• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವೂರು: 27ರಂದು ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ
ಡಿ.27ರಂದು 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಆಚರಿಸುವ ಸಂದರ್ಭದಲ್ಲಿ 1923ರಲ್ಲಿ ರಚನೆಯಾದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಪವಿತ್ರವಾದ ಭಕ್ತಿಗೀತೆಯಾದ ‘ಹರಿವರಾಸನಂ’ ಗೀತೆಯ ಶತಾಬ್ಧಿ ಆಚರಣೆಯನ್ನು ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ನಾವೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಂದಳ ರಾಜ ಶಶಿಕುಮಾರ ವರ್ಮ ಹಾಗೂ ಅವರ ಪತ್ನಿ ನಾವೂರು ಗ್ರಾಮಕ್ಕೆ, ಅದರಲ್ಲೂ ದ.ಕ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸುತ್ತಿದ್ದಾರೆ.
ಸಕಾಲಿಕ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಬಹುದು: ಡಾ. ಪದ್ಮನಾಭ ಕಾಮತ್
ವೇಣೂರಿನಲ್ಲಿ ಭರತೇಶ ಸಮುದಾಯ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಜನಮಂಗಲ ಕಾರ್ಯಕ್ರಮದಡಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಹೃದ್ರೋಗತಜ್ಞ ಡಾ.ಪದ್ಮನಾಭ ಕಾಮತ್‌ ಸಕಾಲಿಕ ಹೃದಯ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಅನ್ನದಾನಕ್ಕೆ ತೆಲಂಗಾಣ ಸಚಿವ 1 ಕೋಟಿ ರು. ಹಸ್ತಾಂತರ
ತಮ್ಮ ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಕಾರಣ ತೆಲಂಗಾಣದ ಸಚಿವ ಶ್ರೀನಿವಾಸ ರೆಡ್ಡಿ ಮಂಗಳವಾರ ಕುಟುಂಬ ಸಮೇತ ಸುಬ್ರಹ್ಮಣ್ಯಕ್ಕೆ ಬಂದು ಅನ್ನದಾನಕ್ಕೆ ೧ ಕೋಟಿ ರು. ಚೆಕ್‌ ನೀಡಿ ಹರಿಕೆ ಸಲ್ಲಿಸಿದ್ದಾರೆ.
ಮನೆ ಮನೆಗೆ ರಾಮ ಮಂತ್ರಾಕ್ಷತೆ ಅಭಿಯಾನ: ಕರಿಂಜೆ ಸ್ವಾಮೀಜಿ
ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಹಸ್ತಾಂತರಿಸಿದರು.
ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ 3ಡಿ ಡಿಸೈನಿಂಗ್, ಪ್ರಿಂಟಿಂಗ್ ಲ್ಯಾಬ್
ಸಿಟಿಎಆರ್‌ಎಸ್‌ ಸಹಯೋಗದೊಂದಿಗೆ ಆರಂಭವಾಗಿರುವ ಈ ಸೌಲಭ್ಯವು ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದಲ್ಲಿ ಪ್ರಥಮವಾಗಿದ್ದು, ಆರೋಗ್ಯ ಕ್ಷೇತ್ರದ ಕ್ರಿಯಾಶೀಲತೆಗೆ ಸಹಾಯವಾಗಲಿದೆ. ಪೂರ್ವ ಶಸ್ತ್ರಚಿಕಿತ್ಸಾ ಯೋಜನೆ, ನಿರ್ದಿಷ್ಟ ಕಟ್ಟಿಂಗ್ ರಚನೆ ಮತ್ತು ಡ್ರಿಲ್ಲಿಂಗ್ ಮಾರ್ಗದರ್ಶಿ ಮತ್ತು ಕಸ್ಟಮೈಸ್ ಮಾಡಿದ ಇಂಪ್ಲಾಂಟ್‌ಗಳು ಮತ್ತು ಇಂಪ್ಲಾಂಟ್ ಅಚ್ಚುಗಳ ಅಭಿವೃದ್ಧಿ ಒಳಗೊಂಡಿದೆ.
ದ.ಕ.: 100 ಸಿಎನ್‌ಜಿ ಸ್ಟೇಷನ್‌ ಸ್ಥಾಪನೆ ಗೈಲ್‌ ಗ್ಯಾಸ್‌ ಕಂಪನಿ ಗುರಿ
ಮಂಗಳೂರಿನ ಮಂಗಳಾದೇವಿ, ಬಂಟ್ವಾಳದ ಕನ್ಯಾನ, ಕಾಡಂಬೆಟ್ಟು, ಪುತ್ತೂರು, ನೆಲ್ಯಾಡಿ, ಉಳ್ಳಾಲ ಹಾಗೂ ಗಡಿಭಾಗ ತಲಪಾಡಿಗಳಿಗೆ ಸಿಎನ್‌ಜಿ ಸ್ಟೇಷನ್‌ ವಿಸ್ತರಣೆಗೊಳ್ಳಲಿದೆ.
ಮೂಡುಬಿದಿರೆ ಲೆಪ್ಪದ ಬಸದಿಯ ಅಟ್ಟಳಿಗೆ ಲೋಕಾರ್ಪಣೆ
ಮೂಡುಬಿದಿರೆ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉಪಸ್ಥಿತಿಯಲ್ಲಿ ಚೌಟರ ಅರಮನೆಯ ಕುಟುಂಬಸ್ಥರಾದ ಹಾಸನದ ಎಸ್.ಎಂ ರತ್ನ ರಾಜಯ್ಯ-ಕೇಸರಿ ದಂಪತಿ ಲೆಪ್ಪದ ಬಸದಿಯ ನವೀಕೃತ ಅಟ್ಟಳಿಗೆಯನ್ನು ಲೋಕಾರ್ಪಣೆಗೊಳಿಸಿದರು.
ಅಕ್ರಮ ಮರಳುಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಸೂಚನೆ
ದ.ಕ. ಜಿಲ್ಲೆಯ ಸಮುದ್ರ ಮತ್ತು ನದಿ ತೀರದಲ್ಲಿ ಸಿಆರ್‌ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ ಅಕ್ರಮ ಮರಳುಗಾರಿಕೆ ಆಗದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಎಚ್ಚರ ವಹಿಸಬೇಕು. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆ ಆಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ ್ರಮ ಕೈಗೊಳ್ಳಬೇಕು ಎಂದು ಡಿಸಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
23ರಂದು ಕದ್ರಿ ಗೋಪಾಲನಾಥ್‌ ಸ್ಮರಣಾರ್ಥ ‘ಕದ್ರಿ ಸಂಗೀತ ಸೌರಭ’
ಪದ್ಮಶ್ರೀ ಪುರಸ್ಕೃತ ದಿ.ಡಾ. ಕದ್ರಿ ಗೋಪಾಲನಾಥ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ‘ಕದ್ರಿ ಸಂಗೀತ ಸೌರಭ 2023’ ಕಾರ್ಯಕ್ರಮ ಡಿ.23ರಂದು ನಗರದ ಉರ್ವಸ್ಟೋರ್‌ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ‘ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ.
ಕುಮಾರಧಾರಾದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಅವಭೃತೋತ್ಸವ
ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ವೈಭವದಿಂದ ನಡೆಯಿತು. ಕ್ಷೇತ್ರ ಆನೆ ಯಶಸ್ವಿ ನೀರಾಟವಾಡಿ ಸಂಭ್ರಮಿಸಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇದಕ್ಕೆ ಸಾಕ್ಷಿಯಾದರು.
  • < previous
  • 1
  • ...
  • 615
  • 616
  • 617
  • 618
  • 619
  • 620
  • 621
  • 622
  • 623
  • ...
  • 654
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved