• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಭೇಟಿ ನೀಡಿದ ಪೆನ್ಸಿಲ್ವೇನಿಯಾ ವಿವಿ ತಂಡ
ನವೋದಯ ತಂಡಗಳ ವಿಶೇಷ ಅಧ್ಯಯನಕ್ಕೆ ಪೆನ್ಸಿಲ್ವೇನಿಯಾ ವಿವಿ ತಂಡ ಎಸ್‌ಸಿಡಿಸಿಸಿ ಬ್ಯಾಂಕ್‌ ಭೇಟಿ ನೀಡಿತು.
ದೀಕ್ಷೆ ಪಡೆದ ಎಲ್ಲ ಕೃಷ್ಣ ಭಕ್ತರಿಗೆ ಮೂಲ ಭಗವದ್ಗೀತೆ ಕೃತಿ ವಿತರಣೆ: ಶ್ರೀ ಡಾ. ಸುಗುಣೇಂದ್ರ ತೀರ್ಥ ಸ್ವಾಮೀಜಿ
ಪುತ್ತೂರಿನಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೋಟಿ ಗೀತಾ ಯಜ್ಞ ಲೇಖನ ದೀಕ್ಷೆ ನೀಡಿ ಅನುಗ್ರಹ ಸಂದೇಶ ನೀಡಿದರು.
ರಾಜ್ಯಾದ್ಯಂತ ಶುದ್ಧಜಲ ಜಾಗೃತಿ ಅಭಿಯಾನ: ಡಾ. ಮಂಜುನಾಥ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಶುದ್ಧಜಲ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಪುತ್ತಿಗೆ ಮಠಾಧೀಶರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ ನೆರವೇರಿತು,
ಸಹ-ಸಾಲ ವಿತರಣೆ: ಕರ್ಣಾಟಕ ಬ್ಯಾಂಕ್ -ಸ್ಯಾಟಿನ್ ಕ್ರೆಡಿಟ್‌ಕೇರ್ ನೆಟ್‌ವರ್ಕ್ ಲಿಮಿಟೆಡ್‌ಗಳ ಒಡಂಬಡಿಕೆ
ಕರ್ಣಾಟಕ ಬ್ಯಾಂಕ್ ಸಹ-ಸಾಲ ವಿತರಣೆಗಾಗಿ ‘ಸ್ಯಾಟಿನ್ ಕ್ರೆಡಿಟ್‌ಕೇರ್ ನೆಟ್‌ವರ್ಕ್ ಲಿಮಿಟೆಡ್'''' (ಎಸ್‌ಸಿಎನ್‌ಎಲ್) ಜತೆ ಒಡಂಬಡಿಕೆಗೆ ಸಹಿ ಮಾಡಿದೆ.
ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ
ಅಡಕೆ ಹಳದಿ ರೋಗದಿಂದ ಕೃಷಿಯಲ್ಲಿ ನಷ್ಟಉಂಟಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರ, ಕೃಷಿ ವಿಜ್ಞಾನಿಗಳೇ ನೇರ ಹೊಣೆ ಎಂದು ರೈತ ಸಂಘ ಆರೋಪಿಸಿದೆ.
ಸಾಮಾಜಿಕ ಹೊಣೆಗಾರಿಕೆ ಪತ್ರಕರ್ತರ ಗುರಿಯಾಗಲಿ: ಸ್ಪೀಕರ್‌ ಯು.ಟಿ.ಖಾದರ್‌
ಮೂರು ದಿನಗಳ ರಾಜ್ಯಮಟ್ಟದ ಪತ್ರಕರ್ತರ ರೋಹನ್‌ ಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಶುಕ್ರವಾರ ಮಂಗಳೂರಲ್ಲಿ ಚಾಲನೆ ನೀಡಲಾಯಿತು.
ಮಂಗಳೂರಿನಲ್ಲಿ ಅಯೋಧ್ಯೆ ಕರಸೇವಕರಿಗೆ ಸನ್ಮಾನ
ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕರಸೇವಕರನ್ನು ಸನ್ಮಾನಿಸಲಾಯಿತು.
ಮನೆಮನೆಗಳಲ್ಲಿ ಗೀತೆಯ ನಿರಂತರ ಆರಾಧನೆಯಿಂದ ಶ್ರೇಯಸ್ಸು: ಸುಗುಣೇಂದ್ರ ಶ್ರೀ
ಉಡುಪಿ ಕೃಷ್ಣಮಠದ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಉಜಿರೆಗೆ ಗುರುವಾರ ಆಗಮಿಸಿ, ಅನುಗ್ರಹ ಸಂದೇಶ ನೀಡಿದರು.
ಸವಣೂರು ಸೀತಾರಾಮ ರೈ ಅಳಿಯ ಅಶ್ವಿನ್‌ ಶೆಟ್ಟಿ ಬಿಜೆಪಿ ಸೇರ್ಪಡೆ
ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್‌ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡರು.
  • < previous
  • 1
  • ...
  • 603
  • 604
  • 605
  • 606
  • 607
  • 608
  • 609
  • 610
  • 611
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved