ಬಿಜೆಪಿಯಿಂದ ಅಶಾಂತಿಗೆ ಪ್ರೇರಣೆ: ಎಂ.ಸಿ. ವೇಣುಗೋಪಾಲ್ದ.ಕ. ಜಿಲ್ಲೆಯಲ್ಲಿ ಬಿಜೆಪಿ ಸದಾ ಅಶಾಂತಿಗೆ ಪ್ರೇರಣೆ ನೀಡುತ್ತಾ ಬಂದಿದ್ದು, ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿದೆ. ಜಿಲ್ಲೆಯ ಶಾಂತಿ ಸೌಹಾರ್ದತೆ ಮರುಸ್ಥಾಪನೆಗೆ ಸರ್ಕಾರದ ಗಮನ ಸೆಳೆಯುವುದಾಗಿ ಕೆಪಿಸಿಸಿ ಉಪಾಧ್ಯಕ್ಷ, ದ.ಕ. ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಎಂ.ಸಿ. ವೇಣುಗೋಪಾಲ್ ಹೇಳಿದ್ದಾರೆ.