• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಡ್‌ನೈಟ್‌ ರೈಡ್‌: ದ.ಕ. ಎಸ್ಪಿಗೆ ಹೈಕೋರ್ಟ್‌ ನೋಟಿಸ್‌
ದ.ಕ. ಜಿಲ್ಲೆಯಲ್ಲಿ ಪೊಲೀಸರು ಒಂದು ಸಮುದಾಯದ ಮನೆಗಳಿಗೆ ಮಧ್ಯರಾತ್ರಿ ತೆರಳಿ ನಾಗರಿಕರ ಫೋಟೋ ತೆಗೆದು ಜಿಪಿಎಸ್‌ ಅಪ್‌ಲೋಡ್‌ ಮಾಡಿದ ಮಿಡ್‌ನೈಟ್‌ ರೈಡ್‌ಗೆ ಸಂಬಂಧಿಸಿ ಹೈಕೋರ್ಟ್‌ ಜಿಲ್ಲಾ ಎಸ್ಪಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ಅಲ್ಲದೆ ಇಂತಹ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸುವಂತೆ ತಾಕೀತು ಮಾಡಿದೆ.
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ

ಕರಾವಳಿ ಜಿಲ್ಲೆಗಳಲ್ಲಿ ಧರ್ಮಾಧಾರಿತ ಸರಣಿ ಹತ್ಯೆ-ಕೋಮು ಸಂಘರ್ಷ ಹೆಚ್ಚಲು ಬಿಜೆಪಿ ಮತ್ತು ಸಂಘ ಪರಿವಾರಗಳು ಧಾರ್ಮಿಕ ಭಾವನೆ ಮೇಲೆ ರಾಜಕೀಯ ಮಾಡುತ್ತಿರುವ ಜತೆಗೆ, ಸಂಘರ್ಷಕ್ಕೆ ಎರಡೂ ಧರ್ಮದವರಿಗೆ ವಿದೇಶಗಳಿಂದ ಹಣಕಾಸು ನೆರವು ಸಿಗುತ್ತಿರುವುದೂ ಕಾರಣ

ಅರಣ್ಯ ಇಲಾಖೆಯಿಂದ ಕಾಡಾನೆಯ ನಿಯಂತ್ರಣ, ಸ್ಥಳಾಂತರ ಭರವಸೆ: ಎಂ.ಜಿ. ಸತ್ಯನಾರಾಯಣ
ಪುತ್ತೂರು ಭಾಗದಲ್ಲಿ ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ ೨ ವಾರದಲ್ಲಿ ಮಾಡುವುದಾಗಿ ಮಂಗಳೂರು ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಭರವಸೆ ನೀಡಿದ್ದಾರೆ. ಅವರ ಸ್ಪಂದನೆ ನಮಗೆ ವಿಶ್ವಾಸ ಮೂಡಿಸಿದೆ ಎಂದು ಭಾರತೀಯ ಕಿಸಾನ್ ಸಂಘದ ಮಂಗಳೂರು ವಿಭಾಗ ಅಧ್ಯಕ್ಷ ಎಂ.ಜಿ.ಸತ್ಯನಾರಾಯಣ ತಿಳಿಸಿದ್ದಾರೆ.
ಕಾಸರಗೋಡಿನಲ್ಲಿ ಡಾ.ಕಯ್ಯಾರ ಕಿಞ್ಞಣ್ಣ ರೈ 110ನೇ ಜನ್ಮದಿನಾಚರಣೆ
ಬುಧವಾರ ಕಾಸರಗೋಡಿನ ಕಯ್ಯಾರ್‌ ಜೋಡುಕಲ್ಲು ಫ್ರೆಂಡ್ಸ್‌ ಕ್ಲಬ್‌ ಸಭಾಂಗಣದಲ್ಲಿ ನಾಡೋಜ ಡಾ.ಕಯ್ಯಾರ ಕಿಞ್ಙಣ್ಣ ರೈ 110ನೇ ಜನ್ಮ ದಿನ ಆಚರಿಸಲಾಯಿತು.
ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ
ಗಂಡ ಹಾಗೂ ಗರ್ಭಿಣಿ ಹೆಂಡತಿಯ ನಡುವೆ ಕ್ಷುಲ್ಲಕ ವಿಚಾರದಲ್ಲಿ ನಡೆದ ಜಗಳ ಇಬ್ಬರ ಸಾವಿನಲ್ಲಿ ದಾರುಣ ಅಂತ್ಯ ಕಂಡ ಘಟನೆ ತಾಲೂಕಿನ ನಾವೂರು ಗ್ರಾಮದ ಬಡಗುಂಡಿಯ ಕೀಲ್ತೋಡಿ ಎಂಬಲ್ಲಿ ನಡೆದಿದೆ.
ಸುಳ್ಯದಲ್ಲಿ‌ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ‌ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ, ಸುಳ್ಯ‌ ನಗರ ಪಂಚಾಯಿತಿಯಲ್ಲಿ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.
ನೆಕ್ಕಿಲಾಡಿ: ಕುಮಾರಧಾರಾ ನದಿ ದಡದಲ್ಲಿ ಮೊಸಳೆ ಪತ್ತೆ
ಕುಮಾರಧಾರಾ ನದಿಯ ೩೪ನೇ ನೆಕ್ಕಿಲಾಡಿ ದಡದಲ್ಲಿ ಮೊಸಳೆ ಪತ್ತೆಯಾಗಿದ್ದು, ಮೊಸಳೆಯನ್ನು ನೋಡಲು ಜನ ಜಮಾಯಿಸುತ್ತಿದ್ದಂತೆಯೇ ಮೊಸಳೆಯು ಬಾಯಗಲಿಸಿ ಶಬ್ದಗೈದು ಆಕ್ರಮಣಕಾರಿ ವರ್ತನೆ ತೋರಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಂಜೆ ನಡೆದಿದೆ.
ರಾಜಸ್ವ ವಸೂಲಿಯಲ್ಲಿ ರಾಜ್ಯದಲ್ಲಿ ಮಂಗಳೂರು ದ್ವಿತೀಯ: ದಿನೇಶ್ ಗುಂಡೂರಾವ್

ಪುತ್ತೂರಿನ ದರ್ಬೆ ಸಮೀಪ ವಾಣಿಜ್ಯ ತೆರಿಗೆಗಳ ಇಲಾಖೆಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ-265, ಲೆಕ್ಕಪರಿಶೋಧನೆ ಕಚೇರಿ ಹಾಗೂ ಜಾರಿ ವಿಭಾಗದ ಕಚೇರಿಗಳ ‘ವಾಣಿಜ್ಯ ತೆರಿಗೆ ಭವನ’ವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಕುಂಟಾಡಿಯಲ್ಲಿ ಶ್ರೀರಾಮಕೃಷ್ಣ ಕ್ರೆಡಿಟ್‌ ಕೋ ಓಪರೇಟಿವ್‌ ಸೊಸೈಟಿ ವಿಸ್ತರಣಾ ಕೌಂಟರ್‌
ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದಲ್ಲಿ ಭಾನುವಾರ ಶ್ರೀರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಕಾರ್ಕಳ ಶಾಖೆಯ ವಿಸ್ತರಣಾ ಕೌಂಟರ್ ಉದ್ಘಾಟನೆ ನೆರವೇರಿತು.
ಆಳ್ವಾಸ್: ವರ್ಷದ 4ನೇ ನೇತ್ರ ತಪಾಸಣಾ ಉಚಿತ ಶಿಬಿರ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ವರ್ಷದ 4ನೇ ನೇತ್ರ ತಪಾಸಣಾ ಶಿಬಿರ ನಡೆಯಿತು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved