್ರದೇಹಿ ಮಠದಲ್ಲಿ ನಡೆದ ನೇಮೋತ್ಸವದಲ್ಲಿ ನಟ ರಿಷಬ್‌ ಶೆಟ್ಟಿ ಭಾಗಿಯಾಗಿ, ಕಾಂತಾರ ೨ ಯಶಸ್ಸಿಗಾಗಿ ದೈವದ ಆಶೀರ್ವಾದ ಪಡೆದರು.
ತೆಲಂಗಾಣ ಬಾನಂಗಳದಲ್ಲಿ ಹಾರಾಡಲಿದೆ ‘ಕಥಕ್ಕಳಿ’ ಗಾಳಿಪಟ
ಜನವರಿ ೧೩ರಿಂದ ತೆಲಂಗಾಣದಲ್ಲಿ ನಡೆಯಲಿರುವ ಗಾಳಿಪಟ ಉತ್ಸವದಲ್ಲಿ ಟೀಮ್‌ ಮಂಗಳೂರು ರಚಿಸಿರುವ ಬೃಹತ್‌ ಗಾತ್ರದ ಕಥಕ್ಕಳಿ ಗಾಳಿ ಹಾರಾಡಲಿದೆ.
ಯಕ್ಷಗಾನ ಪ್ರಸಂಗ ಕರ್ತ, ಹಿರಿಯ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ
ಹಿರಿಯ ವಿದ್ವಾಂಸ, ಹಲವಾರು ಯಕ್ಷಗಾನ ಪ್ರಸಂಗಗಳ ಕರ್ತೃ ಅಮೃತ ಸೋಮೇಶ್ವರ ಅವರು ವಯೋಸಜಹ ಅನಾರೋಗ್ಯದಿಂದ ಶನಿವಾರ ನಿಧನ ಹೊಂದಿದರು.
ನಿವೃತ್ತ ಸೈನಿಕ ಶಿವಕುಮಾರ್‌ಗೆ ಹುಟ್ಟೂರ ಗೌರವ
೨೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಬಳಿಕ ಹುಟ್ಟೂರಿಗೆ ಆಗಮಿಸಿದ ಯೋಧ ಶಿವಕುಮಾರ್‌ಗೆ ಹುಟ್ಟೂರ ಗೌರವದ ಮೂಲಕ ಸ್ವಾಗತ ಕೋರಲಾಯಿತು.
  • < previous
  • 1
  • ...
  • 602
  • 603
  • 604
  • 605
  • 606
  • 607
  • 608
  • 609
  • 610
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved