• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿ: ಜಗದೀಶ್ ಶೆಟ್ಟರ್
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ನಂತರ ಮೆಚ್ಚುಗೆ ವ್ಯಕ್ತಪಡಿಸುತ್ತ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಪ್ರಕೃತಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಇಸ್ರೇಲ್‌ ಕನ್ನಡಿಗರ ರಕ್ಷಣೆಗೆ ವಿದೇಶಾಂಗ ಇಲಾಖೆಗೆ ಪತ್ರ: ನಳಿನ್‌ ಕುಮಾರ್‌ ಕಟೀಲ್‌
ಇಸ್ರೇಲ್‌ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆ ಎಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ ಎಂದಿದ್ದಾರೆ.
ಇಸ್ರೇಲ್‌ ಯುದ್ಧ: ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ: ಪ್ರದೀಪ್ ಕೊಯಿಲ
ಯುದ್ಧ ನಡೆಯುತ್ತಿರುವ ಇಸ್ರೇಲ್‌ನಲ್ಲಿ ದ.ಕ. ಜಿಲ್ಲೆಯವರು ಸಾಕಷ್ಟು ಮಂದಿ ಉದ್ಯೋಗದಲ್ಲಿದ್ದು, ಯುದ್ಧದ ನಡುವೆಯೂ ಎಲ್ಲರೂ ಇಲ್ಲಿ ಸುರಕ್ಷಿತವಾಗಿದ್ದಾರೆ. ಆದ್ದರಿಂದ ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ.
ಕಟ್ಟೆಚ್ಚರದ ನಡುವೆ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತ
ಇಸ್ರೇಲ್ ತನ್ನ ಮೇಲಿನ ಹಠಾತ್ ಆಕ್ರಮಣದಿಂದ ಆಕ್ರೋಶಗೊಂಡು ಯುದ್ದ ಘೋಷಿಸಿರುವುದರಿಂದ ನಾವೆಲ್ಲಾ ಕಟ್ಟೆಚ್ಚರದಿಂದ ಇದ್ದೇವೆಯಾದರೂ ಸದ್ಯ ಭಾರತೀಯರೆಲ್ಲರೂ ಸುರಕ್ಷಿತರಾಗಿದ್ದೇವೆ. ಮಿಸೈಲ್ ಅಪ್ಪಳಿಸುವ ಶಬ್ದ ದಿನ ನಿತ್ಯ ಕೇಳಿಸುತ್ತಿದೆಯಾದರೂ ಇಸ್ರೇಲ್‌ ಒಳಭಾಗ ಸಂಪೂರ್ಣ ಸುರಕ್ಷಿತವಾಗಿದೆ.
ಡಾ. ಕಾರಂತರ ಪ್ರಯೋಗಗಳಿಗೆ ಬಾಲನವ ನೆಲೆಮನೆ: ಡಾ. ತಾಳ್ತಜೆ
ಪುತ್ತೂರಿನ ಪರ್ಲಡ್ಕ ಬಾಲವನದಲ್ಲಿ ನಡೆದ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವ ಸಮಾರಂಭದಲ್ಲಿ ಕಾರಂತ ಸ್ಮರಣೆ.
ಸನಾತನ ಧರ್ಮ ವಿರೋಧಿ ವ್ಯರ್ಥಾಲಾಪ ನಿಲ್ಲಿಸೋಣ: ಶ್ರೀ ಅಖಿಲೇಶ್ವರಾನಂದಗಿರಿ
ಎಂಜಿಎಂ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್‌ನ 60ನೇ ವರ್ಷಾಚರಣೆಯ ಅಂಗವಾಗಿ ನಡೆದ ಹಿಂದೂ ಸಮಾಜೋತ್ಸವ.
‘ಇಳಿಮುಖಗೊಂಡ ಸ್ಫೋಟದ ಸದ್ದು, ಕೇಳಿಬಾರದ ಸೈರನ್‌ ಎಚ್ಚರಿಕೆ...’
ಮೂರು ದಿನಗಳಿಂದ ಬಿಕೋ ಎನ್ನುತ್ತಿದ್ದ ಕಿಯಾತ್‌ಗಾಟ್‌ನಲ್ಲಿ ಜನಜೀವನ ಮಂಗಳವಾರ ಸಹಜ ಸ್ಥಿತಿಗೆ ಬರಲಾರಂಭಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿದಿದೆ.
ಗಾಜಾಪಟ್ಟಿ ಸುತ್ತ ಇಡೀ ದಿನ ರಾಕೆಟ್‌ ಮೊರೆತ, ಸೈರನ್‌ ಎಚ್ಚರಿಕೆ...
ಹಮಾಸ್‌ ಉಗ್ರರು ಜನವಸತಿ ಪ್ರದೇಶವನ್ನು ಗುರಿಯಾಗಿಸಿ ರಾಕೆಟ್‌ ಉಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಪ್ರಾಣಹಾನಿ ತಪ್ಪಿಸುವ ಸಲುವಾಗಿ ಇಸ್ರೇಲ್‌ ಸರ್ಕಾರ ಈ ಸೂಚನೆ ಹೊರಡಿಸಿದೆ. ಗಾಜಾಪಟ್ಟಿಯ ಸುತ್ತಮುತ್ತಲಿನ ಸುಮಾರು 20- 25 ಕಿ.ಮೀ. ದೂರದ ವರೆಗೂ ರಾಕೆಟ್‌ ಉಡಾವಣೆಯ ಮೊರೆತ ಕೇಳುತ್ತಲೇ ಇದೆ.
ಹಿಂದೂ ಮೇಲಿನ ಆಕ್ರಮಣ ವಿರುದ್ಧ ಶೌರ್ಯ ಅಗತ್ಯ: ಸೂಲಿಬೆಲೆ
ವಿಶ್ವ ಹಿಂದೂ ಪರಿಷತ್ತಿನ 60ನೇ ಷಷ್ಟ್ಯಬ್ದಿಯ ಹಿನ್ನೆಲೆಯಲ್ಲಿ ನಗರದ ಕದ್ರಿ ಮೈದಾನದಲ್ಲಿ ಸೋಮವಾರ ‘ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆ’ಯ ಬೃಹತ್ ಸಮಾವೇಶ.
ಕಳೆಂಜ ಮನೆ ತೆರವು ಪ್ರಕರಣ: ಜಂಟಿ ಸರ್ವೇಗೆ ಒಪ್ಪಿಗೆ
ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ. ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿ.ಸಿ.ಎಫ್. ಅವರು ಲಿಖಿತ ಹೇಳಿಕೆ ಬರೆಸಿಕೊಂಡರು.
  • < previous
  • 1
  • ...
  • 604
  • 605
  • 606
  • 607
  • 608
  • 609
  • 610
  • 611
  • 612
  • next >
Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved