ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಸೀ ಗೋತಳಿ ಉಳಿವು ಅತ್ಯಗತ್ಯ: ವಜ್ರದೇಹಿ ಸ್ವಾಮೀಜಿ ಕರೆ
ಪ್ರಸ್ತುತ ದೇಸಿ ಗೋವುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು, ಅದನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಸಮಾಜದ ಮೇಲಿದೆ. ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರೆ ನೀಡಿದ್ದಾರೆ. ಗೋವರ್ಧನ ಪೂಜೆ ಹಾಗೂ ಗೋವಿಗಾಗಿ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ಉದ್ಘಾಟನೆ
ಪ್ರವೀಣ್ ನೆಟ್ಟಾರು ಹತ್ಯೆ: ಐವರು ಆರೋಪಿಗಳ ಪತ್ತೆಗೆ ಎನ್ಐಎ ವಾಂಟೆಡ್ ನೋಟಿಸ್
ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ವಾಂಟೆಡ್ ನೋಟಿಸ್ ಹೊರಡಿಸಿದೆ.
ಬಿರುಸುಗೊಂಡ ಪುತ್ತೂರು ನಗರಸಭೆ ಉಪಚುನಾವಣೆ: ತ್ರಿಕೋನ ಸ್ಪರ್ಧೆಗೆ ವೇದಿಕೆ ಸಜ್ಜು
ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ತ್ರಿಕೋಕ ಸ್ಪರ್ಧೆ ಏರ್ಪಟ್ಟಿದೆ, ಬಿಜೆಪಿ, ಕಾಂಗ್ರೆಸ್, ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಬೆಳ್ತಂಗಡಿ: 17ರಂದು ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಾಳೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ನಿವೃತ್ತ ಶಿಕ್ಷಕ ಕೃಷ್ಣಪ್ಪ ಪೂಜಾರಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಗೋಷ್ಠಿಗಳು ನಡೆಯಲಿದ್ದು, ಸಾಧಕರಿಗೆ ಸನ್ಮಾನ ನಡೆಯಲಿದೆ
ಹಾಸನ ಕಾಮಗಾರಿಗೆ ರೈಲುಗಳ ರದ್ದು: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಂಕಷ್ಟ
ಹಾಸನದಲ್ಲಿ ರೈಲು ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ಡಿ.೨೨ರ ವರೆಗೆ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು ಮಾಡಲಾಗಿದೆ. ಮುಂಗಡ ಟಿಕೆಟ್ ಬುಕ್ ಮಾಡಿದವರಿಗೆ ಸಂಕಷ್ಟ ಎದುರಾಗಿದೆ. ಕೇವಲ ಒಂದು ವಾರ ಮೊದಲಷ್ಟೇ ರೈಲು ರದ್ದು ಬಗ್ಗೆ ಪ್ರಕಟಣೆ ಹೊರಡಿಸಿದ ಇಲಾಖೆ
ಆಳ್ವಾಸ್ ವಿರಾಸತ್ನಲ್ಲಿ ‘ಬಿನ್ನಿ’ ಬಕ್ತಮೀಸ್ ದಿಲ್ ಜೋಶ್ ಗಾನ ವೈಭವ
ಮೂಡುಬಿದಿರೆ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಎರಡನೇ ದಿನ ಗಾಯಕ ಬಿನ್ನಿ ಗಾಯನಕ್ಕೆ ತಲೆದೂಗಿದ ಪ್ರೇಕ್ಷಕರು, ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ ನೃತ್ಯ ಕಾರ್ಯಕ್ರಮ
ನಾಳೆ ಮೂಡುಬಿದಿರೆ ಕೋಟಿ- ಚೆನ್ನಯ ಜೋಡುಕರೆ ಕಂಬಳ
ಮೂಡುಬಿದಿರೆಯ ಒಂಟಿಕಟ್ಟೆ ಗ್ರಾಮದಲ್ಲಿ ನಾಳೆ ಕೋಟಿ- ಚೆನ್ನಯ ಜೋಡುಕರೆ ಕಂಬಳವನ್ನು ಆಯೋಜಿಸಲಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಸುದ್ದಿಗೋಷ್ಠಿಯಲ್ಲಿ ಕಂಬಳದ ಬಗ್ಗೆ ಮಾಹಿತಿ ನೀಡಿದರು
ಅಬ್ಬಕ್ಕಳ ಸ್ಮರಣೆಗಾಗಿ ಕರಾವಳಿಯಲ್ಲಿ ಸೈನಿಕ ಶಾಲೆ ತೆರೆಯುವಂತಾಗಲಿ: ನಿರ್ಮಲಾ ಸೀತಾಮನ್
ವೀರ ರಾಣಿ ಅಬ್ಬಕ್ಕ ಸ್ಮರಣಾರ್ಥ ಕರಾವಳಿಯಲ್ಲಿ ಸೈನಿಕ ಶಾಲೆ ತೆರೆಯಲು ಜನ ಸಂಕಲ್ಪ ಮಾಡಬೇಕು- ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆಗೊಳಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಶಿಸಿದರು.
ಪುತ್ತೂರು: ಸಹಕಾರಿ ಕ್ಷೇತ್ರಕ್ಕೂ ಕಾಲಿಟ್ಟ ಪುತ್ತಿಲ ಪರಿವಾರ
ಸಹಕಾರಿ ಕ್ಷೇತ್ರಕ್ಕೂ ಕಾಲಿಟ್ಟ ಪುತ್ತಿಲ ಪರಿವಾರ, ಎರಡು ಸ್ಥಾನಗಳಲ್ಲಿ ಗೆಲವು ಸಾಧಿಸಿದ ಪುತ್ತಿಲ ಪರಿವಾರ ಬೆಂಬಲಿತರು
ಭವ್ಯ ಸಂಸ್ಕೃತಿ ಅನಾವರಣದೊಂದಿಗೆ ‘ಆಳ್ವಾಸ್ ವಿರಾಸತ್’ಗೆ ಚಾಲನೆ
ಭವ್ಯ ಸಂಸ್ಕೃತಿ ಅನಾವರಣದೊಂದಿಗೆ ಆಳ್ವಾಸ್ ವಿರಾಸತ್ಗೆ ಚಾಲನೆ, ರಾಜ್ಯಪಾಲರಿಂದ ಉದ್ಘಾಟನೆ, ಇನ್ನು ಮೂರು ದಿನಗಳ ಕಾಲ ಮೂಡುಬಿದಿರೆಯಲ್ಲಿ ಕಲೆ, ಸಂಸ್ಕೃತಿ ಲೋಕ ಅನಾವರಣ
< previous
1
...
619
620
621
622
623
624
625
626
627
...
654
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ