• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ತಂಡದಲ್ಲಿ ನಾಳದ ಶಿಲ್ಪಿ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿಗಳನ್ನು ಕೆತ್ತಿದ ತಂಡದಲ್ಲಿ ದ.ಕ. ಜಿಲ್ಲೆಯ ಬೆಳ್ತಂಗಂಡಿ ತಾಲೂಕಿನ ನಾಳದ ಶಿಲ್ಪಿ ಇದ್ದರು.
ಭೂಸೇನೆಯ ಸೈನಿಕ ಫ್ರಾನ್ಸಿಸ್‌ಗೆ ಹುಟ್ಟೂರ ಸ್ವಾಗತ
ಭೂಸೇನೆಯಲ್ಲಿ ೨೨ ವರ್ಷಗಳ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಬೆಳ್ತಂಗಡಿಯ ಫ್ರಾನ್ಸಿಸ್‌ ಅವರಿಗೆ ಹುಟ್ಟೂರಲ್ಲಿ ಸ್ವಾಗತ ಕೋರಲಾಯಿತು.
ಸ್ವರ ಸಂಕ್ರಾಂತಿ ಉತ್ಸವ: 15ರಂದು ಗಣೇಶ್, ಕುಮರೇಶ್ ವಯಲಿನ್ ಕಛೇರಿ
ಮಂಗಳೂರಿನಲ್ಲಿ ಜ.೧೫ರಂದು ಸ್ವರ ಸಂಕ್ರಾಂತಿ ಉತ್ಸವ ಆಯೋಜಿಸಲಾಗಿದ್ದು, ಚೆನ್ನೈನ ಖ್ಯಾತ ಕಲಾವಿದರಿಂದ ವಯಲಿನ್‌ ಕಛೇರಿ ನಡೆಯಲಿದೆ.
ಪರ್ಯಾಯ ಪುತ್ತಿಗೆ ಯತಿದ್ವಯರು ಇಂದು ಮಂಗಳೂರಿಗೆ
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀಗಳು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ನಾಳೆಯಿಂದ 3 ದಿನ ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ‘ರೋಹನ್‌ ಕಪ್‌’ ಕ್ರಿಕೆಟ್‌ ಪಂದ್ಯ
ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯ "ರೋಹನ್‌ ಕಪ್‌' ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.೫ರಿಂದ ಆರಂಭವಾಗಲಿದೆ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಹುತೇಕ ಕಡೆ ಅಕಾಲಿಕ ಮಳೆ
ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಅಕಾಲಿಕ ಮಳೆಯಾಗಿದೆ.
ಮಂಗಳೂರಲ್ಲಿ ಸಿರಿಧಾನ್ಯ ನಡಿಗೆ, ಸಿರಿಧಾನ್ಯ ಹಬ್ಬ
ಮಂಗಳೂರಿನಲ್ಲಿ ಸಿರಿಧಾನ್ಯ ನಡಿಗೆ ಹಾಗೂ ಸಿರಿಧಾನ್ಯ ಹಬ್ಬಕ್ಕೆ ಜಿಪಂ ಸಿಇಒ, ಎಡಿಸಿ ಚಾಲನೆ ನೀಡಿದರು.
ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಏಕೆ: ಪದ್ಮರಾಜ್‌
ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೆರೆಸಿ ಮಾತನಾಡುತ್ತಿರುವುದು ಏಕೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.
ಎಂಡಿಎಂಎ ಮಾರಾಟ: ಇಬ್ಬರು ಕುಖ್ಯಾತರ ಬಂಧನ
ಮಂಗಳೂರು ನಗರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದ ಎಲ್ಲ ಕರಸೇವಕರ ಮೇಲೆ ಕೇಸ್‌ ಹಾಕಲಿ: ಡಾ.ಭರತ್‌ ಶೆಟ್ಟಿ ಸವಾಲು
ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ವಿರೋಧಿಸಿ ಮಂಗಳೂರಿನಲ್ಲಿ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 604
  • 605
  • 606
  • 607
  • 608
  • 609
  • 610
  • 611
  • 612
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved